Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಧರಣಿ ೧೧ನೇ ದಿನಕ್ಕೆ
(ರಾಜ್ಯ ) ಜಿಲ್ಲೆ

ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಧರಣಿ ೧೧ನೇ ದಿನಕ್ಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೈಸ್ ವಸತಿ ನಿಲಯಗಳಲ್ಲಿ ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿಯನ್ನು ಕರ್ನಾಟಕ ರಾಜ್ಯ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಈ ಅಹೋರಾತ್ರಿ ಹೋರಾಟವು ೧೧ ನೇ ದಿನಕ್ಕೆ ಮುಂದುವರೆದಿದೆ.
ಬಾಕಿ ವೇತನ ಪಾವತಿಸಬೇಕು, ಬೀದರ ಮಾದರಿಯಲ್ಲಿ ಸಹಕಾರ ಸಂಘದ ಮೂಲಕ ವೇತನ ಪಾವತಿಸಬೇಕು. ಖಾಯಂ ನೌಕರರ ಸ್ಥಳದಲ್ಲಿ ಮಾತ್ರ ಖಾಯಂ ನೌಕರರ ವರ್ಗಾವಣೆ ಮಾಡಬೇಕು. ವಾರಕ್ಕೊಂದು ರಜೆ ಕಡ್ಡಾಯವಾಗಿ ಕೊಡಬೇಕು. ಖಾಯಂ ನೌಕರರು ೧೫ ದಿನಕ್ಕಿಂತ ಹೆಚ್ಚು ರಜೆ ಹಾಕಿದಾಗ ಆ ಸ್ಥಳದಲ್ಲಿ ತಾತ್ಕಾಲಿಕವಾಗಿ ಹೊರಗುತ್ತಿಗೆ ನೌಕರರನ್ನು ನೇಮಿಸಬೇಕು. ಕನಿಷ್ಟ ವೇತನ ೩೧ ಸಾವಿರ ನಿಗದಿ ಪಡಿಸಬೇಕು. ನಿವೃತ್ತಿ ವರೆಗೆ ಸೇವಾ ಭದ್ರತೆ ಕೊಡಬೇಕು. ೧೦ ವರ್ಷ ಮೆಲ್ಪಟ್ಟ ಸೇವೆ ಸಲ್ಲಿಸಿದ ನೌಕರರಿಗೆ ಕ್ಷೇಮಾಭಿವೃದ್ಧಿ ಯೋಜನೆಯಲ್ಲಿ ನೇಮಕಾತಿ ಮಾಡಬೇಕು.ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಾಸ ಪಡೆಯಬೇಕು. ಹಿಂದಿನಂತೆ ೧೦೦ ವಿದ್ಯಾರ್ಥಿಗಳಿಗೆ ೫ ಜನ ಅಡಿಗೆ ಸಿಬ್ಬಂದಿ ಇರಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಗಳಿಗೆ ರಾತ್ರಿ ಕಾವಲುಗಾರರನ್ನು ನೇಮಿಸಬೇಕು.
ಈ ಅಹೋರಾತ್ರಿ ಹೋರಾಟಕ್ಕೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಭಾರತಿ ವಾಲಿ ಜನವಾದಿ ಮಹಿಳಾ ಸಂಘಟನೆ, ಸುರೇಖಾ ರಜಪೂತ, ರೈತ ಸಂಘದ ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು, ಕರ್ನಾಟಕ ಕೃಷಿ ಕೂಲಿಕಾರರ ಸಂಘ, ಮುಖಂಡರು ತಮ್ಮ ಬೆಂಬಲವನ್ನು ಸೂಚಿಸಿದರು.
ಸಂಘದ ಹುಲಗಪ್ಪ ಎಚ್. ಚಲವಾದಿ, ಜಿಲ್ಲಾಧ್ಯಕ್ಷರು, ಲಕ್ಷ್ಮಣ ಮಸಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಯಮನಪ್ಪ ಬಜಂತ್ರಿ ಜಿಲ್ಲಾ ಸಹ ಕಾರ್ಯದರ್ಶಿ, ರಾಮಚಂದ್ರ ಕೋಳಿ, ಗೋಪಾಲ ಅವದಿ, ಮೀನಾಕ್ಷಿ ತಳವಾರ, ಶಾಂತಾ ಕ್ವಾಟಿ ನೂರಜಾನ ಯಲಗಾರ, ಮಲ್ಲಿಕಾರ್ಜುನ ಚಲವಾದಿ, ಗೌರಕ್ಕ ಬೀಳೂರ, ವೈಶಾಲಿ ಸಮಗೊಂಡ, ಅರವಿಂದ ಲಮಾಣಿ, ಮರೆಪ್ಪ ಚಲವಾದಿ, ಕಮಲಾಕ್ಷಿ ದೊಡಮನಿ, ಶಿವಯೋಗೆಪ್ಪ ದೊಡಮನಿ, ಲಕ್ಷ್ಮೀಪುತ್ರ ಕುರಮಲ್, ಸುಖನ್ಯಾ ದರ್ಗಾ, ನಿಂಗಪ್ಪ ವಾಲಿಕಾರ, ಸಂಗಮ್ಮ ಹಂಜಗಿ ಹಾಜರಿದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.