Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಿ
(ರಾಜ್ಯ ) ಜಿಲ್ಲೆ

ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಿಸಿ ಟಿ.ಭೂಬಾಲನ್ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಸ್ತೆಗಳನ್ನು ದಾಟುವಾಗ, ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ, ಹಾಗೂ ಭಾರತ ಸ್ಕೌಟ್ & ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚಿಗೆ ಗಾಂಧಿ ವೃತ್ತದ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ “ರಸ್ತೆ ಸುರಕ್ಷತಾ ಜಾಗೃತಿ ಆಂದೋಲನ” ಹಾಗೂ “ರಸ್ತೆ ಸಂಚಾರಿಕೆ ಸ್ವಯಂ ಸೇವಕರ ಬೆಂಬಲ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ೧೮ ವರ್ಷ ಒಳಗಿನ ಮಕ್ಕಳಿಗೆ ವಾಹನ ಚಾಲನೆ ಮಾಡದಂತೆ ಪಾಲಕರು ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ರಾಹುಲ ಎಸ್ ಡೊಂಗರೆ ಪ್ರಾಸ್ತಾವಿಕವಾಗಿ ಮಾತನಾಡಿ, ನಗರದ ವಿವಿಧ ಜನನಿಬಿಡ ಪ್ರದೇಶಗಳಲ್ಲಿ ರಸ್ತೆ ಸುರಕ್ಷತಾ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಭಾರತ ಸ್ಕೌಟ್ & ಗೈಡ್ಸ್ ಜಿಲ್ಲಾ ಸಂಘಟಕರಾದ ರಾಜಶೇಖರ್ ಖೆಡಗಿ, ಎಎಸ್‌ಐಗಳಾದ ಎಸ್ ಆರ್ ಚವ್ಹಾಣ, ಎಸ್.ಎಸ್. ಕಟ್ಟಿಮಣಿ, ಪೊಲೀಸ್ ಕಾನ್ಸ್ಟೇಬಲ್ ಕೆ.ಎಸ್.ಗೋಟ್ಯಾಳ, ಎಸ್.ಜಿ.ಕುಂಬಾರ, ಎಸ್.ಎಂ.ದೋಣಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.