Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುತಾತ್ಮ ಯೋಧ ಯಾವಾಗಲೂ ಅಜರಾಮರ :ಹೆಗಡೆ
(ರಾಜ್ಯ ) ಜಿಲ್ಲೆ

ಹುತಾತ್ಮ ಯೋಧ ಯಾವಾಗಲೂ ಅಜರಾಮರ :ಹೆಗಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಹುತಾತ್ಮ ಯೋಧ ಯಾವಾಗಲೂ ಅಜರಾಮರ ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ ಹೇಳಿದರು.
ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ ಹೋರಾಟಗಾರರು ಹಾಗೂ ಯೋಧರನ್ನು ಸ್ಮರಣೆ ಮಾಡುವ ದಿನವೇ ಹುತಾತ್ಮರ ದಿನ. ಅಲ್ಲದೆ ಗಾಂಧೀಜಿಯವರ ಸ್ಮೃತಿ ದಿವಸವೂ ಆಗಿದೆ. ನಮ್ಮ ದೇಶ ಸ್ವಾತಂತ್ರ‍್ಯ ಪಡೆಯಲು ಸಾಕಷ್ಟು ತ್ಯಾಗ ಬಲಿದಾನಗಳು ನಡೆದಿವೆ. ಭಾರತದ ಸ್ವಾತಂತ್ರ‍್ಯದ ಹೋರಾಟದ ಇತಿಹಾಸವನ್ನು ನಾವು ಅರಿತಿರಬೇಕು. ೧೮೫೭ರ ಪ್ರಥಮ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಹುತಾತ್ಮ ಮಂಗಲ ಪಾಂಡೆಯಿಂದ ಹಿಡಿದು ಸ್ವಾತಂತ್ರ‍್ಯ ಬರುವವರೆಗಿನ ಅವಧಿಯಲ್ಲಿ ಸಾಕಷ್ಟು ಜನ ದೇಶ ಭಕ್ತರು ಸ್ವಾತಂತ್ರ‍್ಯಕ್ಕಾಗಿಯೆ ಪ್ರಾಣಾರ್ಪಣೆ ಮಾಡಿದ್ದಾರೆ. ಬ್ರಿಟಿಷರ ಕೈಯಿಂದ ಭಾರತವನ್ನು ಸ್ವಾತಂತ್ರ‍್ಯಗೊಳಿಸಲು ಕೆಲ ಹೋರಾಟಗಾರರು ಕ್ರಾಂತಿಕಾರಿ ಮಾರ್ಗವನ್ನು ಅನುಸರಿಸಿದ್ದರು. ಆದರೆ ಮಹಾತ್ಮ ಗಾಂಧೀಜಿ ಅಹಿಂಸಾ ಮಾರ್ಗವನ್ನು ಅನುಸರಿಸಿ, ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಬ್ರಿಟಿಷರಲ್ಲಿ ನಡುಕ ಹುಟ್ಟಿಸಿದ್ದರು. ಹೀಗೆ ಭಾರತಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಡುವಲ್ಲಿ ಗಾಂಧೀಜಿಯವರ ಪಾತ್ರ ಅಪಾರವಾದದ್ದು. ಅಲ್ಲದೆ ಪರೋಕ್ಷ ಪ್ರತಿರೋಧ, ಅಹಿಂಸೆ ಮತ್ತು ಸತ್ಯಾಗ್ರಹ ಎನ್ನುವ ಮೂರು ಅಸ್ತ್ರಗಳು ಬಹಳ ಪ್ರಮುಖವಾಗಿದ್ದವು ಎಂದರು
ಈ ವೇಳೆ ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಭಟ್ಡ,, ಪ್ರಾಥಮಿಕ ವಿಭಾಗದ ಮುಖ್ಯ ಗುರುಮಾತೆ ಸರಸ್ವತಿ ಮಡಿವಾಳರ, ಆಡಳಿತಾಧಿಕಾರಿ ಜಿ.ಜೆ.ಪಾದಗಟ್ಟಿ, ಶಿಕ್ಷಕರಾದ ತ್ರಿವೇಣಿ ಕುಲಕರ್ಣಿ, ಆರ್.ಜೆ.ಸಾಗರ, ಸುಖದೇವ ಹಂಜಗಿ, ಬಿ.ಟಿ.ಭಜಂತ್ರಿ, ಕಿರಣ ಕಡಿ, ಮಂಜುನಾಥ ಪಡದಾಳಿ, ವರ್ಷಾ ಹುನಗುಂದ, ಇಂದು ನಾಯಕ, ಗುರುಬಾಯಿ ತಂಗಡಗಿ, ಶಾಹಿನ ನಾಲತಾವಾಡ, ಬಿ.ಆರ್.ಬೆಳ್ಳಿಕಟ್ಟಿ, ರೂಪಾ ನಾಟಿಕಾರ, ಭಾಗ್ಯ ಸಿದ್ದಾಪೂರ, ದಾನಮ್ಮ ಮಡಿವಾಳರ್ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.