Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಿಗೆ ದುಶ್ಚಟವಾಗಿ ಪರಿಣಮಿಸಿದ ಸೋಶಿಯಲ್ ಮಿಡಿಯಾ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಿಗೆ ದುಶ್ಚಟವಾಗಿ ಪರಿಣಮಿಸಿದ ಸೋಶಿಯಲ್ ಮಿಡಿಯಾ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ವಿದ್ಯಾರ್ಥಿಗಳಿಗೆ ಸೋಶಿಯಲ್ ಮಿಡಿಯಾ ದುಶ್ಚಟವಾಗಿ ಪರಿಣಮಿಸಿದೆ ಅದರಿಂದ ಮುಕ್ತರಾಗಬೇಕು ಎಂದರೆ ಮಕ್ಕಳನ್ನ ಮೋಬೈಲದಿಂದ ದೂರವಿಟ್ಟು ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪಿಎಸ್‌ಐ ಅರವಿಂದ ಅಂಗಡಿ ಹೇಳಿದರು
ಭಾನುವಾರ ಪಟ್ಟಣದ ಎ.ಕೆ. ನಂದಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತ ಹೇಳಿದರು.
ಇದು ಸ್ಪರ್ದಾ ಯುಗವಿದ್ದು ಕ್ಷಣಕ್ಷಣಕ್ಕೂ ಸ್ಪರ್ದೇ ನಡೆಯುತಿದೆ ಸ್ಪರ್ದೇಗೆ ತಯಾರ ಆಗಬೇಕು ಎಂದುರೆ ಶಿಕ್ಷಣದಿಂದ ಮಾತ್ರ ಸಾದ್ಯ. ಶೋಶಿಯಲ ಮಿಡಾಯ ಹೆಚ್ಚು ಬಳಕೆ ಮಾಡಿದಂತೆ ಅಪರಾದ ಕೃತ್ಯಗಳು ಹೆಚ್ಚುತಿದೆ ಅದನ್ನು ತಡೆಗಟ್ಟಬೇಕು ಎಂದರೆ ಅವಶಕತೆ ಇರುವದನ್ನು ಮಾತ್ರ ಬಳಕೆ ಮಾಡಿಕೊಳ್ಳಬೇಕು ಹಾಗೂ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಮೋಬೈಲದಿಂದ ದೂರವಿಟ್ಟು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು
ಉಪನ್ಯಾಸಕ ಎನ್.ಎಸ್. ದೇವರಮನಿ ಮಾತನಾಡಿ ಓರ್ವ ವ್ಯೆಕ್ತಿಯ ಭವಿಷ್ಯ ನಿರ್ಮಾಣವಾಗಬೇಕು ಎಂದರೆ ಅದು ಶಿಕ್ಷಣದಿಂದ ಮಾತ್ರ ಸಾದ್ಯ ಅದಕ್ಕೆ ಎಲ್ಲರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇಂದಿನ ಸ್ಪರ್ದಾ ಯುಗದಲ್ಲಿ ಪೊಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಸಾಕಸ್ಟು ಶ್ರಮ ವಹಿಸುತ್ತಿದ್ದಾರೆ ಅವರ ಶ್ರಮಕ್ಕೆ ಫಲ ಸಿಗಬೇಕು ಎಂದರೆ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ವ್ಯಾಮೋಹಕ್ಕೆ ಒಳಗಾಗಿ ಸಂಸ್ಕಾರ ಮರೆಯಲಾಗುತ್ತಿದೆ ಸಂಸ್ಕಾರವೆ ಇಲ್ಲದಿಂದರೆ ಎಸ್ಟೆ ಶಿಕ್ಷಣವಂತರಾದರು ವ್ಯರ್ಥ ಎಂದು ಹೇಳಿದರು.
ಪ್ರಾಚಾರ್ಯ ಡಿ.ಎಸ್. ಉಟಗಿ, ಎಸ್.ಎಂ. ಉಪ್ಪಾರ ಮಾತನಾಡಿದರು.
ಆಡಳಿತಾಧಿಕಾರಿ ಎನ್.ಎ. ಬಿರಾದಾರ, ಪತ್ರಕರ್ತ ಅವಧೂತ ಬಂಡಗಾರ, ಉಪನ್ಯಾಸಕ ಸಿ.ಬಿ. ಚೌಹಾಣ, ಅಮರ ನಾರಯಣಕರ, ಎಂ.ಡಿ ಉಮರಾಣ , ಸಿ.ಎಸ್. ಬಿರಾದಾರ, ಸಿದ್ದು ಶಿವಗೊಂಡ, ಬಾಬು ನಿವಾಳೋಡಿ, ಕರಿಮ ಸೌದಾಗರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.