Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ಪಟ್ಟಣದ ಸರ್ವಾಂಗೀಣ ಅಭಿವೃದ್ದಿಗೆ ಆಧ್ಯತೆ :ಕಟಕಧೋಂಡ
(ರಾಜ್ಯ ) ಜಿಲ್ಲೆ

ಚಡಚಣ ಪಟ್ಟಣದ ಸರ್ವಾಂಗೀಣ ಅಭಿವೃದ್ದಿಗೆ ಆಧ್ಯತೆ :ಕಟಕಧೋಂಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಚಡಚಣ ಪಟ್ಟಣವನ್ನು ಒಂದು ಮಾದರಿ ಪಟ್ಟಣವನ್ನಾಗಿ ಅಭಿವೃದ್ದಿ ಮಾಡುವದು ನನ್ನ ಕನಸಾಗಿದ್ದು ಅದನ್ನು ನೆರವೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.
ಚಡಚಣ ಪಟ್ಟಣದಲ್ಲಿ ಸುಮಾರು ೯ ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು. ಚಡಚಣ ಭಾಗದ ಜನರ ಬಹುದಿನದ ಬೇಡಿಕೆಯಾದ ಚಡಚಣದಿಂದ ಉಮದಿವರೆಗಿನ ರಸ್ತೆ ದುರಸ್ತಿ ಕಾರ್ಯವನ್ನು ಸುಮಾರು ೫ ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು ಮಾರ್ಚ ಅಂತ್ಯದವರೆಗೆ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಸಿಲಾಗುವದೆಂದು ಅವರು ಹೇಳಿದರು.
ಇದಲ್ಲದೆ ಸುಮಾರು ೪ ಕೋಟಿ ವೆಚ್ಚದಲ್ಲಿ ಚಡಚಣ-ಶಿರಾಡೋಣ ರಸ್ತೆ ಸುದಾರಣಾ ಕಾಮಗಾರಿಯನ್ನು ಕೈಕೊಳ್ಳಗಾಗುತ್ತಿದೆ ಎಂದು ಅವರು ಹೇಳಿದರು. ಪಟ್ಟಣದಲ್ಲಿ ಶಿಘ್ರವಾಗಿ ಸುಮಾರು ೧೬ ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು. ಇದಲ್ಲದೆ ನಾನು ಶಾಸಕನಾಗಿದ್ದ ಅಂದರೆ ೨೦೦೮ ರಲ್ಲಿ ಚಡಚಣ ಪಟ್ಟಣಕ್ಕೆ ಬಸ್ ಡಿಪೋ ಮತ್ತು ಅಗ್ನಿ ಶಾಮಕ ಠಾಣೆ ಮಂಜೂರಾಗಿದ್ದವು ಆದರೆ ನನ್ನ ನಂತರ ಇಬ್ಬರು ಶಾಸಕರು ಅಧಿಕಾರ ನಡೆಸಿದರೂ ಕಾಮಗಾರಿ ಪ್ರಾರಂಭವಾಗಿಲ್ಲ. ಆದರೆ ಇಗ ಮತ್ತೆ ನಾನು ಶಾಸಕನಾಗಿ ಸುಮಾರು ೧೦ ಕೋಟಿ ವೆಚ್ಚದಲ್ಲಿ ಪಟ್ಟಣ್ಣದಲ್ಲಿ ಬಸ್ ಡಿಪೋ ಕಾಮಗಾರಿಯನ್ನು ಶಿಘ್ರದಲ್ಲಿ ಪ್ರಾರಂಭಿಸಲು ಕ್ರಮ ಕೈಕೊಳ್ಳಲಾಗುವದು ಎಂದು ಅವರು ಹೇಳಿದರು.
ಇದಲ್ಲದೆ ಚಡಚಣ ಭಾಗದ ರೈತರ ಕನಸಾದ ಚಡಚಣ ಏತ ನೀರಾವರಿ ಯೋಜನೆಯ ಪ್ರಾರಂಭವಾಗಿದ್ದು ಕೆಲ ರೈತರ ಹೊಲಗಳಿಗೆ ನೀರು ಹರಿಯುತ್ತಿದೆ. ಇದು ಪ್ರಾಯೋಗಿಕ ಹಂತವಾಗಿದ್ದು ಮುಂಬರುವ ದಿನಗಳಲ್ಲಿ ವ್ಯವಸ್ಥಿತವಾಗಿ ನೀರು ಹರಿಯುವಂತೆ ಕ್ರಮ ಕೈಕೊಳ್ಳುವದಾಗಿ ಅವರು ಹೇಳಿದರು. ಪಂಡರಪೂರ-ಗಾಣಗಾಪೂರ ರಾಷ್ಟಿಯ ಹೆದ್ದಾರಿ ಯೋಜನೆ ನೀತಿ ಆಯೋಗದಲ್ಲಿ ಪೆಂಡಿಂಗ ಇದ್ದು ಶಿಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದ ಅವರು ಒಟ್ಟಿನಲ್ಲಿ ಚಡಚಣ ಪಟ್ಟಣ ಮತ್ತು ತಾಲೂಕಿನ ಅಭಿವೃದ್ದಿ ನನ್ನ ಕನಸಾಗಿದ್ದು ಇದನ್ನು ನನಸು ಮಾಡಿಯೆ ಸಿಧ್ಧ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಚಡಚಣ ಮಂಡಲ ಅಧ್ಯಕ್ಷ ಆರ್.ಡಿ.ಹಕ್ಕೆ, ಗ್ಯಾರೆಂಟಿ ಅಧ್ಯಕ್ಷ ರವಿದಾಸ ಜಾಧವ, ಪರಮಾನಂದ ಕೋಳಿ, ದ್ಯಾವಪ್ಪ ಪಾಟೀಲ, ಸಂಗಪ್ಪ ಭಂಡರಕವಟೆ, ಸೈದು ಕೊಡಹೊನ್ನ, ಡಾ|| ವಿ.ಎಸ್.ಪತ್ತಾರ, ಲೋಕೊಪಯೋಗಿ ಎಇಇ ಮಠ, ಪಪಂ ಮುಖ್ಯಾಧಿಕಾರಿ ಪೂಜಾರಿ, ಜೆಇ ಪಾಟೀಲ, ಮಹಾದೇವ ಬನಸೋಡೆ, ದಶರಥ ಬನಸೋಡೆ, ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026

ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.