Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಚಾರ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
(ರಾಜ್ಯ ) ಜಿಲ್ಲೆ

ಸಂಚಾರ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ-೫೦ ರ ಮೇಲಿನ ಸಂಚಾರ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಮಂಗಳವಾರ ಆಗಮಿಸಿದ ಕರ್ನಾಟಕ ಸೇನೆಯ ಪದಾಧಿಕಾರಿಗಳು ಸಂಚಾರ ವ್ಯವಸ್ಥೆಯ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಪಟ್ಟಣದ ಮಧ್ಯೆದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಇದರಿಂದ ಟ್ರಾಫಿಕ್ ಸಮಸ್ಯೆಗಳು ಹೆಚ್ಚಾಗುತ್ತಿದ್ದು ಜನಸಂಚಾರಕ್ಕೆ ತೊಂದರೆಯಾಗುತ್ತಿದೆ.
ರಾಷ್ಟಿçÃಯ ಹೆದ್ದಾರಿ ಮೇಲೆ ತರಕಾರಿ ಸಹಿತ ವಿವಿಧ ವ್ಯಾಪಾರ ವಹಿವಾಟು ನಡೆಸುವುದರಿಂದ ಜನದಟ್ಟಣೆ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ದಿನದಲ್ಲಿ ಇಬ್ಬರು ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದು ಕೂಡಲೇ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಹೆದ್ದಾರಿ ಮೇಲಿನ ತರಕಾರಿ ಮಾರುಕಟ್ಟೆಯನ್ನು ಬೇರೆಡೆ ವರ್ಗಾಯಿಸಬೇಕು. ಜೊತೆಗೆ ಪ್ರತಿ ಸೋಮವಾರ ಹೊಸನಗರದಲ್ಲಿ ನಡೆಯುವ ಜಾನುವಾರ ಸಂತೆಗೆ ಆಗಮಿಸುವ ವಾಹನಗಳಿಂದ ಆಗುವ ಟ್ರಾಫಿಕ್ ಸಮಸ್ಯೆ ತಪ್ಪಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಒಂದು ವೇಳೆ ಕೂಡಲೇ ಯಾವುದೇ ಕ್ರಮ ಕೈಗೊಳ್ಳದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿ, ಮನವಿ ಸಲ್ಲಿಸಿದರು.
ಸೇನೆಯ ತಾಲ್ಲೂಕು ಅಧ್ಯಕ್ಷ ಹಸನಸಾಬ್ ನದಾಫ್, ಶಹೀದ್ ರೂಗಿ, ಸುನೀಲ ಕನಮಡಿ, ಇಬ್ರಾಹಿಂ ಮಸಳಿ, ಇಮಾಮ್ ಮುಲ್ಲಾ, ಮೈಬೂಬ್ ಆಲಮೇಲಕರ, ಶಿವು ರೊಳ್ಳಿ, ಕುಮಾರ ರಾಠೋಡ, ಮಲ್ಲು ಉತ್ನಾಳ, ಇರ್ಫಾನ್ ಮಸಳಿ, ವಾಸೀಂ ಮುಲ್ಲಾ, ಬೀರು ಹಳ್ಳಿ, ಪರಶುರಾಮ ನಾಯ್ಕೋಡಿ, ಹಮೀದ್ ಮುಲ್ಲಾ, ಪ್ರಕಾಶ ಶಾಂತಗಿರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ

ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ

ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಡವರ ಹಿತಕ್ಕೆ ಪ್ರಾಮುಖ್ಯತೆ ನೀಡುವ ವಿಬಿಜಿರಾಮ್-ಜೀ ಯೋಜನೆ
    In (ರಾಜ್ಯ ) ಜಿಲ್ಲೆ
  • ದಲಿತ ಚರ್ಮಕಾಯಕ ವೃತ್ತಿದಾರರಿಗೆ ಶಾಶ್ವತ ಮಳಿಗೆ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ವಧರ್ಮಗಳ ಸಮನ್ವಯತೆಯೇ ಭಾವೈಕ್ಯತೆ :ಗದ್ದುಗೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.