Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 08, 2026

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಬೂಸನೂರ ಗೆಲ್ಲಿಸಿ :ನಾಗಾವಿ
(ರಾಜ್ಯ ) ಜಿಲ್ಲೆ

ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಬೂಸನೂರ ಗೆಲ್ಲಿಸಿ :ನಾಗಾವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ತಾಲೂಕಿನ ಅಲಹಳ್ಳಿ, ಆಸಂಗಿಹಾಳ ತಾರಾಪೂರ, ತಾವರಖೇಡ, ಕಡಣಿ ಆಲಮೇಲ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಗುರುವಾರ ಮನೆ ಮನೆಗೆ ತೆರಳಿ ಕರಪತ್ರ ವಿತರಿಸಿ ಮತ ಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ, ಗ್ರಾಪಂ ಮಾಜಿ ಸದಸ್ಯ ಗಾಲೀಬಸಾಹೇಬ ನಾಗಾವಿ ಮಾತನಾಡಿ, ಶಾಸಕ ರಮೇಶ ಭೂಸನೂರ ಅವರು ತಮ್ಮ ಅಧಿಕಾರಾವಧಿಯಲ್ಲಿ ಪ್ರತಿ ಹಳ್ಳಿಗಳಿಗೂ ಮೂಲಭೂತ ಸೌಕರ್ಯ ಒದಗಿಸಿದ್ದಾರೆ. ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಎಲ್ಲ ಜಾತಿ, ದರ್ಮಗಳನ್ನೂ ಗೌರವಿಸಿ, ಯಾರಲ್ಲೂ ಬೇಧ-ಭಾವ ಮಾಡದೇ ಸಮಾನವಾಗಿ ಕಾಣುತ್ತ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಹೊಂದಿದ್ದಾರೆ. ಅವರನ್ನು ಈ ಚುನಾವಣೆಯಲ್ಲಿ ಮತ್ತೆ ಗೆಲ್ಲಿಸುವ ಮೂಲಕ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ತಾವೆಲ್ಲ ಕೈ ಜೋಡಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಸಿದ್ದಯ್ಯ ಮುತ್ಯಾ, ಶಿವಾನಂದ ನಾಗಾವಿ, ಸಾಹೇಬಗೌಡ ಕಟ್ಟಿ, ಶಾಂತಮಲ್ಲ ನಾವಿ, ಸಂದೀಪ ಭಿಂಗೆ, ಭೀಮರಾಯ ಅತಾಪಿ, ಶಿವಶರಣ ಕೊಪ್ಪ, ಮಲ್ಲು ದೇಸುಣಗಿ, ಈರಣ್ಣ ಕೇರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

BIJAPUR NEWS bjp ramesh busanur mla sindagi
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 08, 2026

ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ

ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ

ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 08, 2026
    In ದಿನಪತ್ರಿಕೆ
  • ಮೇ-ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ: ಪಡೆದುಕೊಳ್ಳಲು ಡಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ಎಕ್ಸಲಂಟ್ ವಿದ್ಯಾರ್ಥಿ ಚನ್ನವೀರೇಶ ಗೆ ೭೦೦ ಮಾರ್ಕ್ಸ್ ನಿರೀಕ್ಷೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಟಿಎಂ ಮಶೀನು ಹಣವಿಲ್ಲದೆ ಖಾಲಿ ಖಾಲಿ
    In (ರಾಜ್ಯ ) ಜಿಲ್ಲೆ
  • ಉರುಸುಗಳು ಭಾವೈಕ್ಯತೆಯ ಸಂಕೇತ :ರೇಣುಕಾ ಶ್ರೀ
    In (ರಾಜ್ಯ ) ಜಿಲ್ಲೆ
  • ಶಾಸಕರ ಪಕ್ಷಾಂತರಕ್ಕೆ ಕಠಿಣ ನಿಯಮ ಜಾರಿಗೆ ಚಿಂತನೆ
    In (ರಾಜ್ಯ ) ಜಿಲ್ಲೆ
  • ಬೀಚನಹಳ್ಳಿ ಚಿಕ್ಕಣ್ಣರಿಗೆ ಟಿಕೆಟ್ ನೀಡಲು ವರಿಷ್ಠರ ಬಳಿಗೆ ನಿಯೋಗ
    In (ರಾಜ್ಯ ) ಜಿಲ್ಲೆ
  • “ವಿಷ ಪದಾರ್ಥ ಸೇವನೆಗೆ ಯತ್ನಿಸಿದ ರೈತನಿಗೆ ಸೂಕ್ತ ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮೇ.೧೨ ರಂದು ತಿಕೋಟಾದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.