Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭ್ರಷ್ಠಾಚಾರ, ದಬ್ಬಾಳಿಕೆಯೇ ಬಿಜೆಪಿ ಮೂಲಮಂತ್ರ :ರಕ್ಷಿತಾ ಈಟಿ
(ರಾಜ್ಯ ) ಜಿಲ್ಲೆ

ಭ್ರಷ್ಠಾಚಾರ, ದಬ್ಬಾಳಿಕೆಯೇ ಬಿಜೆಪಿ ಮೂಲಮಂತ್ರ :ರಕ್ಷಿತಾ ಈಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಭ್ರಷ್ಟಾಚಾರ, ಮಹಿಳೆಯರ ಅಸಹಾಯಕರ ಮೇಲೆ ದಬ್ಬಾಳಿಕೆ ನಡೆಸುವುದೇ ಮೂಲಮಂತ್ರವಾಗಿಸಿಕೊAಡಿರುವ ಬಿಜೆಪಿ ಆಟ ಇನ್ನು ನಡೆಯುವುದಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ ಹೇಳಿದರು.
ಗುರುವಾರದಂದು ಚಿಮ್ಮಡ ಗ್ರಾಮದ ಪ್ರಮುಖ ಬೀದಿ, ವಿವಿಧ ವಾರ್ಡಗಳ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿ, ತೆರೆದ ವಾಹನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಹೆದರಿಸಿ ಬೆದರಿಸಿ ಮತ ಪಡೆಯುವ ಕಾಲ ಹೋಯಿತು, ಜನತೆ ನೀಡಿದ ಅವಕಾಶವನ್ನು ೪೦ ಫರಸೆಂಟ್ ಭ್ರಷ್ಠಾಚಾರದೊಂದಿಗೆ ಲೂಟಿ ಹೊಡೆದು ಈಗ ಸುಳ್ಳು ಭರವಸೆಗಳನ್ನು ನೀಡುತ್ತ ಮತ್ತೆ ಬಂದಿದೆ. ಪದೇ ಪದೇ ಮತದಾರರನ್ನು ಮೋಸ ಗೊಳಿಸಲಾಗದು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರೈತರು, ನೇಕಾರರು, ಬಡವರು ನಿಶ್ಚಿಂತೆಯಿAದ ಜೀವನ ನಡೆಸುತಿದ್ದರು ಈ ಭ್ರಷ್ಠ ಬಿಜೆಪಿ ಸರಕಾರ ಎಲ್ಲ ವರ್ಗಗಳ ಜನತೆಯ ಚಿಂತೆಗೀಡು ಮಾಡಿದೆ ಎಂದರು.
ತೇರದಾಳ ಮತಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಸಿದ್ದು ಕೊಣ್ಣೂರ ಮಾತನಾಡಿ, ಕ್ಷೇತ್ರದ ಹಿರಿಯರ, ಯುವಕರ ಆಶಯದಂತೆ ಸ್ಥಳೀಯ ಅಭ್ಯರ್ಥಿಯಾಗಿರುವ ನನಗೆ ಕಾಂಗ್ರೆಸ್ ಟಿಕೇಟ ದೊರೆತಿದ್ದು ತಮ್ಮ ಮನೆ ಮಗನಾಗಿ ಸೇವೆ ಸಲ್ಲಿಸಲು ಕಟಿಬದ್ದನಾಗಿದ್ದೇನೆ. ಎಲ್ಲರೂ ತಮ್ಮ ಮತ ನೀಡುವ ಮೂಲಕ ಆಶೀರ್ವಾದ ಮಾಡಿ ತಮ್ಮ ಋಣ ತೀರಿಸುವ ಅವಕಾಶ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ತೇರದಾಳ ಗ್ರಾಮೀಣ ಘಟಕದ ಅಧ್ಯಕ್ಷ ಲಕ್ಷö್ಮಣ ದೇಸಾರಟ್ಟಿ, ಉಮೇಶ ಪೂಜಾರಿ, ಪ್ರವೀಣ ಪೂಜಾರಿ ಮಾತನಾಡಿದರು.
ಬಿ.ಎಸ್. ಪಾಟೀಲ, ಅಶೋಕ ಧಡುತಿ, ಮಹಾಲಿಂಗ ಮಾಯನ್ನವರ ಸೇರಿದಂತೆ ಸಾವಿರಾರು ಜನ ಕಾರ್ಯಕರ್ತರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.
ಗ್ರಾಮದ ಅಪಾರ ಜನತೆ ಅಭ್ಯರ್ಥಿ ಸಿದ್ದು ಕೊಣ್ಣೂರ ರನ್ನು ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡುತ್ತ ಪುಷ್ಪವೃಷ್ಠಿ ಮಾಡುವ ಮೂಲಕ ಬರಮಾಡಿಕೊಂಡು ಗ್ರಾಮದಲ್ಲಿ ಮತಯಾಚನೆ ನಡೆಸಿದರು.

congress udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.