Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಿಸ್ಡ ಕಾಲ್ ಅಂದೋಲನ & ಶಿಕ್ಷಕರ ಬೀಟ್ ವ್ಯವಸ್ಥೆ ಶುರು :ಹೂಗಾರ
(ರಾಜ್ಯ ) ಜಿಲ್ಲೆ

ಮಿಸ್ಡ ಕಾಲ್ ಅಂದೋಲನ & ಶಿಕ್ಷಕರ ಬೀಟ್ ವ್ಯವಸ್ಥೆ ಶುರು :ಹೂಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಯ ಬಹುದೊಡ್ಡ ಲಕ್ಷ್ಯ ಸಾದಿಸಲು ಶಿಕ್ಷಣ ಇಲಾಖೆ ಅರ್ಹನಿಷಿ ಪ್ರಯತ್ನಿಸುತ್ತಿದೆ. ಅದಕ್ಕಾಗಿ ತಾಲೂಕಿನಲ್ಲಿ ಮಿಸ್ಡ ಕಾಲ್ ಅಂದೋಲನ ಮತ್ತು ಶಿಕ್ಷಕರ ಬೀಟ್ ವ್ಯವಸ್ಥೆ ಶುರು ಮಾಡಲಾಗಿದೆ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಎ.ಓ.ಹೂಗಾರ ಹೇಳಿದರು.
ತಾಲೂಕಿನ ನಾದ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸುವ ಕುರಿತು ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ ಮಾತನಾಡಿ, ಇಂಡಿ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಸಮರೋಪಾದಿಯಾಗಿ ವಿಭಿನ್ನ ಕಾರ್ಯಾಗಾರ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಮನೋಸ್ಥೆöÊರ್ಯ ಹೆಚ್ಚಿಸಿ ಸಾಮಾನ್ಯ ವಿದ್ಯಾರ್ಥಿಯೂ ಸುಲಭವಾಗಿ ಪರೀಕ್ಷೆ ಎದುರಿಸಲು ತರಬೇತಿ ನೀಡಲಾಗುತ್ತಿದೆ ಎಂದರು.
ನಾದ ಪ್ರೌಢಶಾಲೆಯ ಮುಖ್ಯ ಗುರು ಚಿದಂಬರ ಬಂಡಗರ ಮಾತನಾಡಿ, ಪೋಷಕರು ಮತ್ತು ಹಳ್ಳಿಗಳಲ್ಲಿ ಇದರ ಬಗ್ಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಬಿಲೋ ಎವರೇಜ್ ವಿದ್ಯಾರ್ಥಿಗಳಿಗೆ ಪಾಸಿಂಗ್ ಪ್ಯಾಕೇಜ ಸಿದ್ದಪಡಿಸಲಾಗುತ್ತಿದ್ದು ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಪೋಷಕರಿಗೆ ಬೆಳಗ್ಗೆ ೫ ಗಂಟೆಗೆ ಸಂಜೆ ೮ ಗಂಟೆಗೆ ಮೋಬೈಲ ಮೂಲಕ ವಿದ್ಯಾರ್ಥಿಯ ಅಭ್ಯಾಸದ ಬಗ್ಗೆ ಗಮನ ನೀಡಲಾಗುತ್ತಿದೆ ಎಂದರು.
ವಿಜ್ಞಾನ ವಿಷಯವನ್ನು ಮಕ್ಕಳಿಗೆ ಹೇಗೆ ಸರಳವಾಗಿ ಅರ್ಥೈಸಿಕೊಳ್ಳುವಂತೆ ಮಕ್ಕಳಿಗೆ ಬೋಧಿಸುವ ಕುರಿತು ಚರ್ಚಿಸಲಾಯಿತು.
ತಂದೆ ತಾಯಿಯರ ಸಭೆ ಮಾಡಿ ಜವಾದ್ಬಾರಿ ಕುರಿತು ಮತ್ತು ಮಕ್ಕಳಿಗೆ ಶಿಕ್ಷಣ ಕುರಿತು ಅಭ್ಯಾಸದ ಚರ್ಚಿಸಿದರು.
ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕಿ ಶಶಿಕಲಾ ಬಡಿಗೇರ, ಅಂಜನೇಯಸ್ವಾಮಿ, ಸಂಗನಗೌಡ ಹಚಡದ, ಅಣ್ಣಾರಾಯ ಗುಗದಡ್ಡಿ, ರಾಮಚಂದ್ರ ಬಿರಾದಾರ, ರೇಖಾ ನಾಗಠಾಣ, ಅನಿತಾ ಅರಳಗುಂಡಗಿ ಮತ್ತಿತರಿದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.