Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ನ್ಯಾಯ ಸಾಕಾರಗೊಳಿಸಲು ಬಿಜೆಪಿ ಬದ್ಧ
(ರಾಜ್ಯ ) ಜಿಲ್ಲೆ

ಸಾಮಾಜಿಕ ನ್ಯಾಯ ಸಾಕಾರಗೊಳಿಸಲು ಬಿಜೆಪಿ ಬದ್ಧ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಳಮೀಸಲಾತಿ, ಐತಿಹಾಸಿಕ ನಿರ್ಣಯ | ಕೇಂದ್ರ ಸಚಿವ ಎಲ್.ಮುರುಗನ್ ಹೇಳಿಕೆ

ವಿಜಯಪುರ: ಸಾಮಾಜಿಕ ನ್ಯಾಯದ ಬದ್ಧತೆಯೊಂದಿಗೆ ನ್ಯಾ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ರಾಜ್ಯ ಸರ್ಕಾರ ಐತಿಹಾಸಿಕ ನಿರ್ಣಯ ಸ್ವೀಕರಿಸಿದ್ದು, ಪಂ.ದೀನದಯಾಳ ಉಪಾಧ್ಯಾಯರ ಅಂತ್ಯೋದಯದ ಆಶಯವನ್ನು ಸಾಕಾರಗೊಳಿಸಿದೆ ಎಂದು ಕೇಂದ್ರ ಮೀನುಗಾರಿಕೆ, ವಾರ್ತಾ-ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಹೇಳಿದರು.
ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಾಮಾಜಿಕ ನ್ಯಾಯದ ರಿಯಲ್ ಹೀರೋ ಬಸವರಾಜ ಬೊಮ್ಮಾಯಿ ಅವರ ಸಾಮಾಜಿಕ ನ್ಯಾಯ ಸಾಕಾರಗೊಳಿಸಲು ಬಿಜೆಪಿ ಬದ್ಧವಾಗಿದ್ದು, ಕೇಂದ್ರ ಸಚಿವ ಸಂಪುಟದಲ್ಲಿಯೂ ಸಹ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿದೆ ಎಂದರು.
ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಮಾತನಾಡಿ, ಬಿಜೆಪಿ ದಲಿತ ಪರವಾದ ಪಕ್ಷವಾಗಿದ್ದು, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಒಳಮೀಸಲಾತಿಯ ಕೂಗಿಗೆ ಸ್ಪಂದಿಸಿದ್ದು ಬಿಜೆಪಿ. ಜೇನು ಕಡಿಸಿಕೊಂಡು ಜೇನಿನ ಸವಿಯನ್ನು ದಲಿತ ಸಮುದಾಯಗಳಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಉಣಬಡಿಸಿದೆ ಎಂದರು.
ತೆಲಂಗಾಣ-ಆAಧ್ರಪ್ರದೇಶದ ಹಿರಿಯ ಹೋರಾಟಗಾರ ಮಂದಾಕೃಷ್ಣ ಮಾದಿಗ ಮಾತನಾಡಿ, ಬಿಜೆಪಿ ಗೆಲುವಿಗೆ ಮಾದಿಗ ಸಮುದಾಯ ಬೆನ್ನೆಲುಬಾಗಿ ನಿಲ್ಲಲ್ಲಿದ್ದು, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ದಶಕಗಳ ಮಾದಿಗ ಸಮುದಾಯದ ಕೂಗಿಗೆ ಸ್ಪಂದಿಸಿದೆ. ಕೇಂದ್ರದಲ್ಲಿಯೂ ಬಿಜೆಪಿ ಸರ್ಕಾರವೇ ಇದ್ದು, ಒಳಮೀಸಲಾತಿ ಜಾರಿಗೆ ಬರುವುದಂತೂ ಸತ್ಯ ಎಂದರು.
ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ಕಾಂಗ್ರೆಸ್, ಜೆಡಿಎಸ್ ಯಾವ ಪಕ್ಷಗಳೂ ಸ್ಪಂದನೆ ಮಾಡಿರಲಿಲ್ಲ, ಆದರೆ ಬಿಜೆಪಿ ಪಂ.ದೀನದಯಾಳ ಉಪಾಧ್ಯಾಯರ ಅಂತ್ಯೋದಯದ ಆಶಯದೊಂದಿಗೆ ಒಳಮೀಸಲಾತಿಯನ್ನು ಜಾರಿಗೊಳಿಸಿದೆ ಎಂದು ವಿವರಿಸಿದರು.
ದಲಿತರಲ್ಲಿಯೇ ಅತ್ಯಂತ ಹಿಂದುಳಿದ ಮಾದಿಗ ಸಮುದಾಯ ಶೈಕ್ಷಣಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಈ ಒಳಮೀಸಲಾತಿ ಮೂಲಕ ಸಮುದಾಯ ಪ್ರಗತಿ ಕಾಣಲಿದೆ ಒಳಮೀಸಲಾತಿ ವಿಷಯವಾಗಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಬದ್ಧತೆ ಪ್ರದರ್ಶಿಸಿದೆ ಎಂದರು.

ರಾಜ್ಯ ಕಾರ್ಯದರ್ಶಿ ವೆಂಕಟೇಶ, ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಹಿರಿಯ ಧುರೀಣರಾದ ಮಂದಾಕೃಷ್ಣ ಮಾದಿಗ, ಎಸ್. ವೆಂಕಟೇಶ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಪ್ರಮುಖರಾದ ಡಾ.ಸುರೇಶ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಉಮೇಶ ಕಾರಜೋಳ, ಶಂಕ್ರಪ್ಪ, ವಿವೇಕಾನಂದ ಡಬ್ಬಿ, ಸಂಜಯ ಪಾಟೀಲ ಕನಮಡಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public news udaya rashmi
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.