Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುದ್ದೇಬಿಹಾಳದಲ್ಲಿ ಮುಂದುವರೆದ ಗ್ರಾಮ ಆಡಳಿತಾಧಿಕಾರಿಗಳ ಧರಣಿ
(ರಾಜ್ಯ ) ಜಿಲ್ಲೆ

ಮುದ್ದೇಬಿಹಾಳದಲ್ಲಿ ಮುಂದುವರೆದ ಗ್ರಾಮ ಆಡಳಿತಾಧಿಕಾರಿಗಳ ಧರಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಮೂಲಭೂತ ಸೌಲಭ್ಯ ಕಲ್ಪಿಸುವದು, ವೇತನ ಶ್ರೇಣಿ ನಿಗಧಿಪಡಿಸುವದು, ಸೇವಾ ವಿಷಯಗಳಿಗೆ ಸೌಲಭ್ಯ ಕಲ್ಪಿಸುವದು ಸೇರಿದಂತೆ ವಿವಿಧ ಒಟ್ಟು ೨೩ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕು ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರಾರಂಭಿಸಿದ ೨ನೇ ಹಂತದ ಅನಿರ್ದಿಷ್ಟಾವಧಿ ಧರಣಿ ಬುಧವಾರ ಮೂರು ದಿನಗಳನ್ನು ಪೂರೈಸಿ ಗುರುವಾರ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.
ಬುಧವಾರ ಮುಷ್ಕರ ನಿರತರ ಬೇಡಿಕೆಗಳನ್ನು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಆಲಿಸಿದರು. ಹೋರಾಟಗಾರರು ತಮ್ಮ ಸೇವೆಯಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಮಂತ್ರಿಗಳ ಬಳಿ ತಿಳಿಸಿ, ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಚರ್ಚಿಸುವದಾಗಿ ಭರವಸೆ ನೀಡಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಾಂಗ್ರೆಸ್ ಮುಖಂಡ ಅಶೋಕ ನಾಡಗೌಡ ಇದ್ದರು.
ಬಿಜೆಪಿ ಮಂಡಲದ ವತಿಯಿಂದ ಹೋರಾಟಗಾರರಿಗೆ ಬೆಂಬಲ ನೀಡಲಾಯಿತು. ಈ ವೇಳೆ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಉಪಾಧ್ಯಕ್ಷ ಸಂಗಮೇಶ ಗುಂಡಕನಾಳ ಮಾತನಾಡಿ ಸರ್ಕಾರಕ್ಕೆ ಚಾಟಿ ಬೀಸಿದರು. ಈ ವೇಳೆ ಸಂಗಮ್ಮ ದೇವರಳ್ಳಿ, ರಾಜು ಬಳ್ಳೊಳ್ಳಿ, ಸಂಜು ಬಾಗೇವಾಡಿ, ಅಶೋಕ ಚಿನಿವಾರ, ಪರಶುರಾಮ ನಾಲತವಾಡ, ಗೌರಮ್ಮ ಹುನಗುಂದ, ಪ್ರೀತಿ ಕಂಬಾರ, ಕಾವೇರಿ ಕಂಬಾರ, ರೇಖಾ ಕೊಂಡಗೂಳಿ, ಅಪ್ಪು ಧನ್ನೂರ, ಪ್ರಭು ಬಿರಾದಾರ, ಶಿವು ಬೊಮ್ಮನಳ್ಳಿ, ವಿರೇಶ ಜಗಂಡಭಾವಿ, ಸಿದ್ದಪ್ಪ ಗುರಿಕಾರ, ಶರಣಪ್ಪ ಗಂಗಾವತಿ, ಅಂಬ್ರೀಶ ಕೂಡಲಗಿ, ಮುತ್ತು ಬಿಂಗೇರಿ ಹೋರಾಟಗಾರರಾದ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ, ಪ್ರಧಾನ ಕಾರ್ಯದರ್ಶಿ ರಿಯಾಜ ನಾಯ್ಕೋಡಿ, ಮುದ್ದೇಬಿಹಾಳ ತಾಲೂಕು ಅಧ್ಯಕ್ಷ ಮನೋಜ ರಾಠೋಡ, ತಾಳಿಕೋಟೆ ತಾಲೂಕಾಧ್ಯಕ್ಷ ಶಬ್ಬೀರ ಮುಲ್ಲಾ, ಕಾರ್ಯದರ್ಶಿ ಶಿವಾನಂದ ಅಂಗಡಿ, ಸುನೀಲ ಚೌವ್ಹಾಣ, ಎ.ಎಸ್.ಬಾಬಾನಗರ, ಶ್ರೀನಿವಾಸ ಹುನಗುಂದ, ಹರ್ಷಿತ್.ಎಚ್, ಸಚೀನ ಗೌಡರ, ದೇವರಾಜ ಗುರಿಕಾರ, ರಫೀಕ ಮುಲ್ಲಾ, ಬಿ.ಕೆ.ನಂದಗೊAಡ, ಎಚ್.ಸಿ.ಕೊರಗು, ಆರತಿ ಬಳವಾಟ, ಅನುಪಮಾ ಪೂಜಾರ, ಗಂಗಮ್ಮ ಕುಂಬಾರ, ಕಾವ್ಯಾ ಮುಲ್ಲಾಳ, ಶಿವಾನಂದ ಅಂಗಡಿ, ಕಿಶೋರ ಹಜೇರಿ, ಶೈಲಶ್ರೀ ಕಂಚಾಣಿ, ಜಯರಾಮ ಚೌವ್ಹಾಣ, ಈರಪ್ಪ ಪತ್ತಾರ, ಪವನ ಬೆಂಕಿ, ಶೃತಿ ಡಂಬಳ, ಫಕಿರಪ್ಪ ಮಾದಣ್ಣವರ, ಶಾಂತಪ್ಪಗೌಡ ಬಿರಾದಾರ, ಪ್ರಶಾಂತ ಶಾಂತಗೇರಿ, ಮಂಜುನಾಥ ಇಬ್ರಾಹಿಂಪೂರ, ಶಿವಶರಣ ಕುಂಬಾರ, ಉಮಾಪತಿ ಟಿ, ಅನೀಲ ಚೌವ್ಹಾಣ, ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.