Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿಯಲ್ಲಿ ಅನಧಿಕೃತ ಶೆಡ್‌ಗಳ ತೆರವು ಕಾರ್ಯಾಚರಣೆ
(ರಾಜ್ಯ ) ಜಿಲ್ಲೆ

ಸಿಂದಗಿಯಲ್ಲಿ ಅನಧಿಕೃತ ಶೆಡ್‌ಗಳ ತೆರವು ಕಾರ್ಯಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ೧೩ ಮತ್ತು ೧೪ನೆಯ ವಾರ್ಡಿನಲ್ಲಿರುವ ಅನಧಿಕೃತವಾಗಿ ನಿರ್ಮಿಸಿದ್ಧ ಶೆಡ್‌ಗಳನ್ನು ಪುರಸಭೆಯವರು ಗುರುವಾರ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು.
ಸಿಂದಗಿ ಪಟ್ಟಣದ ೧೩ ಮತ್ತು ೧೪ನೆಯ ವಾರ್ಡಿನ ಅನಧಿಕೃತ ಶೆಡ್‌ಗಳು ಉದ್ಯಾನವನದ ಜಾಗೆಯಲ್ಲಿ ತಲೆ ಎತ್ತಿದ್ದರಿಂದ ಅಲ್ಲಿನ ಸುತ್ತಮುತ್ತಲಿನ ನಿವಾಸಿಗಳಿಗೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ತೆರವಿಗಾಗಿ ಡಿಸಿ ಆದೇಶ ಹೊರಡಿಸಿದ್ದರ ಕಾರಣ ಸಂಬಂಧಿತರಿಗೆ ಶೆಡ್ ತೆರವುಗೊಳಿಸುವಂತೆ ಕಳೆದ ೪-೫ವರ್ಷಗಳಿಂದ ಹೇಳುತ್ತಲೇ ಬರಲಾಗಿದೆ. ಹಲವು ಬಾರಿ ಸೂಚನೆ ನೀಡಿದರೂ ಅವುಗಳನ್ನು ತೆರವುಗೊಳಿಸಿಕೊಂಡಿರಲಿಲ್ಲ. ಇದರಿಂದ ಅನಿವಾರ್ಯವಾಗಿ ಪುರಸಭೆ ವತಿಯಿಂದ ತೆರವುಗೊಳಿಸುವ ಕ್ರಮ ಕೈಗೊಳ್ಳಲಾಗಿದ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
ನಾವು ಸಮೀಕ್ಷೆ ಮಾಡಿದ ಪ್ರಕಾರ ಅಲ್ಲಿ ೧೮೦ಕ್ಕೂ ಅಧಿಕ ಶೆಡ್‌ಗಳು ಇದ್ದವು. ಅದರಲ್ಲಿ ೬೦-೭೦ ಶೆಡ್‌ಗಳು ಅನಧಿಕೃತವಾಗಿದ್ದವು. ಅವುಗಳನ್ನು ಸ್ವ-ಯಿಚ್ಚೆಯಿಂದ ತೆರವುಗೊಳಿಸಿಕೊಳ್ಳುವೆವು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ಹಿರಿಯ ಆರೋಗ್ಯ ನಿರೀಕ್ಷಕ ನಬಿರಸೂಲ್ ಉಸ್ತಾದ ಹೇಳಿದರು.
ತೆರವು ಕಾರ್ಯಾಚರಣೆಯಲ್ಲಿ ನಬಿರಸೂಲ್ ಉಸ್ತಾದ, ಅಬ್ಬಾಸಲಿ ಕಾಖಂಡಕಿ, ಅನಿಲ ಚೌರ, ದಯಾನಂದ ಇವಣಿ, ಕಲ್ಲಪ್ಪ ಚೌರ, ಸಿದ್ದು ಅಂಗಡಿ, ಅಲ್ತಾಫ್ ಮುಜಾವರ, ಈರಬಸಪ್ಪ ಮಾದರ, ಶ್ರೀಶೈಲ ಜಾಡರ್, ಮುಬಾರಕ ಪಡೆಕನೂರ ಸೇರಿದಂತೆ ಪೌರ ಕಾರ್ಮಿಕರು ಇದ್ದರು.

“ಸ್ವಯಿಚ್ಚೆಯಿಂದ ತೆರವು ಮಾಡಿಕೊಳ್ಳಿ ಎಂದು ಅಲ್ಲಿರುವ ನಿವಾಸಿಗಳಿಗೆ ತಿಳಿಸಿದ್ದೇನೆ. ಈ ವಿಷಯದ ಬಗ್ಗೆ ಈಗಾಗಲೇ ಶಾಸಕರ ಜೊತೆಗೆ ಮಾತನಾಡಿದ್ದೇನೆ. ಇನ್ನೂ ಸ್ವಲ್ಪ ದಿನಗಳಲ್ಲಿ ಒಟ್ಟಾರೆ ಸೂರು ಇಲ್ಲದ ಜನರಿಗೆ ಆಸರೆ ಒದಗಿಸಿಕೊಡುತ್ತೇನೆ. ಅಲ್ಲಿನ ಶೆಡ್‌ಗಳ ತೆರವು ಕಾರ್ಯಾಚರಣೆಯಲ್ಲಿ ಪುರಸಭೆಯ ಸಿಬ್ಬಂದಿ ಹಾಗೂ ವಾಹನಗಳ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ.”

– ಶಾಂತವೀರ ಬಿರಾದಾರ
ಪುರಸಭೆ ಅಧ್ಯಕ್ಷರು, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.