Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ

ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿಯೊಂದೇ ಬಿಜೆಪಿಯ ಮೂಲ ಮಂತ್ರ :ಸುರೇಶಗೌಡ
(ರಾಜ್ಯ ) ಜಿಲ್ಲೆ

ಅಭಿವೃದ್ಧಿಯೊಂದೇ ಬಿಜೆಪಿಯ ಮೂಲ ಮಂತ್ರ :ಸುರೇಶಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದ ಅಲ್ಪಸಂಖ್ಯಾತರು

ದೇವರಹಿಪ್ಪರಗಿ: ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಎಲ್ಲರ ಭರವಸೆಯಾಗಿದೆ. ಕ್ಷೇತ್ರದಲ್ಲಿ ಹಿಂದೆAದಿಗಿAತಲೂ ಹೆಚ್ಚಿನ ಕೆಲಸಗಳಾಗಿವೆ ಎಂದು ಬಿಜೆಪಿ ಮುಖಂಡ ಸುರೇಶಗೌಡ ಪಾಟೀಲ ಸಾಸನೂರ ಹೇಳಿದರು.
ಪಟ್ಟಣದ ಹೊಸನಗರದಲ್ಲಿ ಗುರುವಾರ ಅಲ್ಪಸಂಖ್ಯಾತರ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಿಜೆಪಿ ರಾಜ್ಯದ ಪ್ರಗತಿಗೆ ದಿಟ್ಟ ಹೆಜ್ಜೆ ಇಟ್ಟಿದ್ದು, ಕಳೆದ ಐದು ವರ್ಷಗಳಿಂದ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಕಾಣಬಹುದಾಗಿದೆ. ಅಭಿವೃದ್ಧಿಯೊಂದೇ ನಮ್ಮ ಮೂಲ ಮಂತ್ರವಾಗಿದೆ. ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಸಾಕಷ್ಟು ಅನುದಾನ ತಂದು ಕ್ಷೇತ್ರವನ್ನು ಪ್ರಗತಿಪಥದತ್ತ ಕೊಂಡೊಯುವಲ್ಲಿ ಪ್ರಮುಖ ಮಾತ್ರ ವಹಿಸಿದ್ದಾರೆ. ಸಮಗ್ರ ನೀರಾವರಿ, ಉತ್ತಮ ರಸ್ತೆಗಳು, ಮನೆ-ಮನೆಗೆ ಉತ್ತಮ ನೀರು, ಸಿಸಿ ರಸ್ತೆಗಳ ನಿರ್ಮಾಣದಿಂದ ಜೀವನಮಟ್ಟ ಸುಧಾರಿಸುತ್ತಿದೆ. ಕ್ಷೇತ್ರದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಮಾದರಿ ಕ್ಷೇತ್ರ ಮಾಡಲು ಶ್ರಮ ವಹಿಸಿದ್ದು ಇನ್ನೊಂದು ಬಾರಿ ಕ್ಷೇತ್ರದ ಅಭಿವೃದ್ಧಿಗಾಗಿ ತಾವೆಲ್ಲರು ಬೆಂಬಲಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಬಿಜೆಪಿ ಅಲ್ಪಸಂಖ್ಯಾತರ ಮುಖಂಡ ಹುಸೇನ್ ಗೌಂಡಿ, ಶಂಕರಗೌಡ ಕೋಟಿಖಾನಿ, ಮಹಮ್ಮದ ರಫೀಕ ಮೋಮಿನ ಮಾತನಾಡಿ, ಸೌಮ್ಯ ಸ್ವಭಾವದ ಶಾಸಕರು ಅಭಿವೃದ್ಧಿಯೊಂದೇ ಗುರಿಯಾಗಿಟ್ಟುಕೊಂಡು ಸಾಗುತ್ತಿದ್ದಾರೆ. ಕ್ಷೇತ್ರದ ಜನತೆ ಯಾವುದೇ ಜಾತಿ ಬೇಧ ಮಾಡದೆ ಪ್ರತಿಯೊಬ್ಬರೂ ಪ್ರಗತಿಗೋಸ್ಕರ ಶಾಸಕರನ್ನು ಬೆಂಬಲಿಸೋಣ ಎಂದರು.
ಇದೇ ಸಂದರ್ಭದಲ್ಲಿ ಹಲವಾರು ಅಲ್ಪಸಂಖ್ಯಾತ ಪ್ರಮುಖರು ವಿವಿಧ ಪಕ್ಷ ತೊರೆದು ಬಿಜೆಪಿ ಸೇರಿದರು.
ಖಾಜೇಸಾಬ್ ನದಾಫ, ಜಾವೀದ್ ವಾಲೀಕಾರ, ಮಹಮ್ಮದ್À ರಫೀಕ ಡೋಣೂರ, ದಾವಲಸಾಬ್ ನಾಗರಾಳ, ನಸರುದ್ದಿನ ನದಾಫ, ಮಶಾಕ ನದಾಫ, ಅಲ್ಲಾಬಕ್ಷ ಮುಳವಾಡ, ಮೈಬೂಬಸಾಬ ನದಾಫ, ಅಬ್ದುಲರಜಾಕ ವಾಲೀಕಾರ, ಮಕ್ತುಮಸಾಬ ನಸರುದ್ದೀನ, ಅಜೀಜ್ ಯಲಗಾರ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

bjp devara hipparagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ

ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ

ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ
    In (ರಾಜ್ಯ ) ಜಿಲ್ಲೆ
  • ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ
    In (ರಾಜ್ಯ ) ಜಿಲ್ಲೆ
  • ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ
    In (ರಾಜ್ಯ ) ಜಿಲ್ಲೆ
  • ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.