Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:

ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓದಿನೊಂದಿಗೆ ಕ್ರೀಡೆಗೂ ಮಹತ್ವ ನೀಡಿ :ಡಾ.ಸೂರ್ಯವಂಶಿ
(ರಾಜ್ಯ ) ಜಿಲ್ಲೆ

ಓದಿನೊಂದಿಗೆ ಕ್ರೀಡೆಗೂ ಮಹತ್ವ ನೀಡಿ :ಡಾ.ಸೂರ್ಯವಂಶಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ವಿದ್ಯಾರ್ಥಿಗಳು ತಮ್ಮ ಕಲಿಕಾ ಅವಧಿಯಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಸದುಪಯೋಗ ಪಡೆದುಕೊಳ್ಳಬೇಕು. ತಮ್ಮ ಓದಿನ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಇದರಿಂದ ವಿದ್ಯಾರ್ಥಿಗಳು ಬಹುಮುಖ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯ ಎಂದು ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.
ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಮಹಾವಿದ್ಯಾಲಯದ ಕ್ರೀಡಾ ವಿಭಾಗದಿಂದ ಹಮ್ಮಿಕೊಂಡಿದ್ದ ೨೦೨೪-೨೫ ನೇ ಸಾಲಿನ ಕ್ರಿಕೆಟ್ ಚಾಂಪಿಯನ್ ಸೀಜನ್-೧ ರ ಪ್ರಶಸ್ತಿ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಮಹಾವಿದ್ಯಾಲಯವು ಉತ್ತಮ ಆಟದ ಮೈದಾನ ಹೊಂದಿದೆ. ಈ ಮೈದಾನದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಬೆಳೆಸಿಕೊಂಡು ರಾಜ್ಯ,ರಾಷ್ಟ್ರಮಟ್ಟದವರೆಗೂ ಹೋಗುವಂತಾಗಬೇಕೆಂದರು.
ಬಿಎಲ್‌ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ ಮಾತನಾಡಿದರು. ವೇದಿಕೆಯಲ್ಲಿ ದೈಹಿಕ ನಿರ್ದೇಶಕ ವ್ಹಿ.ಎನ್.ರಜಪೂತ, ಎಸ್.ಜೆ.ಸೂರ್ಯವಂಶಿ, ಎಂ.ಆರ್.ಮಮದಾಪುರ, ಲಕ್ಷ್ಮಣ ಬ್ಯಾಡಗಿ, ಸಂಗಮೇಶ ತೆಲಗಿ ಇದ್ದರು.
ಪ್ರೊ.ಎಂ.ಎ.ಯಾಧವ ಸ್ವಾಗತಿಸಿ,ನಿರೂಪಿಸಿದರು. ಸೀಜನ್-೧ರ ಚಾಂಪಿಯನ್ ಟ್ರೋಪಿಯನ್ನು ಬಿಎಲ್‌ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ತಂಡವು ಪಡೆದುಕೊಂಡಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:

ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ

ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.