Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಖಚಿತ :ಡಾ.ಗೌತಮ್ ಚೌಧರಿ
(ರಾಜ್ಯ ) ಜಿಲ್ಲೆ

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಖಚಿತ :ಡಾ.ಗೌತಮ್ ಚೌಧರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವಣಗಾಂವ: ಈ ಕ್ಷೇತ್ರದ ಉಪ ಚುನಾವಣೆ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ತಾವು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಅದಕ್ಕಾಗಿ ಕ್ಷೇತ್ರದ ತಳವಾರ ಸಮಾಜವು ಸಹ ಒಂದಾಗಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಬೆಂಬಲಿಸುತ್ತಾರೆಂದು ಸಮಾಜದ ಪರವಾಗಿ ತಾವು ವಾಗ್ದಾನ ನೀಡುವುದಾಗಿ ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಬರವಸೆ ನೀಡಿದರು.
ಶುಕ್ರವಾರ ಸಂಜೆ ಗ್ರಾಮದ ಲಕ್ಷ್ಮೀ ದೇವಸ್ಥಾನದ ಬಳಿ ಏರ್ಪಡಿಸಿದ ಬಿಜೆಪಿ ಪ್ರಚಾರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಡಬಲ್ ಎಂಜಿನ್ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳಿಂದಾಗಿ ಎಲ್ಲೆಡೆ ಬಿಜೆಪಿ ಪರವಾದ ಅಲೆ ಬಲವಾಗಿ ಎದ್ದಿದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ರಚಿಸುವುದು ಖಚಿತ. ಹಾಗೆಯೇ ರಮೇಶ ಭೂಸನೂರ ಅವರೂ ಸಹ ಮತ್ತೊಮ್ಮೆ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಚಿವರಾಗುವುದೂ ಅಷ್ಟೇ ಖಚಿತ ಎಂದು ಡಾ.ಗೌತಮ್ ಚೌದರಿ ವಿಶ್ವಾಸ ವ್ಯಕ್ತಪಡಿಸಿದರು.

ಲಿಂಬೆ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲ ಸಮುುದಾಯಗಳ ಭಾವನೆಗೆ ಬೆಲೆ ಕೊಟ್ಟು ಹಲವಾರು ಸಮಾಜಗಳ ಅಬಿವೃದ್ದಿ ನಿಗಮ ಸ್ಥಾಪಿಸಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರಲ್ಲದೆ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಮತ್ತು ಪಕ್ಷದ ಚುನಾವಣೆ ಪ್ರಣಾಳಿಕೆಯ ಅಂಶಗಳ ಕುರಿತು ವಿವರಿಸಿದರು.
ಗ್ರಾಮದ ಹಿರಿಯರಾದ ಈರಯ್ಯ ಸರ್ತಿಮಠ ಮಾತನಾಡಿದರು.
ಜಿಪಂ ಮಾಜಿ ಸದಸ್ಯರಾದ ಕಾಶೀನಾಥ ಗಂಗನಳ್ಳಿ, ಶ್ರೀಮಂತ ನಾಗೂರ, ಪಕ್ಷದ ಮುಖಂಡರಾದ ರಾವುತಪ್ಪ ಭೂಸನೂರ, ಶಂಕರಲಿಂಗ ಕಡ್ಲೇವಾಡ, ಬಸವರಾಜ ತಾವರಖೇಡ, ಶಣ್ಮುಕಪ್ಪ ಸೋಮನಾರಕ, ನಿಂಗಪ್ಪ ಅಳ್ಳಗಿ, ಸಿದರಾಮಪ್ಪ ಸೊನ್ನ,
ವೇದಿಕೆ ಮೇಲಿದ್ದರು.
ಸಿದ್ಧಾರ್ಥ ಮೇಲಿನಕೇರಿ ಮತ್ತು ದತ್ತಾತ್ರೇಯ ಸೊನ್ನ ನಿರೂಪಣೆ ಮಾಡಿದರು. ಗ್ರಾಪಂ ಮಾಜಿ ಸದಸ್ಯ ಗಾಲೀಬಸಾಬ ನಾಗಾವಿ ವಂದಿಸಿದರು.
ಕುಶಪ್ಪ ಕಲಬಾ, ಶಿವಶರಣ ಕಡ್ಲೇವಾಡ, ಈರಪ್ಪ ಸೊಡ್ಡಿ, ವಿಠ್ಠಲ ಯರಗಲ್, ಮುತ್ತುರಾಜ ಕಲಶೆಟ್ಟಿ ಸೇರಿದಂತೆ ಹಲವರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಡಾ.ಗೌತಮ್ ಚೌಧರಿ ಮತ್ತು ಅಶೋಕ ಅಲ್ಸಾಪೂರ ಅವರ ನೇತ್ರತ್ವದಲ್ಲಿ ಪಕ್ಷದ ಮುಖಂಡರು, ಗ್ರಾಮದ ಪ್ರಮುಖರು ಮತ್ತು ಅಧಿಕ ಸಂಖ್ಯೆಯ ಕಾರ್ಯಕರ್ತರು ಗ್ರಾಮದ ಬಸವೇಶ್ವರ ವೃತ್ತದಿಂದ ಊರ ಬೀದಿಗಳಲ್ಲಿ ಪಾದಯಾತ್ರೆ ಕೈಗೊಂಡು ರಮೇಶ ಭೂಸನೂರ ಪರ ಮತಯಾಚನೆ ಮಾಡಿದರು.

bjp goutam choudhary sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.