Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವ ಭಾತೃತ್ವ ಸಾರಿದ ಬಸವಣ್ಣನವರು :ಪ್ರೊ.ಹೂಗಾರ

ಫಲಾನುಭವಿಗಳಿಗೆ ಮೀನುಗಾರಿಕೆ ಉಚಿತ ಕಿಟ್ ಮತ್ತು ಲೈಫ್ ಜಾಕೇಟುಗಳ ವಿತರಣೆ

ಯುಕೆಪಿ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗಾಗಿ ಲೋಕ ಅದಾಲತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ನಿಂದ ಹಣ ಪಡೆದವರು ಹುಷಾರಾಗಿರಿ; ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ನಿಂದ ಹಣ ಪಡೆದವರು ಹುಷಾರಾಗಿರಿ; ಶಾಸಕ ಯತ್ನಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕಾಂಗ್ರೆಸ್ ನವರು ಯಾರ ಕೈಗೆ ಹಣ ಕೊಟ್ಟಿದ್ದಾರೋ, ಅವರೆಲ್ಲರೂ ಎಲ್ಲೆಲ್ಲಿ ಹಣ ಹಂಚುತ್ತಿದ್ದಾರೆ ಎಂಬ ಬಗ್ಗೆ ನಿಗಾ ಇಡಲು ಜನರನ್ನು ಬಿಟ್ಟಿದ್ದಾರೆ. ಹಣ ಪಡೆದವರು ಹುಷಾರ್ ಆಗಿರಬೇಕು. ಚುನಾವಣೆ ಬಳಿಕ ತೊಂದರೆ ಕೊಡಬಹುದು ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಕಿವಿಮಾತು ಹೇಳಿದರು.
ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿದ ನಂತರ ಹಿಂದಿನ ಚುನಾವಣೆ ಬಳಿಕ ಮಾಡಿದಂತೆ, ಈ ಬಾರಿಯೂ ಹಣ ಪಡೆದವರ ಮನೆಗೆ ನುಗ್ಗಿ ಹೊಡೆದು ಹಣ ಮರಳಿ ಪಡೆಯುತ್ತಾರೆ ಎಚ್ಚರ ಇರಲಿ ಎಂದರು.
ಮುಂದಾಗುವ ಸಮಸ್ಯೆ ಅರಿತ ಹಲವರು ಹಣ ಮರಳಿ ನೀಡಿರುವುದು ತಿಳಿದು ಬಂದಿದೆ. ಗೂಂಡಾಗಿರಿ ಪ್ರವೃತ್ತಿಯ ಕಾಂಗ್ರೆಸ್ ಅಭ್ಯರ್ಥಿ ಈ ಹಿಂದೆಯೂ ನೀಡಿದ ಹಣ, ಬಾಂಡೆ ಸಾಮಾನುಗಳನ್ನು ಹೆದರಿಸಿ, ಒದ್ದು ಮರಳಿ ಪಡೆದ ಉದಾಹರಣೆಗಳಿವೆ. ಇಂಟಲಿಜೆನ್ಸ್ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಸೋಲುವುದು ಖಚಿತವಾಗಿದೆ. ಬಿಜೆಪಿ 12,000-15,000 ಮತಗಳ ಅಂತರದಿಂದ ಗೆಲುವು ಖಚಿತ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಂದ ಹಣ ಪಡೆದವರು ಹುಷಾರಾಗಿರಬೇಕು ಎಂದು ಸಲಹೆ ನೀಡಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಸಮುದಾಯಗಳ ಮುಖಂಡರು ಇದ್ದರು.

basanagouda patil yatnal BIJAPUR NEWS bjp udaya rashmi
Share. Facebook Twitter Pinterest Email Telegram WhatsApp
  • Website

Related Posts

ವಿಶ್ವ ಭಾತೃತ್ವ ಸಾರಿದ ಬಸವಣ್ಣನವರು :ಪ್ರೊ.ಹೂಗಾರ

ಫಲಾನುಭವಿಗಳಿಗೆ ಮೀನುಗಾರಿಕೆ ಉಚಿತ ಕಿಟ್ ಮತ್ತು ಲೈಫ್ ಜಾಕೇಟುಗಳ ವಿತರಣೆ

ಯುಕೆಪಿ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗಾಗಿ ಲೋಕ ಅದಾಲತ್

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವ ಭಾತೃತ್ವ ಸಾರಿದ ಬಸವಣ್ಣನವರು :ಪ್ರೊ.ಹೂಗಾರ
    In (ರಾಜ್ಯ ) ಜಿಲ್ಲೆ
  • ಫಲಾನುಭವಿಗಳಿಗೆ ಮೀನುಗಾರಿಕೆ ಉಚಿತ ಕಿಟ್ ಮತ್ತು ಲೈಫ್ ಜಾಕೇಟುಗಳ ವಿತರಣೆ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗಾಗಿ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.