Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!

ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ

ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ದಿ ಕಾರ್ಯಗಳ ನೋಡಿ ಮತ ನೀಡಿ :ಭೂಸನೂರ
(ರಾಜ್ಯ ) ಜಿಲ್ಲೆ

ಅಭಿವೃದ್ದಿ ಕಾರ್ಯಗಳ ನೋಡಿ ಮತ ನೀಡಿ :ಭೂಸನೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಉಪ ಚುನಾವಣೆಯ ನಂತರ ಸಿಕ್ಕ ೧೬ ತಿಂಗಳ ಅವಧಿಯಲ್ಲಿ ಜನತೆಗೆ ಕೊಟ್ಟ ಭರವಸೆಗಳನ್ನು ಪ್ರಾಮಾಣಿಕವಾಗಿ ಈಡೇರಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ಹೇಳಿದರು.
ಅವರು ಸಮೀಪದ ಹೊಸತಾರಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಮಾತನಾಡಿದರು, ಅಲ್ಪ ಅವಧಿಯಲ್ಲಿ ತಳವಾರ ಸಮಾಜಕ್ಕೆ ಎಸ್‌ಟಿ ಸರ್ಟಿಫಿಕೇಟ್ ನೀಡುವದು, ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸುವದು, ಸೇರಿದಂತೆ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿರುವದರಿAದ ಜನರು ಮತ್ತೆ ನನ್ನ ಕೈ ಬಲಪಡಿಸಬೇಕೆಂದು ಕೇಳಿಕೊಂಡರು.
ಮಂಡಲ ಅಧ್ಯಕ್ಷ ಈರಣ್ಣಾ ರಾವೂರ, ಮುಖಂಡ ಮಲ್ಲಿಕಾರ್ಜುನ ಜೋಗೂರ, ಜಿಪಂ ಮಾಜಿಸದಸ್ಯ ಬಿ.ಆರ್.ಎಂಟಮಾನ, ಅಯೂಬ ದೇವರಮನಿ, ವೀರಭದ್ರ ಕತ್ತಿ, ರಾಜಶೇಖರ ಪೂಜಾರ, ಗುರು ತಳವಾರ, ಸಿದ್ದಯ್ಯ ಮಠ, ರೇವಣಸಿದ್ದಯ್ಯ ಹಿರೇಮಠ, ಗಾಲಿಬ ನಾಗಾವಿ, ಅಮರೇಶ ಸಾಲಕ್ಕಿ, ಶಿವು ನಾಗಾವಿ, ಹಣಮಂತ ಹಾಳಕಿ ಇದ್ದರು.
ಇದೇ ಸಂದರ್ಭದಲ್ಲಿ ಕಡಣಿ, ಹೊಸತಾವರಖೇಡ, ಹಳೆತಾವರಖೇಡ, ಹಳೆತಾರಾಪುರ ಗ್ರಾಮದಲ್ಲಿ ಪಾದಯಾತ್ರೆಯ ಮೂಲಕ ಮತಯಾಚಿಸಿದರು.

bjp ramesh busanur mla sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!

ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ

ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು

ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯಗಳ ಸೇವನೆ & ಸಂಗ್ರಹಣೆ ಕಾನೂನುಬಾಹಿರ :ಪಿಎಸೈ
    In (ರಾಜ್ಯ ) ಜಿಲ್ಲೆ
  • ಅನೀಮಿಯಾ ಮುಕ್ತ ಭಾರತಕ್ಕೆ ಕೈಜೋಡಿಸಿದ ಐ.ಆರ್.ಡಿ. & ಸ್ಪಂದನ ಸಂಸ್ಥೆ
    In (ರಾಜ್ಯ ) ಜಿಲ್ಲೆ
  • ಜನ -ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಕ್ಕಳು ಮಾದಕ ವ್ಯಸನದಿಂದ ದೂರ ಇರಬೇಕು :ಘಾಟಗೆ
    In (ರಾಜ್ಯ ) ಜಿಲ್ಲೆ
  • ಯೋಗವು ಭಾರತವು ಜಗತ್ತಿಗೆ ನೀಡಿದ ಕೊಡುಗೆ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.