Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಸ್ಕಾಲರ್‌ಶಿಪ್ ಪರೀಕ್ಷೆ
(ರಾಜ್ಯ ) ಜಿಲ್ಲೆ

ಇಂದು ಸ್ಕಾಲರ್‌ಶಿಪ್ ಪರೀಕ್ಷೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಮಾ.೯ ರಂದು ಬೆಳಿಗ್ಗೆ ೧೧:೩೦ ಕ್ಕೆ ಸ್ಕಾಲರ್‌ಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ. ಪರೀಕ್ಷೆಯಲ್ಲಿ ಟಾಪ್ ಬರುವ ೧೦ ವಿದ್ಯಾರ್ಥಿಗಳಿಗೆ ನಮ್ಮ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡಲಾಗುವದು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎ.ಕೊಪ್ಪ ಹೇಳಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಈ ಅವಕಾಶವನ್ನು ಕಲ್ಪಿಸಿದ್ದು ಪ್ರಸಕ್ತ ಸಾಲಿನ ೪ ಮತ್ತು ೭ ನೇ ತರಗತಿಯ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದು. ಪ್ರತೀ ತರಗತಿಯಲ್ಲಿ ಪರೀಕ್ಷೆ ಬರೆದು ಟಾಪ್ ಬಂದಿರುವ ಮೊದಲ ೫ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಪ್ರತೀ ವರ್ಗಕ್ಕೆ ಮುಂದಿನ ೫ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ಶೇ೫೦ ರಷ್ಟು ರಿಯಾಯತಿ ಮತ್ತು ಪರೀಕ್ಷೆಯಲ್ಲಿ ಭಾಗಿಯಾದ ಎಲ್ಲ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕದಲ್ಲಿ ಶೇ೧೦ ರಷ್ಟು ರಿಯಾಯತಿ ನೀಡಿ ಪ್ರೋತ್ಸಾಹಿಸಲಾಗುವದು. ಈ ಪರೀಕ್ಷೆಯನ್ನು ೫ ಮತ್ತು ೮ನೇ ತರಗತಿಯ ಪ್ರವೇಶ ಪರೀಕ್ಷೆ ಎಂದು ಪರಿಗಣಿಸಲಾಗುವದು. ಆಸಕ್ತ ವಿದ್ಯಾರ್ಥಿಗಳು ಈ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಈ ವೇಳೆ ಶಾಲೆಯ ಶಿಕ್ಷಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ

ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದಿನ ಸಾಧನೆ ತಲೆಗೇರಿಸಿಕೊಂಡು ಅದರ ಬಗ್ಗೆಯೇ ಗರ್ವ ಬೇಡ
    In ವಿಶೇಷ ಲೇಖನ
  • ಆತಂಕಕ್ಕೆ ಕೊನೆ ಹಾಡಿ ಈ ಕ್ಷಣ ಬದುಕಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.