Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯ ಸೋಮನಗೌಡರನ್ನು ಬೆಂಬಲಿಸಲು ಪಂಚಮಸಾಲಿ ಸಮುದಾಯಕ್ಕೆ ಯತ್ನಾಳ ಕರೆ
(ರಾಜ್ಯ ) ಜಿಲ್ಲೆ

ಬಿಜೆಪಿಯ ಸೋಮನಗೌಡರನ್ನು ಬೆಂಬಲಿಸಲು ಪಂಚಮಸಾಲಿ ಸಮುದಾಯಕ್ಕೆ ಯತ್ನಾಳ ಕರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಚುನಾವಣೆಯಲ್ಲಿ ಜನತೆ ಜಾತಿ ಆಧಾರದ ಮೇಲೆ ಮತ ನೀಡದೇ ಅಭಿವೃದ್ಧಿ ಪರವಾಗಿ ಮತ ನೀಡಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಹೇಳಿದರು.
ಪಟ್ಟಣದಲ್ಲಿ ಶನಿವಾರ ಜರುಗಿದ ಬಿಜೆಪಿ ರೋಡ್ ಶೋದಲ್ಲಿ ಪಾಲ್ಗೊಂಡು ಶಾಸಕ ಸೋಮನಗೌಡ ಪಾಟೀಲ ಸಾಸನೂರ ಪರವಾಗಿ ಮತ ಯಾಚಿಸಿ ಮಾತನಾಡಿದರು. ಶಾಸಕ ಸೋಮನಗೌಡ ಪಾಟೀಲ ಯಾವುದೇ ಜಾತಿ, ಮತ ನೋಡದೇ ಕಳೆದ ಐದು ವರ್ಷಗಳ ಕೆರೆ ತುಂಬುವುದು, ರಸ್ತೆಗಳ ನಿರ್ಮಾಣ ಸೇರಿದಂತೆ 3 ಸಾವಿರ ಕೋಟಿಗಳ ಅನುದಾನದಲ್ಲಿ ಇಡೀ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈಗ ಚುನಾವಣೆ ಬರುತ್ತಿದ್ದಂತೆ ಆಕಳ ಮುಖದ ಕೆಲವರು ಪಂಚಮಸಾಲಿ ಜಾತಿ ಆಧಾರದಲ್ಲಿ ಮತ ಯಾಚಿಸುತ್ತಿದ್ದಾರೆ. ಇವರೇ ಹಿಂದೆ 2008 ರಲ್ಲಿ ನಾನು ಚುನಾವಣೆಗೆ ನಿಂತಾಗ ಕಾಂಗ್ರೆಸ್ ಪಕ್ಷದ ಏಜೆಂಟ್ ರಾಗಿ ಕಾರ್ಯನಿರ್ವಹಿಸಿದ್ದಾರೆ. ಆವಾಗ ಇವರ ಜಾತಿಯ ಪ್ರೇಮ ಎಲ್ಲಿ ಹೋಗಿತ್ತು? ಪಂಚಮಸಾಲಿ ಮೀಸಲಾತಿಗಾಗಿ ಕೂಡಲಸಂಗಮಶ್ರೀಗಳ ಜೊತೆಗೆ ಅವಿರತ ಹೋರಾಟ ಮಾಡಿದವರು ನಾವು. ಈಗ ಜಾತಿಯ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ಮತಕ್ಷೇತ್ರದ ಪಂಚಮಸಾಲಿ ಸಮುದಾಯ ಯಾವುದೇ ಕಾರಣಕ್ಕೂ ಇಂಥವರಿಗೆ ಅವಕಾಶ ನೀಡದೇ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಸೋಮನಗೌಡರನ್ನು ಬೆಂಬಲಿಸಬೇಕು ಎಂದರು.
ಕ್ಷೇತ್ರದ ಸುರಕ್ಷತೆ ನಿಮ್ಮ ಕೈಯಲ್ಲಿದೆ. ನೀವು ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಗಳಿಗೆ ಮತ ನೀಡಿದರೆ ಅಧಿಕಾರ ಹೋಗುವುದು ಒಂದೇ ಸಮುದಾಯಕ್ಕೆ ಎನ್ನುತ್ತಾ, ಹಿಂದೆ ನೋಟಬುಕ್, ಸಾಮೂಹಿಕ ವಿವಾಹ ಮಾಡಿ, ಕಾರ್ಖಾನೆ,ಉದ್ಯೋಗದ ಭರವಸೆಗಳ ಮೂಲಕ 10 ವರ್ಷ ಕ್ಷೇತ್ರವನ್ನು ಕಡೆಗಣಿಸಲಾಯಿತು. ಈಗ ಸೋಮನಗೌಡ ಶಾಸಕರಾಗಿ ಕ್ಷೇತ್ರವನ್ನು ಒಂದು ಹಂತಕ್ಕೆ ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿಗಾಗಿ ಎಲ್ಲರಿಗೂ ಬಿಜೆಪಿ ಅನಿವಾರ್ಯ ಆದ್ದರಿಂದ ನಾಳಿನ ಚುನಾವಣೆಯಲ್ಲಿ ಬಿಜೆಪಿ ಮತ ನೀಡಲು ವಿನಂತಿಸಿದರು.
ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಬಿ.ಎಸ್.ಪಾಟೀಲ(ನಾಗರಾಳ ಹುಲಿ), ಸಿದ್ದು ಬುಳ್ಳಾ ಮಾತನಾಡಿ ಮತ ಯಾಚಿಸಿದರು. ಈ ಮುಂಚೆ ರೋಡ್ ಶೋ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಿಂದ ಆರಂಭಗೊAಡು ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಅಂಬೇಡ್ಕರ್ ವೃತ್ತ ತಲುಪಿ ಮುಕ್ತಾಯಗೊಂಡಿತು.
ಉತ್ತರ ಪ್ರದೇಶದ ಮಾಜಿಸಚಿವ ಆನಂದಸ್ವರೂಪ ಶುಕ್ಲಾಜೀ, ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಮಲ್ಕು ಬಾಗೇವಾಡಿ, ಕಾಶೀನಾಥ ತಳಕೇರಿ, ರಮೇಶ ಮ್ಯಾಕೇರಿ, ರಾವುತ ಅಗಸರ ಸೇರಿದಂತೆ ಪಕ್ಷದ ಅಭಿಮಾನಿಗಳು, ಪ್ರಮುಖರು ಇದ್ದರು.

basanagouda patil yatnal BIJAPUR NEWS bjp somanagouda patil mls news udaya rashmi
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.