Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಂ.ಬಿ.ಪಾಟೀಲರ ಶ್ರಮದಿಂದ ಹುಲ್ಲು ಬೆಳೆವ ಜಾಗದಲ್ಲಿ ಕಬ್ಬು :ಆಶಾ ಪಾಟೀಲ
(ರಾಜ್ಯ ) ಜಿಲ್ಲೆ

ಎಂ.ಬಿ.ಪಾಟೀಲರ ಶ್ರಮದಿಂದ ಹುಲ್ಲು ಬೆಳೆವ ಜಾಗದಲ್ಲಿ ಕಬ್ಬು :ಆಶಾ ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜನರ ಆಶೀರ್ವಾದದಿಂದ ಬಬಲೇಶ್ವರ ಮತಕ್ಷೇತ್ರದ ಹುಲ್ಲು ಬೆಳೆಯದ ಜಾಗದಲ್ಲಿಯೂ ಈಗ ಕಬ್ಬು ಕಾಣಿಸುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದರು.

ಬಬಲೇಶ್ವರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಅವರು ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ಮಾತನಾಡಿದರು.

ಕ್ಷೇತ್ರದ ಮತದಾರರು ಎಂ. ಬಿ. ಪಾಟೀಲರನ್ನು ಆಯ್ಕೆ ಮಾಡಿ ಕಳುಹಿಸಿದ್ದರಿಂದ ಅವರು ಶಾಸಕರಷ್ಟೇ ಅಲ್ಲ, ನೀರಾವರಿ ಮಂತ್ರಿಯೂ ಆಗಿದ್ದಾರೆ. ಅವರು ಕೈಗೊಂಡ ಯೋಜನೆಗಳಿಂದ ನಿಮ್ಮ ಭಾಗದಲ್ಲಿ ಬೇಸಿಗೆಯಲ್ಲಿಯೂ ಕೆರೆಗಳಲ್ಲಿ ನೀರು ಇದೆ. ಕುಡಿಯುವ ನೀರಿಗಾಗಿ ಮಹಿಳೆಯರು ಅಲೆದಾಡುವುದು ತಪ್ಪಿದೆ, ಟ್ಯಾಂಕರ್ ಮೂಲಕ ನೀರು ಪಡೆಯುವ ಕಷ್ಟ ಪರಿಸ್ಥಿತಿ ಈಗ ಇಲ್ಲ. ಎಲ್ಲ ಕಡೆ ಹಸಿರುಮಯವಾಗಿದೆ ಎಂದು ಅವರು ಹೇಳಿದರು.

ಪ್ರತಿಯೊಂದು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಮಹಿಳೆಯರು, ರೈತರು, ಯುವಕರು ಸೇರಿದಂತೆ ಗ್ಯಾರಂಟಿ ಸ್ಕೀಂ ಗಳನ್ನು ಘೋಷಣೆ ಮಾಡಿದೆ. ಇಲ್ಲಿ ಎಂ. ಬಿ. ಪಾಟೀಲರು ಶಾಸಕರಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ತಾವೆಲ್ಲರೂ ತಪ್ಪದೇ ಮತದಾನ ಮಾಡಿ ಎಂ. ಬಿ. ಪಾಟೀಲರನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೇಣುಕಾ ಸುನೀಲಗೌಡ ಪಾಟೀಲ, ಕಲ್ಪನಾ ಪಾಟೀಲ, ದಾನಮ್ಮ ಜಿರಲಿ, ಶಿವಮೂರ್ತಿಗೌಡ ಪಾಟೀಲ, ವಿ.ಎನ್.ಪಾಟೀಲ, ವಿದ್ಯಾಧರ ಪಾಟೀಲ, ಸದಾಶಿವ ತೊದಲಬಾಗಿ, ದುಂಡನಗೌಡ ಪಾಟೀಲ, ಮುಕ್ತಂಕಾರ ಬೆನಕಟ್ಟಿ, ರಾಜಭಕ್ಷ ಬಸರಗಿ, ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.

BIJAPUR NEWS congress m b patil udaya rashmi
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.