Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಖಾಲಿ ಹುದ್ದೆ ಭರ್ತಿಗೆ ಎಂಎಲ್ಸಿ ನಿರಾಣಿ ಸಿಎಂಗೆ ಒತ್ತಾಯ

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಡಾ.ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇಣಕಾಚಾರ್ಯರು ಪಂಚಾಚಾರ್ಯರರಲ್ಲಿ ಪ್ರಥಮ ಗಣೇಶ್ವರರು
(ರಾಜ್ಯ ) ಜಿಲ್ಲೆ

ರೇಣಕಾಚಾರ್ಯರು ಪಂಚಾಚಾರ್ಯರರಲ್ಲಿ ಪ್ರಥಮ ಗಣೇಶ್ವರರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶ್ರೀಜಗದ್ಗುರು ರೇಣುಕಾಚಾರ್ಯರ ಕುರಿತಾದ ಸಮಗ್ರ ಮಾಹಿತಿಯನ್ನು ಶಾಲಾ ಪಠ್ಯದಲ್ಲಿ ಸೇರಿಸಬೇಕು ಎಂದು ಜಡಿಮಠದ ಜಡಿಸಿದ್ಧೇಶ್ವರಶ್ರೀ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲ್ಲೂಕು ಆಡಳಿತದ ಅಡಿಯಲ್ಲಿ ಬುಧವಾರ ಜರುಗಿದ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರೇಣಕಾಚಾರ್ಯರು ಪರಶಿವನ ಪಂಚಬ್ರಹ್ಮ ಮುಖದಿಂದ ಆವಿರ್ಭವಿಸಿದ ಪಂಚಾಚಾರ್ಯರರಲ್ಲಿ ಪ್ರಥಮ ಗಣೇಶ್ವರರಾಗಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಮೌಲ್ಯವನ್ನು ಜಗಕ್ಕೆ ಸಾರಿದರು ಎಂದರು.
ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಬಸಯ್ಯ ಮಲ್ಲಿಕಾರ್ಜುನಮಠ ಮಾತನಾಡಿ, ಇಂದು ಸಮಾಜದ ಅಸಮಾನತೆಗಳನ್ನು ಹೋಗಲಾಡಿಸಲು ರೇಣುಕಾಚಾರ್ಯರು ಸೇರಿದಂತೆ ಎಲ್ಲ ಮಹನೀಯರ ಉದಾತ್ತ ವಿಚಾರಗಳನ್ನು ಅರಿಯಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ರೇಣುಕರ ಭಾವಚಿತ್ರಕ್ಕೆ ಶಾಸ್ತ್ರೋಕ್ತ ಪೂಜೆ, ಪುಷ್ಪವೃಷ್ಠಿ ನೆರವೇರಿಸಿ ಮಂಗಳಾರತಿಯೊಂದಿಗೆ ಪ್ರಸಾದ ವಿತರಿಸಲಾಯಿತು.
ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ಬಂಡೆಪ್ಪಗೌಡ ಬಿರಾದಾರ(ದಿಂಡವಾರ), ಕೆ.ಎಸ್. ಕೋರಿ, ಗಣೇಶ ಹಿರೇಮಠ, ಗಂಗಾಧರ ಬಬಲೇಶ್ವರ, ಮಹೇಶ ಬುದ್ನಿ, ಬಸವರಾಜ ತಾಳಿಕೋಟಿ, ಆನಂದ ಪರದೇಶಿಮಠ, ಡಾ.ಮಂಜುನಾಥ ಮಠ, ರಮೇಶ ಮಶಾನವರ, ಶ್ರೀಶೈಲ ದಾನಗೊಂಡ, ರಾಮು ದೇಸಾಯಿ, ಕುಮಾರಸ್ವಾಮಿ ಹಿರೇಮಠ, ಆನಂದ ಜಡಿಮಠ, ಶಿವಪ್ಪ ವಸ್ತçದ, ಭದ್ರಯ್ಯ ಮಲ್ಲಿಕಾರ್ಜುನಮಠ. ಸೇರಿದಂತೆ ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಖಾಲಿ ಹುದ್ದೆ ಭರ್ತಿಗೆ ಎಂಎಲ್ಸಿ ನಿರಾಣಿ ಸಿಎಂಗೆ ಒತ್ತಾಯ

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಡಾ.ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮದಿನಾಚರಣೆ

ರೈತ ಬೆಳೆದ ಕಬ್ಬಿಗೂ ಕಾರ್ಖಾನೆಯವರು ಕೊಡುವ ಹಣಕ್ಕೂ ತುಲನೆಯಾಗೊಲ್ಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಖಾಲಿ ಹುದ್ದೆ ಭರ್ತಿಗೆ ಎಂಎಲ್ಸಿ ನಿರಾಣಿ ಸಿಎಂಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಡಾ.ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೈತ ಬೆಳೆದ ಕಬ್ಬಿಗೂ ಕಾರ್ಖಾನೆಯವರು ಕೊಡುವ ಹಣಕ್ಕೂ ತುಲನೆಯಾಗೊಲ್ಲ
    In (ರಾಜ್ಯ ) ಜಿಲ್ಲೆ
  • ಭ್ರಷ್ಟಾಚಾರ, ಅನ್ಯಾಯದ ವಿರುದ್ಧ ಕೆಆರೆಸ್ ನಿರಂತರ ಹೋರಾಟ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶಿಕ್ಷಣ ದಿನ, ಒನಕೆ ಒಬವ್ವ ಜಯಂತಿ & ಉರ್ದು ದಿನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಒನಕೆಯ ಮೂಲಕ ಸಾಹಸ ಮೆರೆದ ಓಬವ್ವ ಇತಿಹಾಸದಲ್ಲಿ ಅಮರ
    In (ರಾಜ್ಯ ) ಜಿಲ್ಲೆ
  • ದೇವಣಗಾಂವ: ನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ನ.14ಕ್ಕೆ ಮಧುಮೇಹ ಪಾದರೋಗದ ತಪಾಸಣೆ, ಉಚಿತ ಶಿಬಿರ
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಭರದಿಂದ ಸಾಗಿದ ನೋಂದಣಿ ಕಾರ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.