Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ

ಬೀದಿನಾಯಿಗಳ ದತ್ತು ಪಡೆಯಲು ಅವಕಾಶ

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀರು ಪೂರೈಕೆಗೆ ಆಗ್ರಹಿಸಿ ಬಿ.ಬಿ.ಇಂಗಳಗಿ ಗ್ರಾಮಸ್ಥರಿಂದ ಮನವಿ
(ರಾಜ್ಯ ) ಜಿಲ್ಲೆ

ನೀರು ಪೂರೈಕೆಗೆ ಆಗ್ರಹಿಸಿ ಬಿ.ಬಿ.ಇಂಗಳಗಿ ಗ್ರಾಮಸ್ಥರಿಂದ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬಿ.ಬಿ.ಇಂಗಳಗಿ ಗ್ರಾಮದಲ್ಲಿ ತಲೆದೋರಿರುವ ನೀರಿನ ಸಮಸ್ಯೆ ಇತ್ಯರ್ಥ ಪಡಿಸಿ, ನಿಯಮಿತವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿಗೆ ಮಂಗಳವಾರ ಆಗಮಿಸಿದ ಗ್ರಾಮಸ್ಥರು ತಾವು ಎದುರಿಸುತ್ತಿರುವ ನೀರಿನ ತಾಪತ್ರಯದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಲಾಲಸಾಬ್ ವಠಾರ ಮಾತನಾಡಿ, ಕೊಂಡಗೂಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಪ್ರತಿ ವರ್ಷ ಬೇಸಿಗೆ ಬರುತ್ತಿದ್ದಂತೆಯೇ ನೀರಿನ ಸಮಸ್ಯೆ ತಲೆದೋರುವುದು ಸಾಮಾನ್ಯವಾಗಿದೆ. ಈಗ ಗ್ರಾಮದಲ್ಲಿ ೮ ರಿಂದ ೧೦ ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿದ್ದು, ನೀರಿಗಾಗಿ ಪರದಾಡುವಂತಾಗಿದೆ. ಈಗ ಬೇಸಿಗೆ ಆರಂಭಗೊಳ್ಳುತ್ತಿದ್ದು ಮನೆಯಲ್ಲಿನ ಎಲ್ಲರಿಗೂ ಹಾಗೂ ದನಕರುಗಳಿಗೂ ನೀರು ಪೂರೈಸುವುದು ಸವಾಲಿನ ಕೆಲಸವೇ ಆಗಿದೆ. ಆದ್ದರಿಂದ ಕೂಡಲೇ ಬೊರವೆಲ್ ಮಂಜೂರು ಮಾಡಿ ಅಥವಾ ಇನ್ನಾವುದೇ ಕ್ರಮಗಳಿಂದ ನೀರಿನ ಸಮಸ್ಯೆ ಹೋಗಲಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಸಲೀಮ್ ವಠಾರ, ಮಡಿವಾಳಯ್ಯ ಹಿರೇಮಠ, ಚಂದಪ್ಪ ಅಗಸರ, ಪರಸಪ್ಪ ದಲ್ಲಾಳಿ, ಬಡೇಸಾಬ್ ದೊಡಮನಿ, ಲಾಲ್‌ಸಾಬ್ ನದಾಫ್, ಲಾಲ್‌ಅಹ್ಮದ್ ದೊಡಮನಿ, ಸಲೀಂ ಕೋಲಾರ, ಹಣಮಂತ ಮಾದರ, ಕುರ್ಬಾನ್ ದೊಡಮನಿ, ಶಿವು ಮಾದರ, ಮೋದಿನಸಾಬ್ ದೊಡಮನಿ, ಜಹಾಂಗೀರ್ ದೊಡಮನಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ

ಬೀದಿನಾಯಿಗಳ ದತ್ತು ಪಡೆಯಲು ಅವಕಾಶ

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದತ್ತು ಪಡೆಯಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ
    In (ರಾಜ್ಯ ) ಜಿಲ್ಲೆ
  • ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ
    In (ರಾಜ್ಯ ) ಜಿಲ್ಲೆ
  • ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.