Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುಗಾದಿ ಹಬ್ಬದ ನಿಮಿತ್ತ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಯುಗಾದಿ ಹಬ್ಬದ ನಿಮಿತ್ತ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುಗಾದಿ ಹಬ್ಬದ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಮಾರ್ಚ್೨೨ ರಿಂದ ಏಪ್ರಿಲ್ ೦೧ರ ವರೆಗೆ ಶ್ರೀಶೈಲದಲ್ಲಿ ಜರಗುವ ಶ್ರೀಮಲ್ಲಿಕಾರ್ಜುನ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕ ಕೇಂದ್ರ ಸ್ಥಾನಗಳಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವದು. ಪ್ರಯಾಣಿಕರಿಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಹಾಗೂ ಎಲ್ಲ ಘಟಕಗಳ ನಿಲ್ದಾಣಗಳಲ್ಲಿ ಮುಂಗಡ ಟಿಕೇಟ್ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೇ ಗುಂಪಿನಿಂದ ಪ್ರಯಾಣಿಸಲು ಕನಿಷ್ಠ ೪೫ ರಿಂದ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ದಾರಿ ಮಧ್ಯೆ ಬರುವ ಯಾತ್ರಾ ಸ್ಥಳಗಳ ದರ್ಶನ ಮಾಡಿಸಲಾಗುದು. ಉಚಿತ ಅನ್ನಸಂತರ್ಪಣೆ ಕೇಂದ್ರಗಳಲ್ಲಿ ಊಟಕ್ಕಾಗಿ ಕಾಲಾವಕಾಶ ಕೊಡಲಾಗುವುದು. ಘಟಕ ಕೇಂದ್ರ ಸ್ಥಾನದಿಂದ ಹೆಚ್ಚುವರಿ ಬಸ್‌ಗಳಲ್ಲದೇ ಪ್ರಯಾಣಿಕರು ಇಚ್ಛಿಸಿದಲ್ಲಿ ಅವರ ಸ್ವಗ್ರಾಮಗಳಿಂದ ನೇರವಾಗಿ ಶ್ರೀಶೈಲಕ್ಕೆ ಸಾರಿಗೆ ವ್ಯವಸ್ಥೆ ಒದಗಿಸಲಾಗುವುದು. ಪ್ರಯಾಣಿಕರು ಮಂತ್ರಾಲಯ ಹಾಗೂ ಮಹಾನಂದಿ ದರ್ಶನ ಮಾಡಲು ಇಚ್ಛಿಸಿದಲ್ಲಿ ಈ ಸ್ಥಳಗಳಿಗೆ ತಗಲುವ ಪ್ರಯಾಣ ದರವನ್ನು ಪಾವತಿಸಿದಲ್ಲಿ ಮಂತ್ರಾಲಯ ಹಾಗೂ ಮಹಾನಂದಿಗೆ ಕಾರ್ಯಾಚರಣೆ ಮಾಡಲಾಗುವುದು.
ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ವಿಜಯಪುರ ೧ನೇ ಘಟಕ ವ್ಯವಸ್ಥಾಪಕರು ಮೊಬೈಲ್ ಸಂಖ್ಯೆ: ೭೭೬೦೯೯೨೨೬೩, ವಿಜಯಪುರ-೨ನೇ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೬೪, ಇಂಡಿ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೫, ಸಿಂದಗಿಯ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೬, ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೬೭, ತಾಳಿಕೋಟಿ ಘಟಕ ವ್ಯವಸ್ಥಾಪಕರ ಮೊ.೭೭೬೦೯೯೨೨೬೮ ಹಾಗೂ ಬಸವನ ಬಾಗೇವಾಡಿ ಘಟಕದ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ:೭೭೬೦೯೯೨೨೬೯ ನಿಲ್ದಾಣಾಧಿಕಾರಿಗಳು ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖೆ: ೦೮೩೫೨-೨೫೧೩೪೪, ಕೇಂದ್ರ ಬಸ್ ನಿಲ್ದಾಣದ ಅಧಿಕಾರಿಗಳ ಮೊಬೈಲ್ ಸಂಖ್ಯೆ:೭೭೬೦೯೯೨೨೫೮,ವಿಜಯಪುರದ ವಿಭಾಗೀಯ ಸಾರಿಗೆ ಅಧಿಕಾರಿ ಮೊಬೈಲ್ ನಂಬರ್: ೭೭೬೦೯೯೨೨೫೨ ಹಾಗೂ ವಿಭಾಗೀಯ ತಾಂತ್ರಿಕ ಶಿಲ್ಪಿ ವಿಜಯಪುರ ಮೊ: ೭೭೬೦೯೯೨೨೫೧ಗೆ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.