Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ

ರಾಜ್ಯಪಾಲರ ನಡೆಗೆ ಸಚಿವ ಶಿವಾನಂದ ಪಾಟೀಲ ಅಸಮಾಧಾನ

ಖೇಡಗಿ ಸಂಸ್ಥೆಯಿಂದ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ :ಪ್ರೊ.ಕತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಎಂಬುದು ಬಿಜೆಪಿ ಪಿತೂರಿ
(ರಾಜ್ಯ ) ಜಿಲ್ಲೆ

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಎಂಬುದು ಬಿಜೆಪಿ ಪಿತೂರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಾವುದೇ ಸಚಿವ ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ | ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಸಿಎಂ ಆಂತರಿಕ ತನಿಖೆಗೆ ಆದೇಶ | ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಠನೆ

ಬೆಂಗಳೂರು: ‘ನಟಿ ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಎಂಬುದೆಲ್ಲಾ ಕೇವಲ ಊಹಾಪೋಹ. ಇದು ಬಿಜೆಪಿಯವರ ಪಿತೂರಿಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ನೋಡಿದ್ದಾರಾ? ಕೇಳಿದ್ದಾರಾ? ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳಿಗೆ ಹೋಗುತ್ತೇವೆ. ಅಲ್ಲಿ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ಬಂದು ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ನಮ್ಮ ಜೊತೆ ಫೋಟೋ ತೆಗೆಸಿಕೊಂಡವರು ಅಪರಾಧ ಮಾಡಿದರೆ ನಾವು ಅದಕ್ಕೆ ಬೆಂಬಲ ನೀಡಿದ್ದೇವೆ ಎಂದು ಹೇಳಲು ಸಾಧ್ಯವೇ? ಇಂತಹ ಸಚಿವರು ಈ ರೀತಿಯಾಗಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟವಾಗಿ ಇದ್ದರೆ ನೀವು ಚರ್ಚೆ ಮಾಡಿ. ಯಾವುದೇ ಸಚಿವ ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ ಎಂದು ಹೇಳಿದರು.
ನಟಿ ರನ್ಯಾ ರಾವ್ ಪ್ರಕರಣದಲ್ಲಿ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಸಿಎಂ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ. ನಾನು ಇತ್ತೀಚೆಗೆ ದುಬೈಗೆ ತೆರಳಿದ್ದೆ. ಆಗ ನನ್ನ ಉಂಗುರ, ಬೆಲ್ಟ್, ವಾಚ್‍ಗಳನ್ನು ತೆಗೆಸಿದ್ದರು. ಇಂತಹ ಭದ್ರತೆ ಮಧ್ಯೆ 14 ಕೆ.ಜಿ ಚಿನ್ನ ಕಳ್ಳಸಾಗಾಣೆ ಹೇಗೆ ಸಾಧ್ಯ ಎಂದು ನನಗೂ ಅಚ್ಚರಿಯಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಹಿರಿಯ ನಾಯಕ ಟಿಬಿ ಜಯಚಂದ್ರ ಕೂಡ ಈ ವಿಚಾರವನ್ನು ವದಂತಿ ಎಂದೇ ಹೆಳಿದರು. ಪ್ರಕರಣಗಳಲ್ಲಿ ರನ್ಯಾ ರಾವ್’ಗೆ ಸಾಥ್ ನೀಡಿದ ಸಚಿವರನ್ನು ಪತ್ತೆಹಚ್ಚಿ, ಹೆಸರು ಬಹಿರಂಗ ಪಡಿಸಿ ಎಂದು ಬಿಜೆಪಿಗೆ ಸವಾಲು ಹಾಕಿದರು.
ಏತನ್ಮಧ್ಯೆ, ಡಿಜಿಪಿ ರಾಮಚಂದ್ರ ರಾವ್ ಅವರ ‘ಪ್ರೋಟೋಕಾಲ್ ಸವಲತ್ತು’ ದುರುಪಯೋಗಪಡಿಸಿಕೊಂಡ ಬಗ್ಗೆ ತನಿಖೆ ನಡೆಸುತ್ತಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌಪ್ಯವಾಗಿ ವರದಿ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ಆದೇಶವನ್ನು ಕೇವಲ ಎರಡೇ ದಿನದಲ್ಲಿ ವಾಪಸ್ ಪಡೆದುಕೊಂಡಿದೆ.
ರನ್ಯಾರಾವ್ ವಿದೇಶಗಳಿಗೆ ಹೋಗಿ ಬರುವಾಗ ಪೊಲೀಸರಿಂದಲೇ ಪ್ರೋಟೊಕಾಲ್ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಮಾರ್ಚ್ 11 ರಂದು ಆದೇಶ ಹೊರಡಿಸಿತ್ತು. ಆದರೆ, ಈಗ ಸರ್ಕಾರ ಏಕಾಏಕಿ ಸಿಐಡಿ ಆದೇಶವನ್ನು ಬುಧವಾರ ವಾಪಸ್ ಪಡೆದುಕೊಂಡಿದೆ.
ಪ್ರಭಾವಿ ಸಚಿವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿರುವಾಗ ಸರ್ಕಾರದ ಈ ನಿರ್ಧಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ
ನಟಿ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಅವರಿಂದ ಪ್ರೋಟೋಕಾಲ್ ದುರ್ಬಳಕೆ ಆಗಿದೆಯೇ ಎಂಬುದನ್ನು ತನಿಖೆ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ವಹಿಸಿರುವ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಆದೇಶವನ್ನು ವಾಪಸ್ ಪಡೆದಿರುವುದಾಗಿ ರಾಜ್ಯ ಸರ್ಕಾರ ಸ್ಪಷ್ಪಪಡಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ

ರಾಜ್ಯಪಾಲರ ನಡೆಗೆ ಸಚಿವ ಶಿವಾನಂದ ಪಾಟೀಲ ಅಸಮಾಧಾನ

ಖೇಡಗಿ ಸಂಸ್ಥೆಯಿಂದ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ :ಪ್ರೊ.ಕತ್ತಿ

ಆಲಮಟ್ಟಿ ಉ.ಕ.ಪ್ರವಾಸಿಗರ ಆಕರ್ಷಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ
    In (ರಾಜ್ಯ ) ಜಿಲ್ಲೆ
  • ರಾಜ್ಯಪಾಲರ ನಡೆಗೆ ಸಚಿವ ಶಿವಾನಂದ ಪಾಟೀಲ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಖೇಡಗಿ ಸಂಸ್ಥೆಯಿಂದ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ :ಪ್ರೊ.ಕತ್ತಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉ.ಕ.ಪ್ರವಾಸಿಗರ ಆಕರ್ಷಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ದೇಹ–ಮನಸ್ಸಿನ ಸದೃಢತೆಗೆ ಕ್ರೀಡಾಭ್ಯಾಸ ಅಗತ್ಯ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಕೈ ಜೋಡಿಸಿ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ತಾವರಖೇಡದಲ್ಲಿ ಮಂಗ ಸಾವು; ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ
    In (ರಾಜ್ಯ ) ಜಿಲ್ಲೆ
  • ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪಕ್ಷಪಾತ ಆರೋಪ
    In (ರಾಜ್ಯ ) ಜಿಲ್ಲೆ
  • ಅವಧಿ ಮುಗಿವ ಗ್ರಾಪಂಗಳಿಗೆ ಈಗಿದ್ದ ಆಡಳಿತ ಸಮಿತಿಯೇ ಮರುನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ಭಾರತೀಯ ಸಂಸ್ಕೃತಿ-ಸಂಸ್ಕಾರ ಉಳಿಸಿ-ಬೆಳೆಸಿ :ಮಾಯಾದೇವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.