Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿಕ್ಷರಿಗೆ ಟಿಇಟಿ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಖಾಲಿ ಹುದ್ದೆ ಭರ್ತಿಗೆ ಎಂಎಲ್ಸಿ ನಿರಾಣಿ ಸಿಎಂಗೆ ಒತ್ತಾಯ

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೧೯ ರಂದು ವಿಕಲಚೇತನರಿಂದ ಬೆಂಗಳೂರು ಚಲೋ
(ರಾಜ್ಯ ) ಜಿಲ್ಲೆ

ಮಾ.೧೯ ರಂದು ವಿಕಲಚೇತನರಿಂದ ಬೆಂಗಳೂರು ಚಲೋ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ವಿಕಲಚೇತನರನ್ನು ಕಡೆಗಣಿಸಲಾಗಿರುವದನ್ನು ಖಂಡಿಸಿ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದಿಂದ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ಬೆಂಗಳೂರವರೆಗೂ ಬೈಕ್ ರ್‍ಯಾಲಿ ಹಮ್ಮಿಕೊಂಡಿದೆ. ಮಾ.೧೯ರಂದು ಬಸವನಬಾಗೇವಾಡಿಯಿಂದ ಬೈಕ್ ರ್‍ಯಾಲಿ ಆರಂಭವಾಗಲಿದೆ. ಬೆಂಗಳೂರಿಗೆ ತಲುಪಿದ ನಂತರ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವದು ಎಂದು ವಿಕಲಚೇತನ ಒಕ್ಕೂಟದ ಪ್ರಮುಖ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕಲಚೇತನರಿಗೆ ಏಕರೂಪ ಮಾಶಾಸನ ನೀಡಬೇಕು. ವಿಕಲಚೇತನರಿಗೆ ಬ್ಯಾಕ್‌ಲಾಗ್ ಹುದ್ದೆಗಳಲ್ಲಿ ನೇಮಕಾತಿ ಮಾಡಿಕೊಳ್ಳಬೇಕು. ವಿಕಲಚೇತನರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ವಿಕಲಚೇತನರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಅಂಗವಿಕಲಕರು ಎಸ್‌ಸಿ., ಎಸ್‌ಟಿಗೆ ಸಮಾನರು ಎಂದು ಸರ್ವೋಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಮ್ಮ ಪ್ರತಿಭಟನೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ನಾಗು ಕರಭಂಟನಾಳ, ಬಸವರಾಜ ಶಂಕ್ರೆಪ್ಪಗೋಳ, ನಾಗೇಶ ಗಬ್ಬೂರ, ಸುರೇಶ ಪವಾರ, ಪ್ರಕಾಶ ಸುಂಕದ, ರಾಜು ಹಾರಿವಾಳ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷರಿಗೆ ಟಿಇಟಿ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಖಾಲಿ ಹುದ್ದೆ ಭರ್ತಿಗೆ ಎಂಎಲ್ಸಿ ನಿರಾಣಿ ಸಿಎಂಗೆ ಒತ್ತಾಯ

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಡಾ.ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮದಿನಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿಕ್ಷರಿಗೆ ಟಿಇಟಿ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಖಾಲಿ ಹುದ್ದೆ ಭರ್ತಿಗೆ ಎಂಎಲ್ಸಿ ನಿರಾಣಿ ಸಿಎಂಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಡಾ.ಮೌಲಾನಾ ಅಬುಲ್ ಕಲಾಂ ಆಜಾದ್ ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೈತ ಬೆಳೆದ ಕಬ್ಬಿಗೂ ಕಾರ್ಖಾನೆಯವರು ಕೊಡುವ ಹಣಕ್ಕೂ ತುಲನೆಯಾಗೊಲ್ಲ
    In (ರಾಜ್ಯ ) ಜಿಲ್ಲೆ
  • ಭ್ರಷ್ಟಾಚಾರ, ಅನ್ಯಾಯದ ವಿರುದ್ಧ ಕೆಆರೆಸ್ ನಿರಂತರ ಹೋರಾಟ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶಿಕ್ಷಣ ದಿನ, ಒನಕೆ ಒಬವ್ವ ಜಯಂತಿ & ಉರ್ದು ದಿನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಒನಕೆಯ ಮೂಲಕ ಸಾಹಸ ಮೆರೆದ ಓಬವ್ವ ಇತಿಹಾಸದಲ್ಲಿ ಅಮರ
    In (ರಾಜ್ಯ ) ಜಿಲ್ಲೆ
  • ದೇವಣಗಾಂವ: ನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ನ.14ಕ್ಕೆ ಮಧುಮೇಹ ಪಾದರೋಗದ ತಪಾಸಣೆ, ಉಚಿತ ಶಿಬಿರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.