Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಾಣಿ ಆಲಿಸಿದರೆ ಜೀವನ ಸಾರ್ಥಕ :ವಾಲಿಕಾರ
(ರಾಜ್ಯ ) ಜಿಲ್ಲೆ

ಶರಣರ ವಾಣಿ ಆಲಿಸಿದರೆ ಜೀವನ ಸಾರ್ಥಕ :ವಾಲಿಕಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶರಣರ ಸತ್ಪುರುಷರ ವಾಣಿ ಆಲಿಸಿದರೆ ಮನುಷ್ಯನ ಜೀವನ ಸಾರ್ಥಕ ಎಂದು ಕಸಪಾ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
ತಾಲೂಕಿನ ಚಟ್ಟರಕಿ ರೇಣುಕಾಚಾರ್ಯ ಮಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ನಿಮಿತ್ಯ ಹಮ್ಮಿಕೊಂಡ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಮಹಾಮಂಗಲೋತ್ಸವ ಹಾಗೂ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶರಣರು ಸಾವಿರಾರು ವರ್ಷಗಳ ಕಾಲ ಬಾಳಿ ಬೆಳಗಿದವರು. ಭಾರತೀಯ ಸಂಸ್ಕೃತಿ ಆಧ್ಯಾತ್ಮಿಕ ಚಿಂತನೆಗಾಗಿ ಬೆಳಗಿ ಬಂದಿದ್ದು, ಇಲ್ಲಿ ಯೋಗಿ ತ್ಯಾಗಿಗಳಾಗಿ ಹೋಗಿದ್ದಾರೆ. ನಮ್ಮ ನೆಮ್ಮದಿಯ ಬದುಕಿಗೆ ಪುರಾನ ಪ್ರವಚನ ಪೂರಕವಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ, ಹಬ್ಬ ಹರಿದಿನಗಳು ಸಾಮರಸ್ಯ ಮೂಡಿಸುತ್ತಿವೆ ಎಂದರು.
ಈ ವೇಳೆ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಹಾಗೂ ಡಾ.ಬಾಬು ರಾಜೇಂದ್ರ ನಾಯಕ ಮಾತನಾಡಿ, ಜೀವನದಲ್ಲಿ ಆರೋಗ್ಯವೇ ಭಾಗ್ಯ. ನಾವುಗಳೆಲ್ಲ ಇಂದು ಹೆಚ್ಚಿನ ಗಮನವನ್ನು ಆರೋಗ್ಯದೆಡೆಗೆ ಹರಿಸಬೇಕು. ನಮ್ಮ ದೈನಂದಿನ ಬದುಕಿನಲ್ಲಿ ಆರೋಗ್ಯದ ಕಾಳಜಿಯ ಜೊತೆಗೆ ಆದ್ಯಾತ್ಮಿಕ ಚಿಂತನೆಗಳನ್ನು ಆಲಿಸಬೇಕು. ಆದ್ಯಾತ್ಮದ ಅರಿವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಚಟ್ಟರಕಿ ಗ್ರಾಮವನ್ನು ವ್ಯಸನ ಮುಕ್ತ ಗ್ರಾಮವನ್ನಾಗಿ ಮಾಡಿ ಆರೋಗ್ಯವಾಗಿರಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಆಲಮೇಲ ಶ್ರೀಮಠದ ಚಂದ್ರಶೇಖರ ಶಿವಾಚಾರ್ಯರು, ಬಂಥನಾಳ ಶ್ರೀಮಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಆಶೀವರ್ಚನ ನೀಡಿ ಮಾತನಾಡಿದರು.
ಈ ವೇಳೆ ಸಿದ್ದಾರೂಢ ಶಾಲೆಯ ಮಕ್ಕಳಿಂದ ನೃತ್ಯ, ಸಂಗೀತ ಕಾರ್ಯಕ್ರಮ ಜರುಗಿದವು. ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಅಭಿನವ ರುದ್ರಮುನಿ ಶಿವಾಚಾರ್ಯರು, ಸಿಂದಗಿ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಪಿ.ಆರ್.ಚೌಕಿಮಠ, ಸದಾಶಿವ ಹಿರೇಮಠ, ಶಂಕರಲಿಂಗಯ್ಯ ಹಿರೇಮಠ, ಅಯ್ಯನಗೌಡ ಪಾಟೀಲ, ನಾಗಪ್ಪ ಶಿವೂರ, ದೊಡ್ಡಪ್ಪಗೌಡ ಪಾಟೀಲ, ಭೀಮಾಶಂಕರ ಪಟ್ಟಣಶೆಟ್ಟಿ, ಗಂಗಮ್ಮ ಪಾಟೀಲ, ಗಂಗವ್ವ ಚಟ್ಟರಕಿ, ಮಹಾದೇವಿ ತಳವಾರ, ಸರಸ್ವತಿ ನಾಟೀಕಾರ, ಮಲ್ಲನಗೌಡ ಪಾಟೀಲ, ಅನಿತಾ ಬಡಿಗೇರ, ಶಕೀಲ ಲಾಳಸಂಗಿ, ಶರಣಬಸು ಬೂದಿಹಾಳ, ಹಣಮಂತ ಪೂಜಾರಿ, ಭೀಮನಗೌಡ ಬಿರಾದಾರ, ಮಡ್ಡಪ್ಪ ಹಳ್ಳಿ, ಬಸವರಾಜ ಬಿರಾದಾರ, ಜೆಟ್ಟೆಪ್ಪ ಭಾಸ್ಕರ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಚಂದ್ರಶೇಖರ ನಾಗರಬೆಟ್ಟ, ಸಂಗನಗೌಡ ಪಾಟೀಲ ಅಗಸಬಾಳ, ನವೀನ ಶೆಳ್ಳಗಿ ಸೇರಿದಂತೆ ಚಟ್ಟರಕಿ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಶ್ರೀಮಠದ ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.