Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋಳಿ ಹಬ್ಬವನ್ನು ಉತ್ಸಾಹದಿಂದ ಆಚರಿಸಿದ ಗ್ರಾಮಸ್ಥರು
(ರಾಜ್ಯ ) ಜಿಲ್ಲೆ

ಹೋಳಿ ಹಬ್ಬವನ್ನು ಉತ್ಸಾಹದಿಂದ ಆಚರಿಸಿದ ಗ್ರಾಮಸ್ಥರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲ್ಲೂಕಿನ ಶಿರಗೂರ ಗ್ರಾಮದಲ್ಲಿ ಹೋಳಿ ಹಬ್ಬವನ್ನು ಜೈ ಹನುಮಾನ್ ದೇವಾಲಯ ಆವರಣದಲ್ಲಿ ರಾತ್ರಿ 8:0ಗೆ ವೇಳೆ ಕಾಮ್ ಹೋಳಿ ಹಾಗೂ ಅಂಬೇಡ್ಕರ್ ಓಣಿಯಲ್ಲಿರುವ ಹೋಳಿಗೆ ಗ್ರಾಮದ ಹಿರಿಯಾರದ ಬಂಡುದಾದ ಜಾಗೀರದಾರ್ ರವರು ಭಾರತೀಯ ಸಂಸ್ಕೃತಿಯ ಮೂಲಕ ಪೂಜೆ ಸಲ್ಲಿಸಿ ಬೆಂಕಿ ಹಚ್ಚಿದ್ದರು.
ಗ್ರಾಮಸ್ಥರು ಹೋಳಿ ಸುತ್ತಲೂ ಕಾಮ ಕಲ್ಲಿಗೆ ಸೋತ, ಭೀಮ ಬಿಲ್ಲಿಗೆ ಸೋತ, ಎನ್ನುತ ಹಾಡುಗಳಿಗೆ ಹೆಜ್ಜೆ ಹಾಕುತ್ತ ಕುಣಿದು ಕೊಪ್ಪಳಿಸಿ ಸಂತೋಷ ಹಂಚಿಕೊಂಡರು.
ಹಿರಿಯರು ಸಂಸ್ಕೃತಿಕ ಪದಗಳಾದ ಭಜನೆ, ಗಿಗಿ ಪದಗಳು, ಕಥೆ, ಕೀರ್ತನ, ಪುರಾಣ, ಹೀಗೆ ಹಲವಾರು ಗೀತೆಗಳ ಹಾಡಿ ಹೋಗಳುತ್ತಾ ಒಟ್ಟಾಗಿ ಕುಳಿತು ಸಂಭ್ರಮದಿಂದ ಆಚರಣೆ ಮಾಡಿದರು. ಹಾಗೆ ರೈತ ಭೂಮಿಯಲ್ಲಿ ಬೆಳೆದ ಕಡಲೆ ಬೀಜವನ್ನು ಬೆಂಕಿಯಲ್ಲಿ ಸುಟ್ಟು ಎಲ್ಲ ಜನರಿಗೆ ಹಂಚಿದರು.
ಹೋಳಿ ದಹನದ ಅಗ್ನಿಯಿಂದ ಸುಟ್ಟ ಕೊಂಬೆ ಅಥವಾ ಬೂದಿಯನ್ನು ಶುಭ ಸಂಕೇತವಾಗಿದೆ ಎಂದು ತಿಳಿದು ಹಣೆಗೆ ಹಚ್ಚಿ ಮನೆಗೆ ತೆಗೆದುಕೊಂಡು ಹೋದರು. ನಂತರ ಜನರು ಒಂದೇ ಮೆಚ್ಚಿನ ಭಾವನೆ, ಸ್ನೇಹ ಮತ್ತು ಪ್ರೀತಿಯೊಂದಿಗೆ ಪರಸ್ಪರ ಶುಭಾಶಯ ಕೋರಿಕೊಂಡರು.
ಈ ಸಂದರ್ಭದಲ್ಲಿ ಶರಣಬಸಪ್ಪ ಕಲ್ಲಿಪ್ಪರಗಿ, ಭೀಮಶಂಕರ್ ಕೋಳಿ, ಭೀರಣ್ಣ ಪೂಜಾರಿ, ಸುಬ್ಬುರಾವ್ ನಾಯ್ಕೋಡಿ, ಈರಣ್ಣ ವಾಲಿಕರ್, ಈರಣ್ಣ ಹಿರೇಮಠ್,ಶಿವಾನಂದ್ ಕೋಳಿ, ಹಿರೋಜ ಗೊಡ್ಕೆ, ಪುಂಡಪ್ಪ ಅಪ್ತಗಿರಿ, ಖಾಜಪ್ಪ‌ ನಾವದಗಿ, ಆಕಾಶ ಜಮಖಂಡಿ, ಶಂಕರಲಿಂಗ ನಾಯ್ಕೋಡಿ, ಸಿದ್ದರಾಮ ಹಿರೇಮಠ, ಗ್ರಾಮಸ್ಥರು ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.