Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೨೦-೨೧ ರಂದು ವಿಧುಶೇಖರ ಭಾರತೀ ಶ್ರೀ ವಿಜಯಯಾತ್ರೆ
(ರಾಜ್ಯ ) ಜಿಲ್ಲೆ

ಮಾ.೨೦-೨೧ ರಂದು ವಿಧುಶೇಖರ ಭಾರತೀ ಶ್ರೀ ವಿಜಯಯಾತ್ರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶೃಂಗೇರಿ ಶಾರದಾ ಪೀಠದ ೩೭ನೇ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮೀಜಿ ಅವರು ವಿಜಯ ಯಾತ್ರೆಯನ್ನು ಕೈಗೊಂಡಿದ್ದು, ಆ ಹಿನ್ನಲೆಯಲ್ಲಿ ಸಿಂದಗಿ ನಗರಕ್ಕೆ ಮಾ.೨೦ ಮತ್ತು ೨೧ ರಂದು ಆಗಮಿಸಲಿದ್ದಾರೆ ಎಂದು ಸ್ಥಳೀಯ ಭೀಮಾಶಂಕರ ಮಠದ ಶ್ರೀ ಸದ್ಗುರು ದತ್ತಪ್ಪಯ್ಯ ಸ್ವಾಮಿಗಳು ತಿಳಿಸಿದ್ದಾರೆ.
ಸಿಂದಗಿ ಪಟ್ಟಣದ ಶ್ರೀ ಭೀಮಾಶಂಕರ ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಶ್ರೀಮಠದಲ್ಲಿ ಪೂಜ್ಯರ ಅಮೃತ ಹಸ್ತದಿಂದ ಸುವರ್ಣ ಭಾರತೀ ಭವನದ ಶಿಲಾನ್ಯಾಸ ನೆರವೇರಲಿದೆ. ಮಾ.೨೦ರಂದು ಸಂಜೆ ೫ಗಂಟೆಗೆ ಜಗದ್ಗುರುಗಳ ಪುರಪ್ರವೇಶ ವಿಜಯಪುರ ಬೈಪಾಸ್ ರಸ್ತೆಯಿಂದ ಶ್ರೀ ಸಂಗಮೇಶ್ವರ ದೇವಸ್ಥಾನದವರೆಗೆ ಬೈಕ್ರ‍್ಯಾಲಿ ಮೂಲಕ ಜಗದ್ಗುರುಗಳಿಗೆ ಸ್ವಾಗತ. ಸಂಜೆ ೬ಗಂಟೆಗೆ ಶ್ರೀ ಸಂಗಮೇಶ್ವರ ದೇವಸ್ಥಾನದಿಂದ ಶ್ರೀಮಠದವರೆಗೆ ಶೋಭಾಯಾತ್ರೆ, ೬.೩೦ಗಂಟೆಗೆ ಶ್ರೀಮಠದಲ್ಲಿ ಶ್ರೀ ಜಗದ್ಗರುಗಳಿಗೆ ಪೂರ್ಣಕುಂಭ ಸ್ವಾಗತ, ೭ಗಂಟೆಗೆ ಶ್ರೀಗಳಿಗೆ ಧೂಳಿ ಪಾದಪೂಜೆ ಹಾಗೂ ಭಿನ್ನವತ್ತಳಿಕೆ ಸಮರ್ಪಣೆ ಮತ್ತು ಅನುಗ್ರಹ ಭಾಷಣ. ರಾತ್ರಿ ೮.೩೦ಗಂಟೆಗೆ ಶ್ರೀಗಳಿಂದ ಶ್ರೀ ಶಾರದಾ ಚಂದ್ರಮೌಳೇಶ್ವರ ಪೂಜೆ ನಂತರ ಪ್ರಸಾದ ವಿತರಣೆ ಇರುತ್ತದೆ. ಮಾ.೨೧ರಂದು ಬೆಳಗ್ಗೆ ೭ಗಂಟೆಗೆ ಸುಂದರ ಕಾಂಡ ಪಾರಾಯಣ ಪ್ರಾರಂಭ, ಬೆಳಗ್ಗೆ ೧೦ಗಂಟೆಗೆ ಶ್ರೀಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸುವರ್ಣ ಭಾರತೀ ಭವನದ ಶಿಲಾನ್ಯಾಸ ಮತ್ತು ಭವನದ ನೀಲನಕ್ಷೆ ಅನಾವರಣ ಬೆಳಗ್ಗೆ ೧೧ಗಂಟೆಗೆ ಶ್ರೀಗಳ ಉಪಸ್ಥಿತಿಯಲ್ಲಿ ಆಂಜನೇಯ ಮೂಲ ಮಂತ್ರ ಹೋಮ ಮತ್ತು ಪೂರ್ಣಹುತಿ, ಬೆಳಗ್ಗೆ ೧೨ಗಂಟೆಗೆ ಶ್ರೀಮಠದಿಂದ ಜಗದ್ಗುರುಗಳ ಪಾದುಕಾ ಪೂಜೆ ಮತ್ತು ಗೌರವಾರ್ಪಣೆ ನಡೆಯಿತ್ತದೆ. ನಂತರ ಮಧ್ಯಾನ್ಹ ೧.೩೦ಗಂಟೆಗೆ ಪಟ್ಟಣದ ಅನಂತ ಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಮಹಾಪ್ರಸಾದ ನೆರವೆರಲಿದೆ. ಕಾರಣ ಶ್ರೀಮಠದ ಭಕ್ತ ವರ್ಗ ಮತ್ತು ಸಿಂದಗಿಯ ಮಹಾಜನತೆ ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗಹಿಸಿಬೇಕು ಎಂದು ತಿಳಿಸಿದ್ದಾರೆ.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ ಜೋಷಿ, ಶ್ರೀಧರ ಕುಲಕರ್ಣಿ, ಶಿವು ಬಡಿಗೇರ, ದಯಾನಂದ ಪತ್ತಾರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.