Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷ್ಣಾ ನದಿ ಹೂಳು ತುಂಬಿದ ಮಣ್ಣು ಸಾಗಿಸಲು ಅನುಮತಿ ಕೋರಿ ಮನವಿ
(ರಾಜ್ಯ ) ಜಿಲ್ಲೆ

ಕೃಷ್ಣಾ ನದಿ ಹೂಳು ತುಂಬಿದ ಮಣ್ಣು ಸಾಗಿಸಲು ಅನುಮತಿ ಕೋರಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಕೃಷ್ಣಾ ನದಿಯ ಹೂಳು ತುಂಬಿದ ಮಣ್ಣನ್ನು ರೈತನ ಸವಳು-ಜವಳು ಭೂಮಿಗೆ ಮಣ್ಣು ಸಾಗಿಸಲು ಅನುಮತಿ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲೂಕು ಘಟಕದ ವತಿಯಿಂದ ಸೋಮವಾರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆಯ ಮೂಲಕ ತಹಸೀಲ್ದಾರ ಕಚೇರಿಯವರೆಗೆ ಆಗಮಿಸಿದರು. ಅಲ್ಲಿ ಬಹಿರಂಗ ಸಭೆ ನಡೆಸಿ ಸಂಘದ ರಾಜ್ಯದ ಪ್ರ.ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ಜಿಲ್ಲಾ ಪ್ರ.ಕಾರ್ಯದರ್ಶಿ ಗುರುಸಂಗಪ್ಪ ಹಂಡರಗಲ್ಲ, ತಾಲೂಕು ಅಧ್ಯಕ್ಷ ಅಯ್ಯಪ್ಪ ಬಿದರಕುಂದಿ, ಪ್ರ ಕಾರ್ಯದರ್ಶಿ ವಾಯ್.ಎಲ್.ಬಿರಾದಾರ, ಹಾಸ್ಯ ಕಲಾವಿದ ಶ್ರೀಶೈಲ ಹೂಗಾರ ಮತ್ತೀತರರು ಮಾತನಾಡಿ, ನದಿಯಲ್ಲಿನ ಮಣ್ಣು ಸಾಕಷ್ಟು ಫಲವತ್ತಾಗಿರುತ್ತದೆ. ಅದನ್ನು ನಮ್ಮ ಹೊಲಗಳಿಗೆ ಹಾಕಿದಾಗ ಒಳ್ಳೆಯ ಬೆಳೆ ಬರುತ್ತೆ. ಹಾಗಾಗಿ ಮಣ್ಣು ಸಾಗಿಸಲು ಅನುಮತಿ ನೀಡಬೇಕು ಮತ್ತು ತಾಲೂಕಿನ ಬಾಲಾಜಿ ಶುಗರ್ಸನವರು ರೈತರಿಗೆ ೨ ತಿಂಗಳಾದರೂ ರೈತರಿಗೆ ಬಿಲ್ ಪಾವತಿಸಿರುವದಿಲ್ಲ. ಕೂಡಲೇ ಪಾವತಿಸುವಂತೆ ಕ್ರಮ ವಹಿಸಬೇಕು ಎಂದರು.
ಎಚ್.ಬಿ.ವಾಲಿಕಾರ, ಶರಣಬಸಯ್ಯ ಹಿರೇಮಠ, ಎಸ್.ಎನ್.ಮುದೂರ, ಎಸ್.ಎಸ್.ಮಡಿವಾಳರ, ಡಿ.ಕೆ.ಕವಡಿಮಟ್ಟಿ, ಎಸ್.ವಿ.ಹಿರೇಮಠ, ಎಂ.ಎಂ.ಪಾಟೀಲ, ಎ.ಎಸ್.ಮೂಲಿಮನಿ, ಹಣಮಂತ ಗುರಿಕಾರ, ಪ್ರಶಾಂತ ಢವಳಗಿ ಮತ್ತೀತರರು ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಪಟಾಕಿ ಸಿಡಿಸಿದ ರೈತರು

ಪ್ರತಿಭಟನಾ ಮೆರವಣಿಗೆ ಅಂಬೇಡ್ಕರ್ ವೃತ್ತದ ಬಳಿ ಆಗಮಿಸುತ್ತಿದ್ದಂತೆ ಕೆಲ ರೈತರು ಪಟಾಕಿ ಸಿಡಿಸಿದ್ದು ಹಲವರಲ್ಲಿ ಮುಜುಗರ ಉಂಟು ಮಾಡಿತು. ಸಂಭ್ರಮದ ವೇಳೆ ಪಟಾಕಿ ಸಿಡಿಸುವದು ಸಾಮಾನ್ಯ. ಆದರೆ ಈ ಮೆರವಣಿಗೆ ಯಾತಕ್ಕಾಗಿ ನಡೆಯುತ್ತಿದೆ ಎಂಬ ಮಾಹಿತಿ ಇಲ್ಲದೆಯೇ ಪಟಾಕಿ ಸಿಡಿಸಿದ ರೈತರು ಭಾಗಿಯಾದ್ದರಾ? ಎಂಬ ಚರ್ಚೆಗಳು ನಡೆದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.