Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ

ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ

ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಉಳಿಸುವಲ್ಲಿ ಪುನೀತ ರಾಜಕುಮಾರ ಯುವಕರಿಗೆ ಮಾದರಿ
(ರಾಜ್ಯ ) ಜಿಲ್ಲೆ

ಕನ್ನಡ ಉಳಿಸುವಲ್ಲಿ ಪುನೀತ ರಾಜಕುಮಾರ ಯುವಕರಿಗೆ ಮಾದರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಾ.ಪುನೀತ್ ರಾಜಕುಮಾರ ಅವರದ್ದು ಸಿನೇಮಾ ವೃತ್ತಿಯಾದರೆ ನಿರ್ಗತಿಕ ಮಕ್ಕಳ ಶಿಕ್ಷಣ , ರೋಗಿಗಳಿಗೆ ಔಷಧಿ ಉಪಚಾರ , ವೃದ್ಧಾಶ್ರಮ ಸ್ಥಾಪನೆ , ಗೋಶಾಲೆಗಳನ್ನು ತೆಗೆದು ಸಮಾಜಸೇವೆ ಮಾಡುವುದು ಪ್ರವೃತ್ತಿಯಾಗಿತ್ತು. ಅವರು ತಮ್ಮ ನೇತ್ರದಾನ ಮಾಡಿದರೆ ಅವರನ್ನು ಅನುಸರಿಸಿ ಅವರ ಸಾವಿರಾರು ಅನುಯಾಯಿಗಳು ೮೫ ಸಾವಿರಕ್ಕೂ ಹೆಚ್ಚು ನೇತ್ರದಾನ ಮಾಡಿದ್ದು ವೈಧ್ಯಕೀಯ ಇತಿ ಹಾಸದಲ್ಲಿ ದಾಖಲೆಯ ಸಂಗತಿ ಎ೦ದು ಸಾಹಿತಿ ಶಂಕರ ಬೈಚಬಾಳ ಹೇಳಿದರು.
ಅವರು ವಿಜಯಪುರ ಪಟ್ಟಣದ ಶಾಸ್ತಿ ನಗರದಲ್ಲಿ ಮಾ.೧೭ರಂದು ಜೈ ಕರ್ನಾಟಕ ಸಂಘ ಮತ್ತು ನ್ಯೂ ಪ್ರೆಂಡ್ಸ ಮೇಲೋಡಿ ಆರ್ಕೆರ್ಸ್ಟ್ರಾ ಅಡಿಯಲ್ಲಿ ನಡೆದ ಪವರ್ ಸ್ಟಾರ್ ಪುನೀತ ರಾಜಕುಮಾರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಪುನೀತ್ ಅವರ ಸಾಮಾಜಿಕ ಜವಾಬ್ದಾರಿ ವಿಷಯ ಕುರಿತು ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷ ಸಂಗಮೇಶ ದಾಸ್ಯಾಳ ಮಾತನಾಡಿ, ಕನ್ನಡ ಉಳಿಸುವಲ್ಲಿ ಪುನೀತ ರಾಜಕುಮಾರ ನಮ್ಮ ಇಂದಿನ ಯುವಕರಿಗೆ ಮಾಧರಿಯಾಗಿದ್ದರು. ಎ೦ದು ಹೇಳಿದರು.
ಜ್ಯೂನಿಯರ್ ಪುನಿತ್ ದೇವರಾಜ ಅವರು ಪುನೀತರು ಹಾಡಿದ ಹಾಡುಗಳ ರಸಮಂಜರಿ ಕಾರ್ಯಕ್ರಮವನ್ನು ಅವರ ಹುಟ್ಟುಹಬ್ಬದ ನಿಮಿತ್ಯ ಹಾಡಿ ರಂಜಿಸಿದರು
ಸಿದ್ರಾಮ ಮಸಳಿ ಡಿ. ಜೋಶಿಫ ಶಾಲುಂ, ಪ್ರಕಾಶ ಗೀತಾ, ದೇವರಾಜ, ಜೊತಿಬಾ, ದಂದರಗಿ ಅಶೋಕ ಬೆಳ್ಳುಬ್ಬಿ ಮುಂತಾದವರು ಇದ್ದರು. ಕೊನೆಯಲ್ಲಿ ನ್ಯೂ ಪ್ರೆಂಡ್ಸ್ ಮೇಲೋಡಿ ಆರ್ಕೆಸ್ಟ್ರಾದ ಸಂಗೀತಗಾರರಾದ ಶಿವಾನಿ, ರೂಪಾ ಸಂಗೀತಾ ಕನ್ನಡ ಚಿತ್ರಗೀತೆ ಹಾಡುವುದರ ಮುಖಾಂತರ ಡಾ. ಪುನೀತ್ ರಾಜಕುಮಾರ ಅವರ ಹುಟ್ಟಹಬ್ಬಕ್ಕೆ ಮೇರಗು ತಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ

ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ

ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ

ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಬಳ್ಳೊಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಗ್ರಾಹಕ ತನ್ನ ಹಕ್ಕುಗಳನ್ನು ಅರಿತುಕೊಳ್ಳುವುದು ಮುಖ್ಯ
    In (ರಾಜ್ಯ ) ಜಿಲ್ಲೆ
  • ಹಿಪ್ಪರಗಿ ಜಲಾಶಯದಲ್ಲಿ ಇಳಿಮುಖವಾಗುತ್ತಿರುವ ಜೀವಜಲ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್ನೆಲ್ ಅಧಿಕಾರಿಗಳಿಂದ ಚಡಚಣ ಭಾಗದ ರೈತರಿಗೆ ಮಲತಾಯಿ ಧೋರಣೆ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಕಡಣಿ ಭೋಗೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.