Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣದಲ್ಲಿ ಬಣ್ಣದಲ್ಲಿ ಮಿಂದೆದ್ದ ಮಹಿಳೆಯರು – ಚಿಣ್ಣರು
(ರಾಜ್ಯ ) ಜಿಲ್ಲೆ

ಚಡಚಣದಲ್ಲಿ ಬಣ್ಣದಲ್ಲಿ ಮಿಂದೆದ್ದ ಮಹಿಳೆಯರು – ಚಿಣ್ಣರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಹೋಳಿ ಹಬ್ಬದ ಐದನೇ ದಿವಸಕ್ಕೆ ಪಟ್ಟಣದಲ್ಲಿ ಬಣ್ಣದಾಟ ಆಡುವ ವಾಡಿಕೆಯಂತೆ ಮಂಗಳವಾರದಂದು ಮುಂಜಾನೆ ಎಂಟು ಗಂಟೆಯಿಂದಲೇ ವಿವಿಧ ಓಣಿಗಳಲ್ಲಿ ಚಿಣ್ಣರು, ಯುವಕರು, ಮಹಿಳೆಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು. ಮಹಿಳೆಯರು ವಿವಿಧ ಬಣ್ಣಗಳಲ್ಲಿ ಮಿಂದು ಸಂತಸಪಟ್ಟರು.
ಹಲಗೆ ಮೇಳ: ವಿವಿಧ ಓಣಿಯ ಯುವಕರು ಮುಖಕ್ಕೆ ವಿವಿಧ ಬಣ್ಣ ಬಳಿದುಕೊಂಡು ಹಲಗೆ ಬಾರಿಸುತ್ತ ಓಣಿ ಓಣಿಗಳಲ್ಲಿ ಸಂಚರಿಸುತ್ತ ವಿವಿಧ ನೃತ್ಯಗಳನ್ನು ಪ್ರದರ್ಶಿಸುತ್ತ ಮೆರವಣಿಗೆ ಮಾಡಿ ನೋಡುಗರ ಕಣ್ಮನ ತಣಿಸಿದರು. ಸೋಗು ಅಣಕು ಶವಯಾತ್ರೆಬಣ್ಣ ತುಂಬಿದ ಬ್ಯಾರೆಲ್‌ಗಳು ಅಲ್ಲಲ್ಲಿ ಕಾಣಿಸಿಕೊಂಡು ಹೋಗು ಬರುವವರಿಗೆ ಬಣ್ಣ ಎರಚುತ್ತಿದ್ದರು.
ಮಹಿಳೆಯರು ಮಿಗಿಲು: ಬಣ್ಣದಾಟದಲ್ಲಿ ಪುರುಷರಿಗಿಂತ ಮಹಿಳೆಯರು, ಬಾಲಕಿಯರು ಹೆಚ್ಚಾಗಿ ಕಾಣಿಸಿಕೊಂಡು ಪ್ರೀತಿಯಿಂದ ಪರಸ್ಪರ ಬಣ್ಣ ಹಚ್ಚಿ ಖುಷಿಪಟ್ಟರು. ತಮ್ಮ ಬಂಧುಗಳಲ್ಲಿ ಸ್ನೇಹಿತೆಯರೊಂದಿಗೆ ಬಣ್ಣದಾಟವಾಡಿ ಸಂಭ್ರಮಿಸಿದರು. ಅತಿ ಹೆಚ್ಚು ನಾಕಿ ಮಂದಿ, ಕುಲಕರ್ಣಿಯವರ ಓಣಿ, ಮಾರುಕಟ್ಟೆ ಇವುಗಳಲ್ಲಿ ಅತಿ ಹೆಚ್ಚು ಬಣ್ಣದಾಟ ಜರುಗಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.