Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ

ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ

ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂತರಾತ್ಮದ ಶುದ್ದಿಗೆ ಪ್ರವಚನವೇ ದಿವ್ಯ ಔಷಧಿ
(ರಾಜ್ಯ ) ಜಿಲ್ಲೆ

ಅಂತರಾತ್ಮದ ಶುದ್ದಿಗೆ ಪ್ರವಚನವೇ ದಿವ್ಯ ಔಷಧಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ನಿತ್ಯ ಪ್ರವಚನ ಆಲಿಸುವುದರಿಂದ ಮನಸ್ಸು ಶುದ್ಧಿ ಆಗುವುದರ ಜತೆಗೆ ಮನದ ಕಲ್ಮಶ ತೊಲಗಿ ಪರಿಶುದ್ಧ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬೀದರ ಚಿದಂಬರಾಶ್ರಮದ ಶ್ರೀ ಸಿದ್ದಾರೂಢ ಮಠದ ಡಾ.ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.
ಪಟ್ಟಣ ಸಮೀಪದ ನಗನೂರ ಗ್ರಾಮದ ಶ್ರೀ ಶಾಂತ ಸ್ವರೂಪ ಸಿದ್ದಾಶ್ರಮ ಶ್ರೀ ಸಿದ್ದಾರೂಢ ಮಠದಲ್ಲಿ ಆಯೋಜಿಸಿದ್ದ ಪ್ರವಚನ ಮಹಾಮಹೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಪ್ರತಿಯೊಬ್ಬ ಮನುಷ್ಯನಲ್ಲಿರುವ ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನದ ಬೆಳಕನ್ನು ನೀಡುವ ಶಕ್ತಿ ಸದ್ಗುರು ಸಿದ್ದಾರೂಢರಿಗಿದೆ ಎಂದರು.
ಮನದ ಮಾಲಿನ್ಯ ಕಳೆಯಲು ಜ್ಞಾನದ ಶಕ್ತಿ ಅವಶ್ಯವಾಗಿದೆ. ಈಗಿನ ಸಮಾಜದಲ್ಲಿ ದ್ವೇಷದ ವಾತಾವರಣದಿಂದ ಮಾನವೀಯ ಮೌಲ್ಯಗಳ ಕೊರತೆ ಉಂಟಾಗುತ್ತಿದೆ. ವಿಜ್ಞಾನ ಎಷ್ಟೇ ಮುಂದುವರೆದರೂ ಕೂಡ ಅಂತರಾತ್ಮದ ಶುದ್ಧಿ ಸಾಧ್ಯವಾಗುತ್ತಿಲ್ಲ ಇದಕ್ಕೆ ಪ್ರವಚನವೇ ದಿವ್ಯ ಔಷಧಿಯಾಗಿದೆ ಎಂದವರು ಸಿದ್ದಾರೂಢ ಸ್ವಾಮಿಗಳು ತಮ್ಮ ಆಚಾರ, ವಿಚಾರ ಮತ್ತು ನಡೆ ನುಡಿಗಳಿಂದ ಭಕ್ತರಿಗೆ ಸಾಕ್ಷಾತ್ ಶಿವನ ಸ್ವರೂಪವೇ ಆಗಿದ್ದರು ಎಂದು ಹೇಳಿದರು.
ಕಲಬುರಗಿ ಸಿದ್ದಾರೂಢ ಮಠದ ಮಾತೋಶ್ರೀ ಲಕ್ಷ್ಮೀದೇವಿ ತಾಯಿಯವರು ಮಾತನಾಡಿ, ಮನುಷ್ಯನಲ್ಲಿರುವ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ಮೂಡಿಸಲು ಸಿದ್ದಾರೂಢರ ಧ್ಯಾನ, ಸ್ಮರಣೆ ಹಾಗೂ ಭಕ್ತಿಯಿಂದ ಮಾತ್ರ ಸಾಧ್ಯ ಎಂದರು.
ಮುಆಲಗೂರದಲ್ಲನಗೌಡ ಜಿ ಗೂಗಲ್ ಮಾತನಾಡಿ, ಗ್ರಾಮದ ಸಿದ್ದಾರೂಢ ಮಠಕ್ಕೆ ೭೫ ಲಕ್ಷ ರೂ. ಅನುದಾನ ಒದಗಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ ಸಮಸ್ತ ನಗನೂರ ಹಾಗೂ ಖಾನಪೂರ ಗ್ರಾಮಸ್ಥರ ಪರವಾಗಿ ಕೃತಜ್ಞತೆ ಸಲ್ಲಿಸುವದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಚಳಕಾಪೂರದ ಶ್ರೀ ಶಂಕರಾನಂದ ಸ್ವಾಮಿಗಳು, ಭೀ ಗುಡಿ ಸಾಧಕಾಶ್ರಮದ ಮಾತೋಶ್ರೀ ಜ್ಞಾನೇಶ್ವರಿ ತಾಯಿಯವರು, ಮುಳಸಾವಳಗಿಯ ಶ್ರೀ ದಯಾನಂದ ಸ್ವಾಮೀಜಿ, ರಂಗಂಪೇಟೆಯ ಶ್ರೀ ಜನಾರ್ಧನ ಪಾಣಿಭಾತೆ, ಆಲಗೂರ ಶಂಕ್ರಣ್ಣ ಶಾಸ್ತ್ರಿ, ಬಸ್ತಿಹಾಳದ ಅಮೋಗೇಪ್ಪ ಶಾಸ್ತ್ರಿ, ಜಿಪಂ ಮಾಜಿ ಉಪಾಧ್ಯಕ್ಷ ಶಂಕ್ರಣ್ಣ ವಣಿಕ್ಯಾಳ, ಶರಣಪ್ಪ ದೇಶಪಾಂಡೆ, ಚನ್ನಬಸಪ್ಪ ದೇಸಾಯಿ, ಹಳ್ಳೆಪ್ಪ ಹವಲ್ದಾರ, ಸಾಯಬಣ್ಣ ಹವಲ್ದಾರ, ಶರಣಪ್ಪ ಬಿಸ್ಟೇಪ್ಪಗೋಳ, ಬಂದಗಿಸಾಬ್ ಗೌಂಡಿ, ಸಾಹೇಬರೆಡ್ಡಿ ಖಾನಾಪುರ, ಬಸಣ್ಣ ವಣಿಕ್ಯಾಳ, ಗುರುನಾಥ ವಿಶ್ವಕರ್ಮ, ಮಹಾದೇವಪ್ಪ ದೇಶಪಾಂಡೆ, ಶರಣಪ್ಪ ಯಳವರ, ಗುರಲಿಂಗ ತಳವಾರ, ಸಾಹೇಬಣ್ಣ ಚಿಂಚೋಳಿ, ಬುಳ್ಳಪ್ಪ ಹೆಳವರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ಉಪಸ್ಥಿತರಿದ್ದರು.
ಮಲ್ಲನಗೌಡ ಜಿ ಗೂಗಲ್ ನಿರೂಪಿಸಿ, ವಂದಿಸಿದರು. ಶಾಂತಗೌಡ ಮಾಲಿ ಪಾಟೀಲ ಕರಡಕಲ್, ಉಮೇಶ ಬಿಬಿ ಇಂಗಳಗಿ ಅವರಿಂದ ಸಂಗೀತ ಸೇವೆ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ

ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ

ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ

ಬಳ್ಳೊಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಜಾತ್ರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಮೇ ಅಂತ್ಯದವರೆಗೆ ಕೆರೆಗಳಿಗೆ ನೀರು ಬಿಡಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಬಳ್ಳೊಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಗ್ರಾಹಕ ತನ್ನ ಹಕ್ಕುಗಳನ್ನು ಅರಿತುಕೊಳ್ಳುವುದು ಮುಖ್ಯ
    In (ರಾಜ್ಯ ) ಜಿಲ್ಲೆ
  • ಹಿಪ್ಪರಗಿ ಜಲಾಶಯದಲ್ಲಿ ಇಳಿಮುಖವಾಗುತ್ತಿರುವ ಜೀವಜಲ
    In (ರಾಜ್ಯ ) ಜಿಲ್ಲೆ
  • ಕೆಬಿಜೆಎನ್ನೆಲ್ ಅಧಿಕಾರಿಗಳಿಂದ ಚಡಚಣ ಭಾಗದ ರೈತರಿಗೆ ಮಲತಾಯಿ ಧೋರಣೆ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಕಡಣಿ ಭೋಗೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.