Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ

ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ

ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫಾರ್ಮಸಿ ವಿದ್ಯಾರ್ಥಿಗಳು ಹೊಸ ಸಂಶೋಧನೆ-ತಂತ್ರಜ್ಞಾನ ಬಳಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ಫಾರ್ಮಸಿ ವಿದ್ಯಾರ್ಥಿಗಳು ಹೊಸ ಸಂಶೋಧನೆ-ತಂತ್ರಜ್ಞಾನ ಬಳಸಿಕೊಳ್ಳಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪದವಿ ಪ್ರದಾನ (Graduation Day) ಕಾರ್ಯಕ್ರಮದಲ್ಲಿ ಅಕ್ಕ ಮಹಾದೇವಿ ವಿವಿ ಕುಲಪತಿ ಡಾ.ಶಾಂತಾದೇವಿ ಟಿ. ಅಬಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶದ ಅಭಿವೃದ್ಧಿಯಲ್ಲಿ ಆರ್ಥಿಕ, ಆರೋಗ್ಯ, ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರಗಳು ಪ್ರಮುಖವಾಗಿದ್ದು ಇವುಗಳಲ್ಲಿ ಫಾರ್ಮಸಿ ಮತ್ತು ಮೆಡಿಕೇಶನ್ ಮುಖ್ಯ ಪಾತ್ರ ವಹಿಸುತ್ತವೆ ಎಂದು ರಾಜ್ಯ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಡಾ. ಶಾಂತಾದೇವಿ ಟಿ. ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧ ವಿಜ್ಞಾನ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಮಂಗಳವಾರ ನಡೆದ ಪದವಿ ಪ್ರದಾನ (Graduation Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಜೊತೆ ಫಾರ್ಮಸಿಸ್ಟ್ರೂ ಸಮಾನ ಸೇವೆ ಸಲ್ಲಿಸುತ್ತಾರೆ. ಆದ್ದರಿಂದ ಫಾರ್ಮಸಿ ವಿದ್ಯಾರ್ಥಿಗಳು ಕೂಡ ಹೊಸ ಸಂಶೋಧನೆಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜನರ ಆರೋಗ್ಯದ ಗುಣಮಟ್ಟವನ್ನು ಸುಧಾರಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.
ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಫಾರ್ಮಸಿ ವಿಭಾಗದ ಅಧ್ಯಯನ ಮಂಡಳಿ ಅಧ್ಯಕ್ಷ ಮತ್ತು ಮಂಗಳೂರಿನ ಪಿ. ಎ. ಔಷಧ ವಿಜ್ಞಾನ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಫಾರ್ಮಸಿಸ್ಟ್ಗಳು ಪ್ರಾಣರಕ್ಷಕ ಔಷಧಿಗಳನ್ನು ತಯಾರಿಸಿ, ರೋಗಿಗಳಿಗೆ ವಿತರಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಫಾರ್ಮಸಿ ವೃತ್ತಿ ಮಹತ್ತರ ಬದಲಾವಣೆಗಳನ್ನು ಕಂಡಿದ್ದು, ಆಸ್ಪತ್ರೆಗಳು ಮತ್ತು ಔಷಧಿ ಉದ್ಯಮವಷ್ಟೇ ಅಲ್ಲ, ಸಾಫ್ಟ್ವೇರ್ ಕ್ಷೇತ್ರಗಳಲ್ಲಿಯೂ ಉದ್ಯೋಗಾವಕಾಶಗಳನ್ನು ಹೆಚ್ಚಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿ. ಫಾರ್ಮ, ಎಂ. ಫಾರ್ಮ ಹಾಗೂ ಫಾರ್ಮ್ ಡಿ ಪದವೀಧರರಿಗೆ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕ ಡಾ. ಆರ್. ಬಿ. ಕೋಟ್ನಾಳ, ಕಾಲೇಜಿನ ಪ್ರಾಚಾರ್ಯ ಡಾ. ಸಿ. ಮಲ್ಲಿಕಾರ್ಜುನ ಶೆಟ್ಟಿ, ಶೈಕ್ಷಣಿಕ ನಿರ್ವಾಹಕ ಡಾ. ಎಸ್. ಆರ್. ಕರಜಗಿ, ಐ. ಕ್ಯೂ. ಎ. ಸಿ ಸಂಯೋಜಕ ಡಾ. ಬಸವರಾಜ ಹುಣಸಗಿ ಮತ್ತು ಸಾಂಸ್ಕೃತಿಕ ಸಮಿತಿ ಸಂಯೋಜಕ ಸಂಗಪ್ಪ ತೇಲಿ, ಡಾ. ಶ್ರೀಪಾದ ಪೋತದಾರ ಸೇರಿದಂತೆ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ

ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ

ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.