Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಅಭ್ಯರ್ಥಿ ಮನಗೂಳಿಗೆ ಹಾಲುಮತ ಸಮಾಜದ ಬೆಂಬಲ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಅಭ್ಯರ್ಥಿ ಮನಗೂಳಿಗೆ ಹಾಲುಮತ ಸಮಾಜದ ಬೆಂಬಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿ0ದಗಿ: ವಿಧಾನಸಭಾ ಮತಕ್ಷೇತ್ರದ ಹಾಲುಮತ ಸಮಾಜದ ಮುಖಂಡರು ಹಾಗೂ ಸಮಾಜ ಬಂಧುಗಳು ಮಾಜಿ ಮುಖ್ಯಮಂತ್ರಿ ಹಾಲುಮತ ಸಮಾಜದ ನಾಯಕ ಸಿದ್ರಾಮಯ್ಯನವರ ಕೈ ಬಲಪಡಿಸಲು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿಯವರಿಗೆ ಸೋಮವಾರ ಒಕ್ಕೋರಲಿನಿಂದ ಬೆಂಬಲ ವ್ಯಕ್ತಪಡಿಸಿದರು.
ಈ ವೇಳೆ ಅನೇಕ ಮುಂಖಡರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೂಡಿ ಬಿಜೆಪಿ ಪಕ್ಷವನ್ನು ತಳÀಮಟ್ಟದಿಂದ ಕಟ್ಟಿ ಬೆಳೆಸಿದ ಕುರುಬ ಸಮಾಜದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪೂರ್ಣವಾಗಿ ಮೂಲೆ ಗುಂಪು ಮಾಡಿದ ಬಿಜೆಪಿ ಪಕ್ಷವನ್ನು ಯಾವುದೇ ಕಾರಣಕ್ಕೂ ನಮ್ಮ ಕುರುಬ ಸಮಾಜ ಬೆಂಬಲಿಸುವುದಿಲ್ಲ.
ಒಬ್ಬ ಕುರುಬ ಸಮಾಜದ ವ್ಯಕ್ತಿಯನ್ನು ಈ ರಾಜ್ಯದ ಉನ್ನತ ಹುದ್ದೆಗೆ ಮುಖ್ಯಮಂತ್ರಿ ಗದ್ದುಗೆ ಏರಿಸಿ ಬೆಳೆಸಿದ ಕಾಂಗ್ರೇಸ್ ಪಕ್ಷವನ್ನು ಹಾಲುಮತ ಸಮಾಜ ಎಂದೂ ಮರೆಯುವುದಿಲ್ಲ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗೆ ಬೆಂಬಲಿಸಿದರೆ ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಬೆಂಬಲಿಸಿದ ಹಾಗೆ. ಆದ್ದರಿಂದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿಯವರಿಗೆ ನಮ್ಮ ಹಾಲು ಮತ ಸಮಾಜ ಬೆಂಬಲವನ್ನು ಸೂಚಿಸಿದೆ.
ನಮ್ಮ ಸಮಾಜ ಬಿಜೆಪಿ ಪಕ್ಷಕ್ಕೆ ಬೆಂಬಲ ಎಂದು ನಿನ್ನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಸಿಂದಗಿ ಕುರುಬ ಸಮಾಜದ ತಾಲೂಕಾಧ್ಯಕ್ಷ ನಿಂಗಣ್ಣ ಬಿರಾದಾರ ಅವರ ಹೇಳಿಕೆ ಸುಳ್ಳಾಗಿದೆ. ಸಿಂದಗಿ ಮತಕ್ಷೇತ್ರದ ಹಾಲುಮತ ಸಮಾಜ ಯಾರ ಮನೆಯ ಸ್ವತ್ತಲ್ಲ. ಹಿರಿಯರ ಜೊತೆ ಚರ್ಚಿಸದೆ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ. ಅಂತಹ ನಿರ್ಧಾರಗಳು ತಪ್ಪಾಗಿರುತ್ತದೆ. ಅದನ್ನು ಕುರುಬ ಸಮಾಜದ ನಾವು ಯಾರೂ ಒಪ್ಪುವುದಿಲ್ಲ ಎಂದರು.
ಈ ವೇಳೆ ಮಾಜಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಮಾಜಿ ತಾಲೂಕ ಪಂಚಾಯಿತಿ ಸದಸ್ಯರು, ಭೀಮರಾಯ ಅಮರಗೋಳ, ಮಾಜಿ ತಾಲೂಕ ಕುರುಬ ಸಮಾಜದ ಅಧ್ಯಕ್ಷ ರಾಜು ಪುಜಾರಿ, ಭೀಮರಾಯ ಶೀತಿಮನಿ, ಮಡ್ಡಪ್ಪ ಸೊನ್ನದ, ಭೀಮು ಪೂಜಾರಿ, ಶ್ರೀಶೈಲ ಕೌಲಗಿ, ನಿಂಗಣ್ಣ ಬುಳ್ಳಾ, ಬಲವಂತರಾಯಗೌಡ ಬಿರಾದಾರ ಗುಬ್ಬೆವಾಡ, ಈರಣ್ಣ ನಾಯ್ಕೋಡಿ, ಕಲ್ಲಪ್ಪ ಬಳುಂಡಗಿ, ರೇವಣ್ಣ ಶೀತಿಮನಿ, ಶ್ರೀನಿವಾಸ ಉಕ್ಕಲಿ, ಲಕ್ಷö್ಮಣ ಜೇವರ್ಗಿ, ಸುರೇಶ ಪಾಟೀಲ ಭೀಮನಗೌಡ ಬಿರಾದಾರ, ವಾಯ್.ಬಿ. ಕೇಣಿ, ದೇವಿಂದ್ರ ಪೂಜಾರಿ ಹಾಗೂ ಬಸವರಾಜ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ
    In (ರಾಜ್ಯ ) ಜಿಲ್ಲೆ
  • ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಓಲೇಮಠಕ್ಕೆ ವ್ಯಸನ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ತೂಕ ಇಳುವರಿ ಪರಿಶೀಲಿಸಿದ ಕಬ್ಬು ಪರಿಶೀಲನಾ ಸಮಿತಿ
    In (ರಾಜ್ಯ ) ಜಿಲ್ಲೆ
  • ಬಸವಜಯ ಮೃತ್ಯುಂಜಯ ಶ್ರೀಗಳಿಂದ ಸಮಾವೇಶ ಪೂರ್ವ ತಯಾರಿ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರಿಗಾಗುತ್ತಿರುವ ಅನ್ಯಾಯ ತಡೆಗಟ್ಟಿ :ಸಗರ
    In (ರಾಜ್ಯ ) ಜಿಲ್ಲೆ
  • ವೈದ್ಯ ವೃತ್ತಿಯು ಅತ್ಯಂತ ಪವಿತ್ರ ವೃತ್ತಿ :ಡಾ.ಸಿದ್ದನಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.