Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ

ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ

ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಕಲು ಮುಕ್ತ ಪರೀಕ್ಷೆ ನಡೆಸಲು ಕೊಠಡಿ ಮೇಲ್ವಿಚಾರಕರಿಗೆ ಸೂಚನೆ
(ರಾಜ್ಯ ) ಜಿಲ್ಲೆ

ನಕಲು ಮುಕ್ತ ಪರೀಕ್ಷೆ ನಡೆಸಲು ಕೊಠಡಿ ಮೇಲ್ವಿಚಾರಕರಿಗೆ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ನಕಲು ಮುಕ್ತ ಪರೀಕ್ಷೆ ನಡೆಸಬೇಕು, ಅಚ್ಚುಕಟ್ಟುತನದಿಂದ ಶಿಸ್ತುಬದ್ದವಾಗಿ ಯಶಸ್ವಿಯಾಗಿ ಸೂಸುತ್ರವಾಗಿ ಪರೀಕ್ಷೆ ನಡೆಸಲಾಗುವದು ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಂ.ಅವಟಿ ಹೇಳಿದರು.
ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಪ್ರೌಢ ಶಾಲೆಯಲ್ಲಿ ಗುರುವಾರ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕರ ಸಭೆ ಏರ್ಪಡಿಸಿ ಅವರು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ ಅವರ ನಿರ್ದೇಶನದಂತೆ ನಿಷ್ಪಕ್ಷವಾಗಿ ಶಾಂತವಾಗಿ ಕಾಫಿ ಮಾಡದೆ ಮಕ್ಕಳು ಪರೀಕ್ಷೆ ಬರೆಯಬೇಕು. ಮಕ್ಕಳಿಗೆ ಭಯಮುಕ್ತ ಪರೀಕ್ಷೆ ನಡೆಸಬೇಕು. ಇಡೀ ಪರೀಕ್ಷಾ ಕೇಂದ್ರವು ಸಿಸಿ ಕ್ಯಾಮರಾ ನಿಗಾದಲ್ಲಿ ಇರುವದು. ಬಿಇಓ ಕಛೇರಿಯಲ್ಲಿ 40 ಗಣಕಯಂತ್ರ, ಡಿಡಿಪಿಐ ಕಛೇರಿ 40 ಗಣಕಯಂತ್ರ, ಜಿಪಂ ಕಛೇರಿಯಲ್ಲಿ 40 ಗಣಕಯಂತ್ರ ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಿಗಾ ವಹಿಸಲು 40 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ.
ಪರೀಕ್ಷೆ ನಡೆಯುವ ಒಂದು ಗಂಟೆ ಮೊದಲು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ ಹಾಜರಿರಬೇಕು. ಅರ್ಧ ಗಂಟೆ ಮೊದಲೆ ಮೇಲ್ವಿಚಾರಕರು ಕೊಠಡಿ ಒಳಗೆ ಇರಬೇಕು. ಪ್ರತಿ ಮಗುವಿನ ಹತ್ತಿರ ಚೀಟಿ ಇರದೇ ಇರುವದನ್ನು ಖಾತ್ರಿ ಮಾಡಿಕೊಳ್ಳಲು ಒಬ್ಬೊಬ್ಬರಿಗೆ ತಪಾಸಣೆ ಮಾಡಬೇಕು.
ಉತ್ತರ ಪತ್ರಿಕೆ ಬುಕ್ ಲೇಟ್ ನಂಬರ ಬರೆಯಬೇಕು. ಅಭ್ಯರ್ಥಿಯ ಸಹಿ ಮಾಡಿಕೊಳ್ಳಬೇಕು. ಪ್ರವೇಶ ಪತ್ರ, ನಾಮಿನಲ್ ರೊಲ್ ತಪಾಸಣೆ ಮಾಡಿಕೊಂಡು ಅಭ್ಯರ್ಥಿ ಅವರೇ ಎಂದು ಖಾತ್ರಿ ಪಡಿಸಿಕೊಳ್ಳಬೇಕು. ಕೇಂದ್ರದ ಒಳಗೆ ಬಂದ ಕೂಡಲೇ ಮೊಬೈಲ್ ಗಳನ್ನು ಮೊಬೈಲ್ ಸ್ವಾಧಿನಾಧಿಕಾರಿಗಳಿಗೆ ಒಪ್ಪಿಸಬೇಕು. ಗುರುತಿನಿ ಚೀಟಿ ಇಲ್ಲದವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವಿಲ್ಲ. ಸೂಕ್ತ ಪೋಲಿಸ್ ಬಂದೋಬಸ್ತ ಇರುವದು. ಒಬ್ಬ ಪಿಎಸ್ಐ ಆರು ಜನ ಸಿಬ್ಬಂದಿ ಕರ್ತವ್ಯ ನಿರ್ವಹಣೆ ಮಾಡುತ್ತಿರುತ್ತಾರೆ.
ಸಂಸ್ಥೆಯ ಮುಖ್ಯೋಪಾಧ್ಯಾಯ ಎಸ್.ಎಂ.ಅವಟಿ ಮಾತನಾಡಿ ಸುಸೂತ್ರ ಪರೀಕ್ಷೆ ನಡೆಯಲು ಪರೀಕ್ಷಾ ಕೇಂದ್ರದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ಶೌಚಾಲಯ, ಕೇಂದ್ರದ ಸುತ್ತ ಸಾರ್ವಜನಿಕರು ಪ್ರವೇಶ ಮಾಡದಂತೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಕೂಡಾ ಪರೀಕ್ಷಾ ಕೇಂದ್ರಸ ಸುತ್ತ ಗಲಾಟೆ, ದಾಂಧಲೆ ಮಾಡಿ ಪರೀಕ್ಷೆ ಬರೆಯುವ ಮಕ್ಕಳಿಗೆ ತೊಂದರೆ ನೀಡಬಾರದು ಎಂದು ಈ ಮೂಲಕ ತಿಳಿಸಿದರು.
ಈ ಸಂದರ್ಭದಲ್ಲಿ ಉಪ ಅಧಿಕ್ಷಕರು ಬಿ.ಎಂ.ಬಡಿಗೇರ, ಕಸ್ಟೋಡಿಯನ್ ಸಿ.ಎಲ್‌.ಪಾಟೀಲ್, ಎಂ.ಡಿ. ಪಡಂದಾರ, ಬಿ.ಸಿ.ನಾವಿ, ಆನಂದ ಝಂಡೆ, ಗಜಾನಂದ ಜುಂಜರವಾಡ, ಎಸ್.ಎನ್.ಬಾಗಲಕೋಟ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ

ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ

ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ

ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವರ ದಾಸಿಮಯ್ಯ ನವರ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ನಿಸರ್ಗ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು :ಗವಿಸಿದ್ದೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಡಾ.ಸಮೀಕ್ಷಾ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಪಶು ವೈದ್ಯಕೀಯ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.