Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ.ನಂ. ೧೦೨೭, ೧೦೨೯ & ೮೩೪ ಅಂಜುಮನ್ ಒಡೆತನದ ಆಸ್ತಿಗಳು
(ರಾಜ್ಯ ) ಜಿಲ್ಲೆ

ಸ.ನಂ. ೧೦೨೭, ೧೦೨೯ & ೮೩೪ ಅಂಜುಮನ್ ಒಡೆತನದ ಆಸ್ತಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಮುಸ್ಲಿಂ ಸಮುದಾಯದ ಸರ್ವೇ ನಂಬರ್ ೧೦೨೭, ೧೦೨೯, ೮೩೪ ಮೂರು ಖಬರಸ್ತಾನಗಳಿದ್ದು, ಅವುಗಳು ಅಂಜುಮನ ಒಡೆತನದ ಆಸ್ತಿಗಳಾಗಿವೆ ಹೊರತು ವಕ್ಫ್ ಆಸ್ತಿಗಳಲ್ಲ. ಜನರಲ್ಲಿ ತಪ್ಪು ಭಾವನೆ ತುಂಬಿ ವಕ್ಫ್ ಅಧಿಕಾರಿಗಳು ಹಾಗೂ ಸ್ವಯಂ ಘೋಷಿತ ಖಬರಸ್ತಾನ ಕಮಿಟಿಯು ತಾರಾತುರಿಯಲ್ಲಿ ಜಾಗೆಯನ್ನು ಖಾಲಿ ಮಾಡಿಸಿ ಬಡಜನರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ. ಅದಕ್ಕೆ ಅವರ ವಿರುದ್ಧ ಅಂಜುಮನ್ ಸಂಸ್ಥೆಯು ಇದೆ ೧೫ರಂದು ಹೈಕೊರ್ಟ್ನಿಂದ ತಡೆಯಾಜ್ಞೆ ತಂದಿದೆ ಎಂದು ಅಂಜುಮನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಹೇಳಿದರು.
ಪಟ್ಟಣದ ಅಂಜುಮನ ಶಿಕ್ಷಣ ಸಂಸ್ಥೆಯಲ್ಲಿ ವಕ್ಫ ಆಸ್ತಿಗಳ ಕುರಿತು ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
೧೯೩೭-೩೮ರಲ್ಲಿ ಸ್ಥಾಪನೆಯಾದ ಅಂಜುಮನ ಶಿಕ್ಷಣ ಸಂಸ್ಥೆಯ ಸ್ವಂತ ಈ ಮೂರು ಆಸ್ತಿಗಳ ನಿರ್ವಹಣೆ ಮಾಡುತ್ತಿತ್ತು. ಅದನ್ನು ಇನ್ನಷ್ಚು ಅಭಿವೃದ್ಧಿ ಪಡಿಸಲು ವಕ್ಫಗೆ ಸಂರಕ್ಷಣೆ ಮಾಡಲು ಈ ಎಲ್ಲ ಆಸ್ತಿಗಳನ್ನು ನೀಡಿದ್ದು ಅವುಗಳು ಬೋರ್ಡ್ ಆಸ್ತಿಗಳಲ್ಲ, ಅಂಜುಮನ್ ಆಸ್ತಿಗಳು ಸಂಘ-ಸಂಸ್ಥೆಗಳು ವಕ್ಫ್ ಆಗುವುದಿಲ್ಲ. ಅಂಜುಮನ ಮತ್ತು ವಕ್ಫ ಒಂದೇ ಎಂದು ಮುಸ್ಲಿಂ ಜನರಲ್ಲಿ ಎರಡು ಪಂಗಡಗಳನ್ನಾಗಿ ಒಡೆದು ಜಗಳ ಹಚ್ಚುವಂತ ಕಾರ್ಯಕ್ಕೆ ಮುಂದಾಗಿದೆ. ಅಂಜುಮನ ಸಂಸ್ಥೆಗೆ ೧೨ವರ್ಷಗಳಲ್ಲಿ ೧೫ಬಾರಿ ಮುತುವಲ್ಲಿಗಳನ್ನು ನೇಮಕ ಮಾಡಿದೆ. ನಾವು ಕಾನೂನಾತ್ಮಕ ಹೋರಾಟ ಮಾಡಿ ತಮ್ಮದಾಗಿಸಿಕೊಂಡಿದ್ದೇವೆ. ವಕ್ಫ್ ಸಂಸ್ಥೆಯ ಕೆಲಸ ಅಭಿವೃದ್ಧಿಪರವಾಗಿವೆ. ಆದರೆ ಅದನ್ನು ಆಡಳಿತ ನಡೆಸುವವರು ಸರಿಯಾಗಿ ಬರುತ್ತಿಲ್ಲ ಎಂದು ದೂರಿದರು.
ಅಂದಿನ ಅಧ್ಯಕ್ಷರಾಗಿದ್ದ ನಬಿಸಾಬ್ ಹಸನಸಾಬ್ ಅಂಡೆವಾಲೆ ಇದ್ದಾಗ ಆ ಆಸ್ತಿಗಳನ್ನು ಯಾರು ಉಪಯೋಗಿಸಿಕೊಂಡು ಬಂದಿದ್ದರೋ ಅಂತಹ ಆಸ್ತಿಗಳು ವಕ್ಫ್ ಆಸ್ತಿಗಳು. ಅದನ್ನು ೧೯೬೪ರಲ್ಲಿ ಹುಟ್ಟಿಕೊಂಡ ವಕ್ಫ್ ಬೋರ್ಡ್ ಸಂಸ್ಥೆಯು ಅಂಜುಮನ ಎಂದರೆ ನಾನೇ ಎಂದು ಬಿಂಬಿಸುತ್ತ ಜನರಿಗೆ ಮಂಕು ಬೂದಿ ಎರಚುವ ಕಾರ್ಯದಲ್ಲಿ ತೊಡಗಿದೆ. ಮೊದಲು ಅಂಜುಮನ ಹುಟ್ಟಿದೆ ನಂತರ ವಕ್ಫ್ ಬೋರ್ಡ್ ಹುಟ್ಟಿದೆ. ಈ ಕಾರ್ಯ ಮಗನಿಂದ ಅಪ್ಪನಿಗೆ ಬುದ್ದಿ ಹೇಳುವ ಕೆಲಸ ಇದಾಗಿದೆ. ಅದಕ್ಕೆ ನಾವು ಕಾನೂನಾತ್ಮಕ ಮೊರೆ ಹೋಗಿದ್ದು, ಇದೆ ೧೫ರಂದು ತಡೆಯಾಜ್ಞೆ ಸಿಕ್ಕಿದೆ. ಸರಕಾರ, ವಕ್ಫ್ ಬೋರ್ಡ್ ಮತ್ತು ಶಾಸಕರು ಸಹಕಾರ ನೀಡಿದರೆ, ಸ್ಮಶಾನ ಮಧ್ಯದಲ್ಲಿ ಬಿಟ್ಟು ಸುತ್ತಲೂ ಮಳಿಗೆಗಳನ್ನು ನಿರ್ಮಿಸಿ ಬಡಜನರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎ.ಎ.ದುದ್ದನಿ, ನಿರ್ದೇಶಕ ಮಹಿಬೂಬ ಹಸರಗುಂಡಗಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.