Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯತ್ನಾಳರ ಉಚ್ಛಾಟನೆಗೆ ಕಾರಣರಾದ ವ್ಯಕ್ತಿ ವಿರುದ್ಧ ನಮ್ಮ ಹೋರಾಟ
(ರಾಜ್ಯ ) ಜಿಲ್ಲೆ

ಯತ್ನಾಳರ ಉಚ್ಛಾಟನೆಗೆ ಕಾರಣರಾದ ವ್ಯಕ್ತಿ ವಿರುದ್ಧ ನಮ್ಮ ಹೋರಾಟ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ಸಮಾಜದ ಶಾಸಕರೊಬ್ಬರಿಗೆ ಅನ್ಯಾಯವಾಗಿದೆ, ಅದರ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ, ಆದರೆ ವಿನಾಕಾರಣ ಕೆಲವರು ನಮ್ಮ ಸಮಾಜದ ವಿಷಯದಲ್ಲಿ ಮೂಗು ತೂರಿಸುತ್ತಿದ್ದಾರೆ, ನಮ್ಮ ಸಮಾಜದ ಒಗ್ಗಟ್ಟು, ಪ್ರಗತಿ ಸಹಿಸಿಕೊಳ್ಳದೇ ಹೊಟ್ಟೆಕಿಚ್ಚಿನಿಂದ ಕೆಲವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯವಾದರೆ ನಾನು ಆತನ ನ್ಯಾಯದ ಪರವಾಗಿ ನಿಲ್ಲುವೆ, ಎಲ್ಲ ಸಮಾಜದ ಶ್ರೀಗಳು ಸಹ ತಮ್ಮ ಸಮಾಜಕ್ಕೆ ಅನ್ಯಾಯವಾದಾಗ ಪ್ರತಿಭಟನೆ ಮಾಡಿದ್ದು ಇದೆ, ಅದರಂತೆ ಪಂಚಮಸಾಲಿ ಹೋರಾಟ, ಉತ್ತರ ಕರ್ನಾಟಕ ಪ್ರಗತಿ ಕಳಕಳಿ ಹೊಂದಿರುವ ಜನಪರ ನಾಯಕ ಯತ್ನಾಳ ಅವರ ಬೆನ್ನಿಗೆ ನಿಂತಿದ್ದೇನೆ, ಉಚ್ಛಾಟನೆ ಮಾಡಿರುವುದನ್ನು ಖಂಡಿಸಿದ್ದೇನೆ ಎಂದರು.
ಕಾರಣವಿಲ್ಲದೇ ಒಬ್ಬ ಪ್ರಭಾವಿ ನಾಯಕನನ್ನು ಉಚ್ಛಾಟನೆ ಮಾಡಿರುವುದು ಸಮಸ್ತ ಪಂಚಮಸಾಲಿ ಸಮಾಜದ ಜನರ ಭಾವನೆಗಳಿಗೆ ನೋವು ತರಿಸಿದೆ ಎಂದರು.
ಪಂಚಮಸಾಲಿ ಸಮಾಜ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ, ಎಪ್ರಿಲ್ ೧೦ ರೊಳಗಾಗಿ ಯತ್ನಾಳರ ಉಚ್ಛಾಟನೆ ಆದೇಶವನ್ನು ಹಿಂದಕ್ಕೆ ಪಡೆಯಬೇಕು, ಈ ಉಚ್ಛಾಟನೆ ಹಿಂದೆ ಷಡ್ಯಂತ್ರ ಇರುವ ವ್ಯಕ್ತಿಗಳ ವಿರುದ್ಧ ಪ್ರಬಲ ಹೋರಾಟವನ್ನು ಜನಾಂದೋಲನ ರೂಪದಲ್ಲಿ ಸಂಘಟಿಸಲಾಗುವುದು ಎಂದು ವಿವರಿಸಿದರು.
ಇದು ಬಿಜೆಪಿ ವಿರುದ್ಧದ ಹೋರಾಟವಲ್ಲ, ಯತ್ನಾಳರ ಉಚ್ಛಾಟನೆಗೆ ಕಾರಣರಾದ ವ್ಯಕ್ತಿಯ ವಿರುದ್ಧ ನಾವು ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಶ್ರೀಗಳು ಸ್ಪಷ್ಟಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ

ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ

ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 05, 2026
    In ದಿನಪತ್ರಿಕೆ
  • ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಿರ್ಲಕ್ಷ್ಯ ಬೇಡ
    In (ರಾಜ್ಯ ) ಜಿಲ್ಲೆ
  • ಉಚಿತ ಬಸ್ ಪಾಸ್ ಶುಲ್ಕ ಮರುಪಾವತಿಗೆ ನೋಂದಣಿಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಜು.೭ರಂದು ಉದ್ಯಮಶೀಲತಾ ಅರಿವು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ಸೈನಿಕ ಕಾಶೀರಾಯ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುವವರೇ ಶಿಕ್ಷಕರು
    In (ರಾಜ್ಯ ) ಜಿಲ್ಲೆ
  • ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
    In (ರಾಜ್ಯ ) ಜಿಲ್ಲೆ
  • ದಸರಾದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ದಂತ ಮುರಿತ!
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಪುರಸಭೆಯಿಂದ ಭೀಮನಭಾವಿ ಸ್ವಚ್ಚತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.