Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫ್ರೊ.ರಾಜು ಆಲಗೂರ ಅವರನ್ನು ಎಂಎಲ್ಸಿ ಮಾಡಲು ಆಗ್ರಹ
(ರಾಜ್ಯ ) ಜಿಲ್ಲೆ

ಫ್ರೊ.ರಾಜು ಆಲಗೂರ ಅವರನ್ನು ಎಂಎಲ್ಸಿ ಮಾಡಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಧಾನ ಪರಿಷತ್ತಿಗೆ ಆಯ್ಕೆಯಾಗಲು ನಾಲ್ಕು ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅದರಲ್ಲಿ ಒಂದು ಕ್ಷೇತ್ರವನ್ನು ಪರಿಶಿಷ್ಟ ಕ್ಷೇತ್ರವನ್ನಾಗಿಸಿ ವಿಜಯಪುರದ ಪ್ರೋ.ರಾಜು ಆಲಗೂರ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆಮಾಡಬೇಕೆಂದು ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಕಾಂಗ್ರೆಸ್ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಅಧಿಕಾರ ವಂಚಿತ ಜಿಲ್ಲೆ. ಇದು ಇಲ್ಲಿಯವರೆಗೆ ಯಾವುದೇ ನಾಮನಿರ್ದೇಶನವಾಗಿಲ್ಲ. ಕಾರಣ ಪರಿಶಿಷ್ಟ ಜಾತಿಗೆ ಸ್ಥಾನ ದೊರಕಿಸಿಕೊಡಬೇಕು. ರಾಜು ಆಲಗೂರ ಅವರು ಕಾಲೇಜಿನ ದಿನಗಳಲ್ಲಿಯೇ ದಲಿತ ಸಂಘಟನೆಯನ್ನು ಹುಟ್ಟು ಹಾಕಿ, ಜಿಲ್ಲಾ ಸಂಚಾಲಕರಾಗಿ ಸ್ವಾಭಿಮಾನ ಕಿಚ್ಚನ್ನು ಹುಟ್ಟು ಹಾಕಿದವರು. ೧೯೯೯ರಲ್ಲಿ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿ ಶಾಸಕರಾಗಿ ಸರಕಾರದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಇಂತಹವರನ್ನು ರಾಜಕೀಯ ಬೆಳವಣಿಗೆಯಲ್ಲಿ ಹತ್ತಿಕ್ಕುವಂತಹ ಕಾರ್ಯ ತೆರೆ ಮರೆಯಲ್ಲಿ ನಡೆದಿದೆ. ಪ್ರಸ್ತುತ ಎಂಎಲ್‌ಎ ಇದ್ದರೂ ೨೦೧೩, ೨೦೧೮ ಮತ್ತು ೨೦೨೩ರಲ್ಲಿ ಟಿಕೆಟ್ ವಂಚಿತರಾಗಿದ್ದರಿಂದ ಜಿಲ್ಲೆಯಲ್ಲಿ ದಲಿತರಿಗೆ ರಾಜಕೀಯ ನೆಲೆ ಇಲ್ಲದಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ದೊರೆತರು ಅವರನ್ನು ಗೆಲ್ಲದಂತೆ ಬಲಿಪಶುಮಾಡಲಾಯಿತು. ಕೆಲ ದಲಿತ ನಾಯಕರು ವ್ಯವಸ್ಥಿತ ಕೂಟ ರಚಿಸಿ ಸಮಾಜಕ್ಕೆ ಅನ್ಯಾಯ ಎಸಗಿದ್ದಾರೆ. ಈಗ ಪ್ರೋ.ಆಲಗೂರ ಅವರನ್ನು ಎಂಎಲ್‌ಸಿ ಆಯ್ಕೆಗೆ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀಕಾಂತ ಸೋಮಜ್ಯಾಳ, ಶ್ರೀಶೈಲ ಜಾಲವಾದಿ, ಪರಶುರಾಮ ಕಾಂಬಳೆ, ಧರ್ಮ ಯಂಟಮಾನ, ಅಂಬಿಕಾ ಪಾಟೀಲ, ಶರಣಮ್ಮ ನಾಯಕ, ಶಾಂತೂ ರಾಣಾಗೋಳ, ರವಿ ಹೊಳಿ, ಶಿವಾನಂದ ಡೋಣೂರ, ಅಪ್ಪು ಮಾಡ್ಯಾಳ, ನೀಲಕಂಠ ಚಲವಾದಿ, ನವೀನ ಹೊಸಮನಿ, ದತ್ತು ನಾಲ್ಕಮಾನ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಿಥಿಲಾವಸ್ಥೆಯ ಅಂಗನವಾಡಿ ಕಟ್ಟಡಕ್ಕೆ ಕಾಂಪೌಂಡ್ ಬೇರೆ ಕೇಡು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.