Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೂದಿಹಾಳ ಏತ ನೀರಾವರಿ ಯೋಜನೆ | ಕ್ರಿಯಾಶೀಲ ವೇದಿಕೆ ವತಿಯಿಂದ ಡಿಸಿಎಂ ಡಿ.ಕೆ.ಶಿವಕುಮಾರ ಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಪೀರಾಪೂರ – ಬೂದಿಹಾಳ ಏತ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ತಾಳಿಕೋಟಿ ತಾಲೂಕಿನ ಪೀರಾಪೂರ ಬೂದಿಹಾಳ ಏತ ನೀರಾವರಿ ಯೋಜನೆ ಕ್ರಿಯಾಶೀಲ ವೇದಿಕೆ ವತಿಯಿಂದ ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಬುಧವಾರ ಮನವಿ ಅರ್ಪಿಸಿದರು.
ಈ ಯೋಜನೆಗಾಗಿ ಸರಕಾರ ಈಗಾಗಲೇ ಸುಮಾರು ರೂ. ೮೦೦ ಕೋಟಿಯಷ್ಟು ದುಡ್ಡು ವ್ಯಯ ಮಾಡಿದೆಯಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇನ್ನೂ ಕೇವಲ ಹೊಲಗಾಲುವೆಯ ೧೦ ಪ್ರತಿಶತ ಕೆಲಸ ಮಾತ್ರ ಬಾಕಿ ಇದ್ದು, ಈ ಕಾಮಗಾರಿಯನ್ನು ಇದೇ ಬೇಸಿಗೆಯಲ್ಲಿ ತ್ವರಿತಗತಿಯಲ್ಲಿ ಮಾಡಿಕೊಡಬೇಕು ಮತ್ತು ಇನ್ನೂ ಕೇವಲ ರೂ.೧೭೦ ರಿಂದ ರೂ.೨೦೦ ಕೋಟಿಯಷ್ಟು ಹಣಕಾಸು ಮಂಜೂರು ಮಾಡಿಕೊಟ್ಟರೆ ಈ ಭಾಗದ ೫೦೬೦೭ ಎಕರೆ ಕೃಷಿ ಭೂಮಿ ನೀರಾವರಿಗೆ ಒಳಪಡುತ್ತದೆ ಎಂದು ಮನವಿ ಮಾಡಲಾಯಿತು.
ಈಗಾಗಲೇ ಈ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಶೋಚನೀಯವಾಗಿದ್ದು. ಹಳ್ಳಿಗಳ ಜನರು ಬೆಂಗಳೂರು, ಬಾಂಬೆ, ಗೋವಾ, ಪುನಾ, ರತ್ನಾಗಿರಿ, ಪಣಜಿ, ಕರಾಡಗಳಿಗೆ ಕೆಲಸಕ್ಕೆ ಗುಳೆ ಹೋಗುತ್ತಿದ್ದಾರೆ. ಈ ಯೋಜನೆ ಪರಿಪೂರ್ಣ ಅನುಷ್ಠಾನವಾದಲ್ಲಿ ಈ ಭಾಗದ ೩೮ ಹಳ್ಳಿಗಳಲ್ಲಿ ೨ ಲಕ್ಷ ಕೃಷಿ ಜೊತೆಗೆ ಕೃಷಿ ಪೂರಕ ಉದ್ಯೋಗ ಸೃಷ್ಟಿಯಾಗುತ್ತವೆ. ಕನಿಷ್ಠ ೩೫೦ ಕೋಟಿಯಿಂದ ೪೫೦ ಕೋಟಿ ಅಂದಾಜು ಕೃಷಿ ಉತ್ಪನ್ನ ಮಾರುಕಟ್ಟೆಗೆ ಬರುತ್ತದೆ. ಆದ್ದರಿಂದ ತ್ವರಿತಗತಿಯಲ್ಲಿ ಸರಕಾರ ಈ ಯೋಜನೆ ಪರಿಪೂರ್ಣ ಮಾಡಿಕೊಟ್ಟರೆ ಈ ೩೮ ಹಳ್ಳಿಗಳು ಆರ್ಥಿಕವಾಗಿ ಸಬಲೀಕರಣ ಹೊಂದಲು ಅನುವು ಮಾಡಿ ಕೊಟ್ಟಂತಾಗುತ್ತದೆ ಎಂದು ವಿನಂತಿಸಿದರು.
ಈ ವೇಳೆ ಪ್ರಮುಖರಾದ ಪ್ರಭುಗೌಡ ಬಿರಾದಾರ ಅಸ್ಕಿ, ಹನುಮಗೌಡ ಎನ್.ಬಿರಾದಾರ, ಕಾಶೀನಾಥ ಎಂ.ತಳವಾರ, ಮಲ್ಲಣ್ಣ ಕೆ.ಹಿರೇಕುರುಬರ, ಸಂಗನಗೌಡ ಚ.ನಾಗರೆಡ್ಡಿ, ಮಹಾದೇವ ಕೆ. ವಾಲೀಕಾರ, ಸಿದ್ದನಗೌಡ ಎನ್.ಬಿರಾದಾರ, ರುದ್ರುಗೌಡ ಎಸ್. ಬಿರಾದಾರ, ಶಿವಪುತ್ರ ಚೌದ್ರಿ ನೀರಲಗಿ, ಗುರುರಾಜ ಎಂ.ಪಡಶೆಟ್ಟಿ ಸೇರಿದಂತೆ ಇತರರು ಇದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.