Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕೀಲರ ಕ್ಷೇಮಾಭಿವೃದ್ದಿಗೆ ಶ್ರಮಿಸುವೆ :ಮಿಟ್ಟಲಕೋಡ
(ರಾಜ್ಯ ) ಜಿಲ್ಲೆ

ವಕೀಲರ ಕ್ಷೇಮಾಭಿವೃದ್ದಿಗೆ ಶ್ರಮಿಸುವೆ :ಮಿಟ್ಟಲಕೋಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ವಕೀಲರ ಕ್ಷೇಮಾಭಿವೃದ್ದಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸುವ ಜೊತೆಗೆ ವಕೀಲರ ಕ್ಷೇಮಾಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ ಹೇಳಿದರು.
ಪಟ್ಟಣದ ವಕೀಲರ ಸಂಘದ ಕಚೇರಿಯಲ್ಲಿ ಸೋಮವಾರ ವಕೀಲರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಬಹುತೇಕ ವಕೀಲರ ಆಶೀರ್ವಾದದಿಂದ ರಾಜ್ಯ ವಕೀಲರ ಪರಿಷತ್ ನಿರ್ದೇಶಕರಾಗಿ ಆಯ್ಕೆಯಾಗುವ ಜೊತೆಗೆ ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿ ಉತ್ತರ ಕರ್ನಾಟಕ ಭಾಗದ ವಕೀಲರ ಸೇವೆ ಮಾಡುವ ಜೊತೆಗೆ ಕೊಡುಗೆ ನೀಡಬೇಕಾದ ಜವಾಬ್ದಾರಿ ನನ್ನ ಮೇಲಿದ್ದು ವಕೀಲರ ಧ್ವನಿಯಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗದ ವಕೀಲರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಪರಿಷತ್ ಕೆಲವು ಸೇವೆಗಳನ್ನು ಆನ್ಲೈನ್ ಮಾಡಿದ್ದು ವಕೀಲರು ಸಲಹೆ-ಸೂಚನೆ ನೀಡಿದರೇ ಖಂಡಿತವಾಗಿ ಸ್ವೀಕರಿಸಿ ಜಾರಿಗೆಗಾಗಿ ಪ್ರಯತ್ನಿಸುವೆ, ಉತ್ತರ ಕರ್ನಾಟಕಕ್ಕೆ ಒಂದು ಅವಕಾಶ ಸಿಕ್ಕಿದ್ದು ಈ ಭಾಗದ ವಕೀಲರ ಪರಿಶ್ರಮ ಪ್ರೋತ್ಸಾಹ ಕಾರಣವಾಗಿದೆ, ಮುಕ್ತವಾಗಿ ವಕೀಲರ ಪರಿಷತ್ ಸಹಾಯ ಪಡೆದುಕೊಳ್ಳಬೇಕೆಂದರು.
ಸ್ಥಳೀಯ ವಕೀಲರ ಸಂಘದ ನೂತನ ಅಧ್ಯಕ್ಷ ಎನ್.ಎಸ್.ಬಿರಾದಾರ ಮಾತನಾಡಿ, ಉತ್ತರ ಕರ್ನಾಟಕ ಭಾಗದ ವಕೀಲರು ತಮ್ಮೊಂದಿಗೆ ಯಾವಾಗಲೂ ಇರುತ್ತಾರೆ. ನಮ್ಮ ತಾಲೂಕಿನ ವಕೀಲರ ಸಂಘದ ಬೇಡಿಕೆಗಳು ಇದ್ದು ಮುಂಬರುವ ದಿನಗಳಲ್ಲಿ ರಾಜ್ಯ ಪರಿಷತ್ ಸಂಪರ್ಕಿಸುತ್ತೇವೆ. ತಾವೂ ಸಹಕಾರ ಮಾಡಿ ಸಂಘದ ಹಿತಾಸಕ್ತಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಎಸ್.ಪಾಟೀಲ, ವಕೀಲರಾದ ಆರ್.ವಿ.ಗುತ್ತರಗಿಮಠ, ಎನ್.ಬಿ.ಕುಳಗೇರಿ, ಜಿ.ಬಿ.ಕೋಳೂರ. ವಕೀಲರ ಸಂಘದ ಉಪಾಧ್ಯಕ್ಷ ಸಿ.ಎಂ.ಹಡಪದ, ಖಜಾಂಚಿ ಅನಿಲ ಚಿಕ್ಕೊಂಡ, ವಕೀಲರಾದ ಸಂಗಮೇಶ ಹೌದೆ, ಎಂ.ಎಸ್.ಗೊಳಸಂಗಿ, ಬಿ.ಬಿ.ಬಿರಾದಾರ, ಎಸ್.ಪಿ.ಲಮಾಣಿ, ಎಸ್.ಎಸ್.ಬಶೆಟ್ಟಿ, ಎ.ಎಸ್.ಕೋಲಕಾರ, ಎಂ.ಎಂ.ಯರನಾಳ, ಎಸ್.ಎಸ್.ಕೋಳೂರ, ಜಿ.ಎನ್.ಬೇವಿನಮರದ, ಕುಮಾರ ಚೌಹಾಣ, ಎಸ್.ಎಂ.ಚಿಂಚೋಳಿ, ಎಂ.ಎನ್.ಕದಂ, ಆರ್.ಡಿ.ಜಾಧವ, ಎಲ್.ಬಿ.ಉಪ್ಪಾರ, ಸಂತೋಷ ಹೆಗಡ್ಯಾಳ, ಪ್ರಕಾಶ ಸಲಗರ, ಎಸ್.ಎಲ್.ಕಳ್ಳಿಗುಡ್ಡ, ಬಿ.ಎಸ್.ಕಳ್ಳಿಗುಡ್ಡ, ಜೀವನ ಮ್ಯಾಗೇರಿ, ಅಮೀನ ವಾಲಿಕಾರ, ಆಶೀಫ್ ನಧಾಪ್, ಆರ್.ಎಸ್.ಪವಾರ, ಎಂ.ಎಸ್.ಬಿರಾದಾರ, ಎಂ.ಎಸ್.ಬಿದರಕುಂದಿ ಸೇರಿದಂತೆ ಮುಂತಾದವರು ಹಾಜರಿದ್ದರು. ವಕೀಲ ಆರ್.ಬಿ.ಗಣಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ರವಿ ರಾಠೋಡ ಸ್ವಾಗತಿಸಿ ನಿರೂಪಿಸಿದರು. ವಕೀಲ ಮಲ್ಲಿಕಾರ್ಜುನ ದೇವರಮನಿ ವಂದಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ ಅವರನ್ನು ಸನ್ಮಾನಿಸಿ ಗೌರವಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ
    In (ರಾಜ್ಯ ) ಜಿಲ್ಲೆ
  • ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್
    In ವಿಶೇಷ ಲೇಖನ
  • ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಬದ್ದ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಧರಣಿ
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದಲ್ಲಿ ಹೊಸ ಹೊಸ ಪ್ರತಿಭೆಗಳು ಉದಯಿಸಲಿ
    In (ರಾಜ್ಯ ) ಜಿಲ್ಲೆ
  • ಅಗತ್ಯ ಆರೋಗ್ಯ ಸೇವೆಗಳು ನೇರ ನಿವಾಸಿಗಳ ಮನೆಗೆ :ಶಫಿ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.