Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊರೆಯಾಗಿ ಮಾರ್ಪಟ್ಟ ಗ್ಯಾರಂಟಿ ಯೋಜನೆಗಳು :ಬಿವೈವಿ
(ರಾಜ್ಯ ) ಜಿಲ್ಲೆ

ಹೊರೆಯಾಗಿ ಮಾರ್ಪಟ್ಟ ಗ್ಯಾರಂಟಿ ಯೋಜನೆಗಳು :ಬಿವೈವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿಯಲ್ಲಿ ನಡೆದ ಎರಡನೇ ಹಂತದ ಜನಾಕ್ರೋಶ ಯಾತ್ರೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಹಾದಿ ತಪ್ಪಿಸುತ್ತಿದ್ದು, ಇದೀಗ ಇದೇ ಯೋಜನೆಗಳು ಹೊರೆಯಾಗಿ ಮಾರ್ಪಟ್ಟಿವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬುಧವಾರ ವಾಗ್ದಾಳಿ ನಡೆಸಿತು.
ಬೆಳಗಾವಿಯಲ್ಲಿ ನಡೆದ ಎರಡನೇ ಹಂತದ ಜನಕ್ರೋಶ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ಯಾವುದೇ ಉದ್ಯಮಿ ಮಾಡದಷ್ಟು ದೊಡ್ಡ ಸಾಧನೆಯನ್ನು ಕಾಂಗ್ರೆಸ್‌ ನಾಯಕರು ಮಾಡಿದ್ದಾರೆ. ಯಂಗ್ ಇಂಡಿಯಾ ಟ್ರಸ್ಟ್ ಮೂಲಕ ದೊಡ್ಡ ಹಗರಣ ನಡೆಸಿರುವುದು ಬೆಳಕಿಗೆ ಬಂದಿದೆ. ದೊಡ್ಡ ಹಗರಣ ಮಾಡುವುದೇ ಕಾಂಗ್ರೆಸ್‌ನ ಅಭಿವೃದ್ಧಿ ಮಾದರಿಯಾಗಿದೆ ಎಂದು ವ್ಯಂಗ್ಯವಾಡಿದರು.
ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ, ಮುಸ್ಲಿಂ ವಿದ್ಯಾರ್ಥಿಗಳ ವಿದೇಶಿ ವ್ಯಾಸಂಗಕ್ಕೆ ವರ್ಷಕ್ಕೆ 30 ಲಕ್ಷ ರೂ ನೆರವು ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದು ವಿರೋಧಿ ನಿಲುವು ಹೊಂದಿದೆ. ಹಿಂದುಗಳಿಗೆ ಯಾವುದೇ ಸೌಲಭ್ಯ ನೀಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯಗೆ ಹಿಂದುಗಳು ತಕ್ಕ ಉತ್ತರ ನೀಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ, 50ಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಜನ ಅನುಭವಿಸುತ್ತಿರುವ ತೊಂದರೆ ಬೆಳಕಿಗೆ ತರಲು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಮಾತನಾಡಿ, ಪೆಟ್ರೋಲ್ ಮತ್ತು ಹಾಲಿನಿಂತಹ ಅಗತ್ಯ ವಸ್ತುಗಳ ಬೆಲೆಯೆಲ್ಲಿ ಬಿಜೆಪಿ ಕೈವಾಡ ಎಂಬ ಆರೋಪವನ್ನು ನಿರಾಕರಿಸಿದರು.
ಜಾತಿ ಗಣತಿ ಮಾಡದೇ ಸಿಎಂ ಸಿದ್ದರಾಮಯ್ಯ 165 ಕೋಟಿ ರೂ. ಗುಳುಂ ಮಾಡಿದ್ದಾರೆ. ಸಿದ್ದರಾಮಯ್ಯ ಧರ್ಮ, ಜಾತಿ ಒಡೆಯುವುದರಲ್ಲಿ ನಂಬರ್1 ಆಗಿದ್ದಾರೆ. ಈ ಹಿಂದೆ ಲಿಂಗಾಯತ ಧರ್ಮ ಒಡೆಯಲು ಹೋಗಿ ಕಪಾಳ ಮೋಕ್ಷ ತಿಂದಿದ್ದಾರೆ. ಈಗ ಜಾತಿ ಗಣತಿ ವರದಿ ತೋರಿಸಿ ಹಿಂದೂಗಳನ್ನು ಒಡೆಯುತ್ತಿದ್ದಾರೆ. ಮುಸ್ಲಿಂ ಧರ್ಮದಲ್ಲೂ 10 ಜಾತಿಗಳಿವೆ. ಒಂದೂ ಡಿವೈಡ್ ಮಾಡಿಲ್ಲ. ಆದರೆ ಹಿಂದುಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಜಾತಿ ಜನಗಣತಿಯಲ್ಲಿ ಮುಸ್ಲಿಮರನ್ನು ಅಗ್ರಸ್ಥಾನದಲ್ಲಿ ಇರಿಸುವ ಮೂಲಕ ಕರ್ನಾಟಕವನ್ನು “ಮಿನಿ ಪಾಕಿಸ್ತಾನ”ವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿದರು.
ಸಮೀಕ್ಷೆಗೆ ಮನೆ ಮನೆಗೆ ಬಂದಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಮನೆ ಮನೆಗೆ ಹೋಗದೇ ಸರ್ವೆ ಸಿದ್ದರಾಮಯ್ಯನವರ ಟೆಕ್ನಿಕ್. ಸಮೀಕ್ಷೆ ಮಾಡದೇ ಅದಕ್ಕೆ ಮೀಸಲಿಟ್ಟ 165 ಕೋಟಿ ರೂ. ಲೂಟಿ ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

“2028 ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 35 ಸ್ಥಾನಗಳಿಗೆ ಸೀಮಿತವಾಗಲಿದೆ. ಸಿದ್ದರಾಮಯ್ಯ ಆಡಳಿತಾತ್ಮಕ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ಈಗ ದೇಶದಲ್ಲಿಯೇ ನಂ.1 ಸ್ಥಾನದಲ್ಲಿದೆ. ನೈರ್ಮಲ್ಯ ಕಾರ್ಮಿಕರ ನೇಮಕಾತಿಗಾಗಿ 3–4 ಲಕ್ಷ ರೂ.ಗಳ ಲಂಚವನ್ನು ಕೇಳಲಾಗುತ್ತಿದೆ.

– ಜಗದೀಶ್ ಶೆಟ್ಟರ್
ಸಂಸದರು

ಯಾತ್ರೆಯಲ್ಲಿ ರಮೇಶ್ ಜಾರಕಿಹೊಳಿ ಗೈರು

ಈ ವೇಳೆ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಮೇಶ್ ಜಾರಕಿಹೊಳಿ ಅವರನ್ನು ಮೊಬೈಲ್ ಮೂಲಕ ಕರೆ ಮಾಡಿ, ಸಂಪರ್ಕಿಸಲು ಯತ್ನಿಸಿದರು. ಆದರೆ, ರಮೇಶ ಜಾರಕಿಹೊಳಿ ಅವರು ಕರೆ ಸ್ವೀಕರಿಸಲಿಲ್ಲ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿದ್ದರೂ ರಮೇಶ ಜಾರಕಿಹೊಳಿ ಜನಾಕ್ರೋಶ ಯಾತ್ರೆಯಿಂದ ದೂರ ಉಳಿದಿದ್ದರು ಎಂದು ತಿಳಿದುಬಂದಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.