ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ನಿರ್ವಹಣಾ ಕಾರ್ಯದ ನಿಮಿತ್ಯ ಪಟ್ಟಣದ ಕುಂಬಾರ ಓಣಿ ಮತ್ತು ಮಟನ್ ಮಾಕೇಟ್ನಲ್ಲಿ ಏ.೧೮ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ಗಂಟೆಯವರೆಗೆ ವಿದ್ಯುತ್ ಪೂರೈಕೆ ನಿಲ್ಲಿಸುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ.
Get the latest creative news from FooBar about art, design and business.
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ನಿರ್ವಹಣಾ ಕಾರ್ಯದ ನಿಮಿತ್ಯ ಪಟ್ಟಣದ ಕುಂಬಾರ ಓಣಿ ಮತ್ತು ಮಟನ್ ಮಾಕೇಟ್ನಲ್ಲಿ ಏ.೧೮ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ಗಂಟೆಯವರೆಗೆ ವಿದ್ಯುತ್ ಪೂರೈಕೆ ನಿಲ್ಲಿಸುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆ ತಿಳಿಸಿದೆ.
