Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾದಿ ಕುರಿತು ರಸಪ್ರಶ್ನೆ, ನಾತ್ ಪಠಣ
(ರಾಜ್ಯ ) ಜಿಲ್ಲೆ

ಪ್ರವಾದಿ ಕುರಿತು ರಸಪ್ರಶ್ನೆ, ನಾತ್ ಪಠಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಮನುಷ್ಯ ಕುಲವೊಂದೇ ಎಂಬುದನ್ನು ಪ್ರವಾದಿಗಳು ಹೇಳಿದ್ದು ಅರ್ಥಮಾಡಿಕೊಳ್ಳಬೇಕು.ಭಾರತದಂತಹ ದೇಶ ಮುನ್ನಡೆಸಲು ಎಲ್ಲರೂ ಜೊತೆಗೂಡಿದರೆ ಮಾತ್ರ ಸಾಧ್ಯ.ಭಾರತೀಯರು ಇದನ್ನು ಅರ್ಥೈಸಿಕೊಳ್ಳಬೇಕು ಎಂದು ಮುಖ್ಯ ಅತಿಥಿ ಸೀರಾಜ ಜಂಖಾನಿ ಹೇಳಿದರು.
ಪಟ್ಟಣದ ಮಾಡಲ್ ಪಬ್ಲಿಕ್ ಶಾಲೆಯಲ್ಲಿ ಮಹಮ್ಮದಿಯಾ ನಾತ್ ಕಮಿಟಿ ವತಿಯಿಂದ ತಾಲೂಕಾ ಮಟ್ಟದಲ್ಲಿ ಪ್ರವಾದಿ ಕುರಿತು ರಸಪ್ರಶ್ನೆ ಹಾಗೂ ನಾತ್ ಪಠಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಷ್ಟೋ ಜನರು ಪ್ರವಾದಿ ಮಹಮ್ಮದ್‌ರ ಬಗ್ಗೆ ಅಪಪ್ರಚಾರವನ್ನು ಮಾಡುತ್ತಿದ್ದರು. ಬದುಕಿನುದ್ದಕ್ಕೂ ಅಪಪ್ರಚಾರ ಮಾಡಿದ್ದರೂ ಅವೆಲ್ಲವನ್ನೂ ಮಾನವೀಯ ಮೌಲ್ಯಗಳ ನೆಲೆಗಟ್ಟಿನ ಮೂಲಕ ಎದುರಿಸಿದರು ಎಂದು ಹೇಳಿದರು.
ಮುಪ್ತಿ ಅಬ್ದುಲ್ ರಹೆಮಾನ ಅರಬ, ಮೌಲಾನಾ ಜಿಯಾವುಲಹಕ್ ಉಮರಿ ಹಾಗೂ ಕಾಂಗ್ರೆಸ್ ಬ್ಲಾಕ್ ತಾಲೂಕು ಮಾಜಿ ಅಧ್ಯಕ್ಷ ಇಲಿಯಾಸ ಬೊರಾಮಣಿ ಮಾತನಾಡಿ, ಪ್ರವಾದಿಗಳ ಸಂದೇಶಗಳು ಜನರ ಮನಮುಟ್ಟಬೇಕಾಗಿದೆ. ಗುಡಿ-ಮಸೀದಿಗಳಿಗೆ ಸೀಮಿತಗೊಳಿಸಬೇಡಿ, ಪ್ರವಾದಿ ಅವರ ಸಂದೇಶ ಸಾರ್ವಕಾಲಿಕವಾದುದು. ಅವರ ಜೀವನವೇ ನಮಗೆಲ್ಲ ದಾರಿದೀಪ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಮ್ಮದಿಯಾ ನಾತ್ ಕಮೀಟಿ ಜಿಲ್ಲಾ ಅಧ್ಯಕ್ಷ ಸೈಯದ್ ಮುಸ್ತಫಾ ಕಾದರಿ, ಜಹಾಂಗೀರ ಹಿಪ್ಪರಗಿ, ಅಬ್ದುಲನಬಿ ಜಮಾದಾರ, ಅಬ್ದುಲ ರಜಾಕ ಕೋಲಾರ, ಮೈನುದ್ದಿನ ಬೂದಿಹಾಳ, ಅಬುಬಕರ ಅಂಬಾರಖಾನೆ, ಪುರಸಭೆ ಸದಸ್ಯ ಅಯುಬ ಬಾಗವಾನ, ಅಬ್ದುಲಮಾಜಿದ ಸೌದಾಗರ, ಅತೀಕ ಶೇಖ್, ಬಶೀರ ಇನಾಮದಾರ, ರಫೀಕ ಜಂಬಗಿ, ಇಸಾಕ ಮುಲ್ಲಾ, ಹಸನ ಮುಜಾವರ, ಅಶಿಫ್ ಜಮಾದಾರ, ರಫೀಕ ಮುಲ್ಲಾ, ನಾಸೀರ ಇನಾಮದಾರ, ಮುಜೀಬ ಅಫಜಲಪೂರ, ಮುನ್ನಾ ಇಂಡಿಕರ, ಅಬ್ದುಲಾ ಪಾಟೇಲ ಸೇರಿದಂತೆ ಇತರರು ಇದ್ದರು.

BIJAPUR NEWS udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು

ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
  • ಟೆಂಡರ್ ರದ್ದಿಗೆ ಆಗ್ರಹಿಸಿ ದಿನಗೂಲಿ ನೌಕರರ ಸಂಘದಿಂದ ಧರಣಿ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಮತ್ತು ನೇತ್ರ ಉಚಿತ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಲ್ಲಕ್ಕಿ ಉತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.