Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ

ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಲೋಟಗಿ ಶಿವಯೋಗೀಶ್ವರ ಜಾತ್ರೆ ನೀರಾಟ ಸಂಪನ್ನ
(ರಾಜ್ಯ ) ಜಿಲ್ಲೆ

ಸಾಲೋಟಗಿ ಶಿವಯೋಗೀಶ್ವರ ಜಾತ್ರೆ ನೀರಾಟ ಸಂಪನ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಸಾಲೋಟಗಿಯ ಶ್ರೀ ಶಿವಯೋಗೀಶ್ವರರ ಜಾತ್ರೆ ಕುರಿತು ಗುರುವಾರ ರಾತ್ರಿ ನೀರಾಟ ನಡೆಯಿತು.
ಹಿನ್ನೆಲೆ – ಶ್ರೀ ಶಿವಯೋಗೀಶ್ವರರ ಮಾತಾ ಪಿತ್ರಗಳ ಅಭಿಪ್ಸೆಯ ಮೇರೆಗೆ ಶಿವಯೋಗೀಶ್ವರರ ಮದುವೆಯು ಗಂಗಾಂಬಿಕೆಯೊಂದಿಗೆನಡೆಯುವ ಸಂದರ್ಭದಲ್ಲಿ ಮದುವೆ ಜೋಡಿಯನ್ನು ಸುರಿಗೆ ಸುತ್ತಿ ವಧು ವರರ ಮೇಲೆ ಸುರಿಗೆ ನೀರನ್ನು ಹಾಕುವಾಗ ಅಜನ್ಮ ಬ್ರಹ್ಮಚಾರಿಗಳಾದ ಶಿವಯೋಗೀಶ್ವರರು ಮದುವೆಯನ್ನು ನಿರಾಕರಿಸಿ ಮದುವೆ ಮಂಟಪದಿಂದ ಹೊರ ಹೋಗುತ್ತಾರೆ. ದಾಂಪತ್ಯದ ಸಂಬಂಧ ಬಿಟ್ಟು ಶಿವಯೋಗೀಶ್ವರ ಹೋಗಬೇಡೆಂದು ಕಳಸಿಗಳಲ್ಲಿ ತುಂಬಿದ ಸುರಿಗೆ ನೀರನ್ನು ಎರಚುತ್ತಾರೆ. ಶಿವಯೋಗಿಶ್ವರರು ಅಲ್ಲಿಂದ ದೂರ ಹೋಗಲಾಗಿ ಸುರುಗೆ ನೀರು ಗಂಗಾಂಬಿಕೆಯ ಮೇಲೆಮಾತ್ರ ಬಿಳುತ್ತದೆ. ಈ ಸನ್ನಿವೇಶವೇ ನೀರಾಟದ ರೂಪದಲ್ಲಿ ಧಾರ್ಮಿಕ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಕೇತವಾಗಿದೆ.
ಗುರುವಾರ ಒಳಗಿನ ಗುಡಿಯಿಂದ ಶಿವಯೋಗೀಶ್ವರರ ಉತ್ಸವ ಮೂರ್ತಿಯನ್ನು ಭವ್ಯ ಮೆರವಣೆಗೆಯಲ್ಲಿ ಹೊರಗಿನ ಗುಡಿಗೆ ಒಯ್ದು ಗದ್ದುಗೆಯಲ್ಲಿ ಕೂಡಿಸಿದ ನಂತರ ಸರಿಯಾಗಿ ರಾತ್ರಿ ಒಂದು ಗಂಟೆಗೆ ನೀರಾಟ ಪ್ರಾರಂಭವಾಯಿತು. .ಗಂಗಾಂಬಿಕೆಯನ್ನು ಸಂಕೇತಿಸುವ ಗಂಗಮ್ಮನ ಬಿಂದಿಗೆಯ ಬಾಯಿಯನ್ನು ಶ್ರೀಗಂಧದ ನೀಳವಾದೆಲೆಯುಕ್ತ ಚಬಕಿಗಳಿಂದೊಂದು ಹನಿ ನೀರೂ ಒಳಿಯದಂತೆ ಭದ್ರ ಪಡಿಸುತ್ತಾರೆ. ಹೊರಗಿನ ಗುಡಿಯ ಮುಂದೆಮತ್ತು ಹಿಂದೆಇರುವ ಎರಡು ಬಾವಿಗಳಿಂದ ಭಕ್ತರು ಬಿಂದಿಗೆಗಳಲ್ಲಿ ನೀರು ಹೊತ್ತುಓಡುತ್ತ ಶಿವಯೋಗೀಶ್ವರ ಎಂದು ಕೂಗುತ್ತ ಬಿಂದಿಗೆಯ ಮೇಲೆ ನೀರು ಸುರಿಸುತ್ತಾರೆ. ಶುಕ್ರವಾರ ನಸುಕಿನ ಐದು ಗಂಟೆಗೆ ನೀರಾಟ ಮುಕ್ತಾಯವಾಯಿತು. ಗಂಗಮ್ಮನ ಬಿಂದಿಗೆಯನ್ನು ಶಿವಯೋಗೀಶ್ವರರೆಡಕ್ಕೆ ತಂದು ಇಟ್ಟರು. ಶ್ರೀಗಂಧದಚಟುಕಗಳ ಮೂಲಕ ಬಿಂದಿಗೆಯಲ್ಲಿ ಸಂಗ್ರಹವಾದ ನೀರಿವ ಪ್ರಮಾಣದಷ್ಟು ಆ ವರ್ಷದಮಳೆಯಾಗುತ್ತದೆ ಮತ್ತು ಊರಲ್ಲಿ ಸಮೃದ್ಧಿ ತುಂಬುತ್ತದೆ ಎಂಬ ಘನವಾದ ನಂಬಿಕೆ.
ನೀರಾಟದ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸೋಮಯ್ಯ ಚಿಕ್ಕಪಟ, ಗಣ್ಯರಾದ ಶಿವಯೋಗಪ್ಪ ನೇದಲಗಿ, ಭೀಮರಾಯಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಜೀತಪ್ಪ ಕಲ್ಯಾಣಿ, ಶಿವಯೋಗಪ್ಪ ಜೋತಗೊಂಡ, ಸಾಹಿತಿಗಳಾದ ಗೀತಯೋಗಿ, ದಯಾನಂದ ಸ್ವಾಮಿ, ಸೋಮನಾಥ ಶಿವೂರ, ಭೀಮರಾಯ ಪಾತರ ಮತ್ತಿತರಿದ್ದರು.

“ನೀರಾಟವು ಹೊರಗಿನ ಗುಡಿಯಲ್ಲಿ ನಡೆಯುವದರಿಂದ ಶಿವಯೋಗೀಶ್ವರರು ಬಹಿರಂಗ ಬದುಕನ್ನೇ ತೊರೆದು ಅಂತರಂಗ ತೋರಿಸಿದ ಆದ್ಯಾತ್ಮಿಕ ಮಾರ್ಗ ಹಿಡಿದು ದೈವದಲ್ಲಿ ಐಕ್ಯವಾಗಿದ್ದು ಧಾರ್ಮಿಕವಾಗಿ ಉತ್ತುಂಗ ಸಾಧನೆಯಾಗಿದೆ.”

– ಗೀತಯೋಗಿ ಸಾಹಿತಿ
ಸಾಲೋಟಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ

ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ

ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ

ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರದಿಂದ ನೀರು ಬಿಡದೇ ಅನ್ಯಾಯ :ಸರಕಾರ ನಿರ್ಲಕ್ಷ್ಯ
    In (ರಾಜ್ಯ ) ಜಿಲ್ಲೆ
  • ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ
    In (ರಾಜ್ಯ ) ಜಿಲ್ಲೆ
  • ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಡಚಣ ತಾಲೂಕು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ
    In (ರಾಜ್ಯ ) ಜಿಲ್ಲೆ
  • ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.