Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಚನದಿಂದ ಮನಸ್ಸು ಪರಿಶುದ್ಧ :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಪ್ರವಚನದಿಂದ ಮನಸ್ಸು ಪರಿಶುದ್ಧ :ಸಚಿವ ಶಿವಾನಂದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಹಾನಗಲ್ಲ ಕುಮಾರೇಶ ಸ್ವಾಮೀಜಿ ಸಮಾಜ ಸೇವೆಯಲ್ಲಿ ಬಹುದೊಡ್ಡ ಕೂಡುಗೆ ನೀಡಿದ್ದರು. ಅವರ ಬದುಕೇ ಒಂದು ವ್ಯಾಖ್ಯಾ ನ ಎಂದು ಹುಬ್ಬಳ್ಳಿ-ಹಾನಗಲ್ ಮೂರುಸಾವಿರಮಠದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಸ್ಥಳೀಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಬಸವೇಶ್ವರ ಇಂಟರ್ ನ್ಯಾಷನಲ್ ಸ್ಕೂಲ್ (ಸಿಬಿಎಸ್‌ಸಿ) ಆವರಣದಲ್ಲಿ ಹಾನಗಲ್ಲ ಕುಮಾರ ಮಹಾಸ್ವಾಮೀಜಿಯವರ ೧೫೬ನೇ ಜಯಂತ್ಯೋತ್ಸವದ ನಿಮಿತ್ತ ಶ್ರೀಕುಮಾರ ಮಹಾಸ್ವಾಮೀಜಿಯವರ ಜೀವನ ದರ್ಶನ ಪ್ರವಚನದ ಸಾನಿಧ್ಯವಹಿಸಿ ಮಾತನಾಡಿದ ಅವರು, ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ಸಂತರ, ಶರಣರ, ಮಹಾನ್ ಪುರುಷರ ಜೀವನಾದರ್ಶಗಳು ಇತಿಹಾಸದಲ್ಲಿ ಉಳಿದುಕೊಳ್ಳುತ್ತವೆ. ಉದ್ಧಾತ ಚಿಂತನೆ ಮಾಡಿದಂತಹ ಮಹಾನ್ ವಿರಾಗಿ ಶ್ರೀಕುಮಾರೇಶ ಎಂದರು.
ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಪ್ರವಚನದಿಂದ ಮನಸ್ಸು ಪರಿಶುದ್ಧವಾಗುತ್ತದೆ. ಹೆಚ್ಚು ಹೆಚ್ಚು ಜನರು ಪ್ರವಚನವನ್ನು ಆಲಿಸಿ ಮನುಸ್ಸನ್ನು ಪಾವನಗೊಳಿಸಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಗುರು-ವಿರಕ್ತರಲ್ಲಿ ಭೇದ-ಭಾವವಿರುತ್ತದೆ ಆದರೆ ಬಸವನಬಾಗೇವಾಡಿಯಲ್ಲಿ ಇಲ್ಲ ಎಂದು ಹೇಳಿದರು.
ಬಿಳ್ಳೂರು ವಿರಕ್ತಮಠದ ಮುರುಘೇಂದ್ರ ಮಹಾಸ್ವಾಮೀಜಿ ಪ್ರವಚನವನ್ನು ಉದ್ಘಾಟಿಸಿ ಮಾತನಾಡಿದರು.
ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಕುದರಿಸಾಲವಾಡಗಿ, ಚನ್ನಬಸವ ಸ್ವಾಮೀಜಿ, ಸಿದ್ಧರಾಮ ಸ್ವಾಮೀಜಿ, ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಸಿದ್ಧಲಿಂಗ ಸ್ವಾಮೀಜಿ, ಸುರೇಶ ಹಾರಿವಾಳ, ಬಿ.ಕೆ.ಕಲ್ಲೂರ, ಭರತ ಅಗರವಾಲ, ಶೇಖರ ಗೊಳಸಂಗಿ, ಸಂಗನಗೌಡ ಚಿಕ್ಕೊಂಡ, ಬಸವರಾಜ ಹಾರಿವಾಳ, ವಿಜಯಪುರ ಜಿಲ್ಲಾ ಮಠಾಧೀಶರ ಒಕ್ಕೂಟದ ಸರ್ವ ಪೂಜ್ಯರು ಇದ್ದರು.ಕು.ಸ್ಪೂರ್ತಿ ತುಪ್ಪದ, ಕು.ಸೌಭಾಗ್ಯ ಗೋಡೆಕರ ಭರತ ನಾಟ್ಯ ಪ್ರದರ್ಶಿಸಿದರು. ಗುರುಪಾದೇಶ್ವರ ಶಿವಾಚಾರ್ಯರು ಸ್ವಾಗತಿಸಿದರು, ಶಿಕ್ಷಕ ಎಚ್.ಬಿ.ಬಾರಿಕಾಯಿ ನಿರೂಪಿಸಿದರು, ಎಸ್.ಪಿ.ಮಡಿಕೇಶ್ವರ ವಂದಿಸಿದರು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.