Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಕರು ಆಧ್ಯಾತ್ಮಿಕ ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು
(ರಾಜ್ಯ ) ಜಿಲ್ಲೆ

ಯುವಕರು ಆಧ್ಯಾತ್ಮಿಕ ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಯುವಕರಿಗೆ ಆಧ್ಯಾತ್ಮಿಕ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಆಧ್ಯಾತ್ಮಿಕ ಸತ್ಸಂಗದಲ್ಲಿ ಭಾಗವಹಿಸುವಂತೆ ಗುರು ಹಿರಿಯರು ಕುಟುಂಬದಲ್ಲಿ ತಂದೆ-ತಾಯಿ ಅವರಿಗೆ ಮಾರ್ಗದರ್ಶನ ನೀಡುವುದು ಅವಶ್ಯವಿದೆ ಎಂದು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ತಾಲೂಕಿನ ಬಂದಾಳ ಗ್ರಾಮದ ಬಸಯ್ಯ ಮುತ್ಯಾನ ಮಠದಲ್ಲಿ ಸಾರಂಗಮಠದ ಲಿಂ.ಸಿದ್ಧಲಿಂಗ ಶಿವಾಚಾರ್ಯರಿಂದ ಅನುಗ್ರಹಿತ ಮಹಾಮಹಿಮ ಶ್ರೀ ಬಸಯ್ಯ ಮುತ್ಯಾನ ಹಿರೇಮಠದ ಜಾತ್ರೆ ಹಾಗೂ ಜಗನ್ಮಾತೆ ಶ್ರೀದೇವಿ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡ ಗೊಲಗೇರಿ ಶ್ರೀ ಗೊಲ್ಲಾಳೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ದಿನ ಸತ್ಯದ ಸಹವಾಸ ಮಾಡಿದಾಗ ಸತ್ಸಂಗವಾಗುತ್ತದೆ. ಆದ್ದರಿಂದ ಆಧ್ಯಾತ್ಮಿಕ ಹಾದಿಯಲ್ಲಿ ನಡೆಯಲು ಪ್ರಾರಂಭಿಸುವದರಿಂದ ಆಧ್ಯಾತ್ಮಿಕ ಜ್ಞಾನವನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಈ ವೇಳೆ ಕನ್ನೊಳ್ಳಿ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಭಾಗವಹಿಸಿ ಮಾತನಾಡಿದರು. ಸಿದ್ದರಾಮ ಕುಳಕುಮಟಗಿ, ಸಿದ್ದರಾಮ ಬ್ಯಾಕೋಡ ಸಂಗೀತ ಸೇವೆ ನೀಡಿದರು. ಸಮಾರಂಭದಲ್ಲಿ ವಿಶ್ವನಾಥ ಕುರಡಿ, ದುಳಪ್ಪಗೌಡ ಬಿರಾದಾರ, ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಂಕರಲಿಂಗಯ್ಯ ಹಿರೇಮಠ, ಮಹಾರುದ್ರಯ್ಯ ಹಿರೇಮಠ ಸೇರಿದಂತೆ ಬಂದಾಳ ಹಾಗೂ ಶ್ರೀ ಬಸಯ್ಯಮುತ್ಯಾನ ಸದ್ಭಕ್ತ ಮಂಡಳಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ

ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ

ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಪಡಿತರ ಅಕ್ಕಿಯ ತೂಕದಲ್ಲಿ ವಂಚನೆ ಆರೋಪ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಿ
    In (ರಾಜ್ಯ ) ಜಿಲ್ಲೆ
  • ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಸರ್ಕಾರದ ಖಜಾನೆ ಖಾಲಿ
    In (ರಾಜ್ಯ ) ಜಿಲ್ಲೆ
  • ರಕ್ಷಾ ಬಂಧನ: ಪ್ರೀತಿ, ವಿಶ್ವಾಸ ಮತ್ತು ರಕ್ಷಣೆಯ ಅನನ್ಯ ಬಂಧ
    In ವಿಶೇಷ ಲೇಖನ
  • ರಾಖಿಯ ದಾರದಲ್ಲಿ ಬೆಸೆದ ಅನಂತ ಬಂಧ
    In ವಿಶೇಷ ಲೇಖನ
  • ಪತ್ರಕರ್ತನಿಗೆ ಜೀವ ಬೆದರಿಕೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರ ಗಾಯದ ಮೇಲೆ ಬರೆ
    In (ರಾಜ್ಯ ) ಜಿಲ್ಲೆ
  • ‘ಅಮೃತ ಹಸ್ತದ ಮಣ್ಣಿನ ಗಣೇಶ’ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಧರಣಿ ಕೊನೆಗೊಳಿಸಲು ತಾಪಂ ಇಓ ಭಾರತಿ ಚೆಲುವಯ್ಯ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.