Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪತ್ರಿಕಾ ಸ್ವಾತಂತ್ರ್ಯ
ವಿಶೇಷ ಲೇಖನ

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪತ್ರಿಕಾ ಸ್ವಾತಂತ್ರ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂದು “ವಿಶ್ವ ಪತ್ರಿಕಾ ಸ್ವಾತಂತ್ರ‍್ಯ ದಿನ” (ಮೇ.೦೩ ಶನಿವಾರ) ನಿಮಿತ್ತ ಈ ವಿಶೇಷ ಲೇಖನ

ಲೇಖನ
– ವಿದ್ಯಾಶ್ರೀ ಹೊಸಮನಿ
ಪ್ರಶಿಕ್ಷಣಾರ್ಥಿ
ವಾರ್ತಾ ಇಲಾಖೆ
ವಿಜಯಪುರ

ಉದಯರಶ್ಮಿ ದಿನಪತ್ರಿಕೆ

ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪತ್ರಿಕಾ ಸ್ವಾತಂತ್ರ್ಯ ಮಹತ್ವದಾಗಿದೆ. ಪತ್ರಿಕೆಗಳಲ್ಲಿ ಪ್ರಚಲಿತ ಘಟನೆಗಳನ್ನು ಮೆಲುಕು ಹಾಕುತ್ತಾ, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ, ನೈತಿಕ ಹೀಗೆ ಅನೇಕ ಬೆಳವಣಿಗೆಗಳನ್ನು ಸಾರ್ವಜನಿಕರು ಅರಿತುಕೊಳ್ಳುವರು. ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಗಳನ್ನೋ ಅಥವಾ ವಿಷಯಗಳನ್ನೋ ಸತ್ಯ ಎಂದು ಅವರು ನಂಬುವರು. ಹೀಗೆ ನಂಬುವ ಸಾರ್ವಜನಿಕರಿಗೆ ಯಾವುದೇ ನಿರ್ಭಿತಿಯಿಲ್ಲದೆ ವರದಿಯನ್ನು ಕೈಗನ್ನಡಿಯಂತೆ ಓದುವರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪತ್ರಿಕಾ ಸ್ವಾತಂತ್ರ್ಯ ಮಹತ್ವದಾಗಿದೆ.
ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ಜನತೆಗೆ ಸ್ವಾತಂತ್ರ್ಯದ ಅರಿವು ಮೂಡಿಸುವುದರೊಂದಿಗೆ ಎಲ್ಲ ಬೇಧವನ್ನು ತೊರೆದು ರಾಷ್ಟ್ರವನ್ನು ಒಗ್ಗೂಡಿಸಿ ಬ್ರಿಟಿಷರ ವಿರುದ್ಧ ಹೋರಾಡಿ ದೇಶ ಸ್ವಾತಂತ್ರ್ಯಗೊಳ್ಳುವುದರಲ್ಲಿ ಪತ್ರಿಕೆಗಳ ಪಾತ್ರ ಅಭೂತವಾಗಿತ್ತು. ಸಂವಿಧಾನದ ನಾಲ್ಕನೇ ಅಂಗವೆಂದು ಪತ್ರಿಕಾ ರಂಗವು ಸ್ವಾತಂತ್ರ್ಯವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಒಂದು ಸಮೃದ್ಧ ರಾಷ್ಟ್ರ ನಿರ್ಮಾಣವಾಗುತ್ತದೆ.
ಜಗತ್ತಿನ ಯಾವುದೇ ರಾಷ್ಟ್ರ ತೆಗೆದುಕೊಂಡರೂ ಅಲ್ಲಿನ ಪತ್ರಿಕಾ ರಂಗ ಪ್ರಬಲವಾಗಿದ್ದರೆ ಯಾವುದೇ ತೊಡಕುಗಳಿಲ್ಲದೆ ಆ ರಾಷ್ಟ್ರದ ಬೆಳವಣಿಗೆಯಾಗುತ್ತದೆ. ಪತ್ರಿಕೆಗಳೊಂದಿಗೆ ಇಂದು ಆಧುನಿಕ ತಂತ್ರಜ್ಞಾನಗಳಾದಂತಹ ಟಿವಿ, ರೆಡಿಯೋ, ಸಾಮಾಜಿಕ ಜಾಲತಾಣಗಳಂತಹ ಮಾಧ್ಯಮ ಕ್ಷೇತ್ರವು ಅದ್ಭುತವಾಗಿ ಬೆಳವಣಿಗೆ ಹೊಂದಿವೆ. ಎಲ್ಲಿ ಮಾಧ್ಯಮಗಳಿಗೆ ಯಾವುದೇ ಬಂಧನಗಳಲ್ಲಿದೆ ಸ್ವಾತಂತ್ರವಿರುತ್ತದಯೋ ಅಲ್ಲಿ ಪ್ರಜಾಪ್ರಭುತ್ವ’ ಕಾರ್ಯಾಚರಣೆ ಸುಗಮವಾಗಿರುತ್ತದೆ.
ಪ್ರಜಾತಂತ್ರದಲ್ಲಿ ಪ್ರಮುಖ ಕಾರ್ಯ ನಿರ್ವಹಿಸುವ ಮಾಧ್ಯಮ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಲು ನಡೆಯುವ ಯತ್ನಗಳನ್ನು ತಡೆಯಲು ಹಾಗೂ ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆಯುವ ದಾಳಿಯನ್ನು ತಪ್ಪಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮೇ ೦೩ ಅನ್ನು ವಿಶ್ವ ಪತ್ರಿಕಾ ಸ್ವಾತಂತ್ರ‍್ಯ ದಿನವೆಂದು ಘೋಷಿಸಿತು. ಅದರಂತೆ ಪ್ರತಿ ವರ್ಷ ಮೇ ೦೩ರಂದು ವಿಶ್ವ ಪ್ರತಿಕಾ ಸ್ವಾತಂತ್ರ್ಯ ಒಂದೊಂದು ಥೀಮ್ ಮೂಲಕ ಅಚರಿಸಲಾಗುತ್ತದೆ. Reporting in the Brave New World – The Impact of Artificial Intelligence on Press Freedom and the Media ಎಂಬುದು ಈ ವರ್ಷದ ಥೀಮ್ ಆಗಿದೆ.
ಸಾರ್ವಜನಿಕರಿಗೆ ಕೈಗನ್ನಡಿಯಂತೆ ಕಾರ್ಯನಿರ್ವಹಿಸಲು ನೀಡಿರುವ ಮಾಧ್ಯಮ ಸ್ವಾತಂತ್ರ್ಯದ ಜವಾಬ್ದಾರಿಯನ್ನು ಗಾಳಿಗೆ ತೂರಿಯೋ ಅಥವಾ ಬಂಡವಾಳದ ಬೆನ್ನತ್ತಿಯೋ ಸತ್ಯಕ್ಕೆ ಪರದೆ ಹಾಕುವುದರ ಮೂಲಕ ತಿರುಚಿದ ಮಾಹಿತಿಯನ್ನು ನೀಡುವುದರ ಬದಲು ಪ್ರಜ್ಞೆಯಿಂದ ಕಾರ್ಯನಿರ್ವಹಿಸುವುದು ಜವಾಬ್ದಾರಿ ಸಾಮಾಜಿಕ ಜಾಲತಾಣಗಳಿಗೂ ಅನ್ವಹಿಸುತ್ತದೆ. ಏಕೆಂದರೆ ಇತ್ತೀಚೆಗೆ ಸಾರ್ವಜನಿಕ ಸಮೂಹಗಳು ಸಾಮಾಜಿಕ ಜಾಲತಾಣ ಮೇಲೆ ಅತಿಯಾಗಿ ಅವಲಂಬಿತರಾಗಿದ್ದಾರೆ. ಸಾಮಾಜಿಕ ಜಾಲತಾಣವು ಸಹ ಮಾಧ್ಯಮಗಳು ಹೊಂದಿರುವ ಜವಾಬ್ದಾರಿಯನ್ನು ನಿರ್ವಹಿಸಿ ರಾಷ್ಟ್ರದ ಬೆಳವಣಿಗೆಯಲ್ಲಿ ತಮ್ಮ ಪಾಲು ನೀಡುತ್ತಿವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.