Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುಕೃಪಾ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ
(ರಾಜ್ಯ ) ಜಿಲ್ಲೆ

ಗುರುಕೃಪಾ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಸೋಂಪುರ ರಸ್ತೆಯಲ್ಲಿರುವ ಶ್ರೀಗುರುಕೃಪಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-೧ರಲ್ಲಿ ೧೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ೧೦, ಪ್ರಥಮ ಶ್ರೇಣಿಯಲ್ಲಿ ೦೬ ಪಾಸಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಶೀರಿನ ಸಿತನೂರ ೬೨೫ ಅಂಕಗಳಿಗೆ ೬೦೭ (ಶೇ.೯೭.೧೨%) ಅಂಕಗಳು ಪಡೆದು ಪ್ರಥಮ ಸ್ಥಾನ, ಅಪೂರ್ವ ಹೊಸಮನಿ ೬೦೪ (೯೬.೭೪%) ದ್ವಿತೀಯ, ಗಂಗಪ್ಪ ರೆನಿನಾಳ ೫೯೯ (ಶೇ.೯೫.೮೪%) ತೃತೀಯ, ನಿಶಾನ ಕುಲಕರ್ಣಿ ೫೮೮ (ಶೇ.೯೪.೦೮%), ಸಂರ್ಪಿತ ಚೌಧರಿ ೫೮೫ (ಶೇ.೯೩.೧೨%), ವೀರುಪಾಕ್ಷಿ ಈಳಗೇರ ೫೬೬ (ಶೇ.೯೦.೫೬%), ತುಳಸಿ ಪವಾರ ೫೫೩(ಶೇ.೮೮.೪೮%) ಶರಣಬಸು ಭಟ್ಟ (ಶೇ.೮೮.೨೩%), ನಿಂಗನಗೌಡ ಬಿರಾದಾರ ೫೪೮ (ಶೇ.೮೭.೬೫೮%), ಸ್ಫೂರ್ತಿ ೫೩೬ (ಶೇ.೮೫.೭೬%) ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹೆಚ್.ಟಿ.ಕುಲಕರ್ಣಿ, ಕಾರ್ಯದರ್ಶಿ ಎಚ್.ಜಿ.ಪೊದ್ದಾರ, ಸೇರಿದಂತೆ ಮುಖ್ಯಗುರುಮಾತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂಧನೆ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.