Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮ ಮರಳುಗಾರಿಕೆಯಲ್ಲಿ ಆರಕ್ಷಕರು :ಕ್ರಮಕ್ಕೆ ಕೆಆರೆಸ್ ಆಗ್ರಹ
(ರಾಜ್ಯ ) ಜಿಲ್ಲೆ

ಅಕ್ರಮ ಮರಳುಗಾರಿಕೆಯಲ್ಲಿ ಆರಕ್ಷಕರು :ಕ್ರಮಕ್ಕೆ ಕೆಆರೆಸ್ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಅಕ್ರಮ ಮರಳುಗಾರಿಕೆಯ ಪಾಲುದಾರಿಕೆಯಲ್ಲಿ ತಮ್ಮ ಇಲಾಖೆ ಅಧಿಕಾರಿಗಳು ಭಾಗವಹಿಸದಂತೆ ಸೂಕ್ತ ಕಾನೂನು ಕ್ರಮ ವಹಿಸುವಂತೆ ಆಗ್ರಹಿಸಿ ಕೆ.ಆರ್.ಎಸ್. ಪಾರ್ಟಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ರಾಜ್ಯ ಸಂಘಟನಾ ಕಾರ್ಯದರ್ಶಿ. ಶಿವಾನಂದ ಯಡಹಳ್ಳಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದರೂ ಪ್ರರೋಜನವಾಗಿಲ್ಲ. ಸಾರ್ವಜನಿಕ ರಂಗದಲ್ಲಿ ತೀವ್ರ ಪ್ರಮಾಣದಲ್ಲಿ ಚರ್ಚೆಗೆ ಒಳಗಾಗುತ್ತಿರುವ ಪ್ರಮುಖ ವಿಷಯವೇನೆಂದರೆ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿ ಠಾಣೆಯಲ್ಲಿ ೨೫% ರಷ್ಟು ಪೊಲೀಸ್ ಸಿಬ್ಬಂದಿಗಳು ಸ್ವಂತ ವಾಹನಗಳನ್ನು ಇಟ್ಟುಕೊಂಡು ಮರಳುಗಾರಿಕೆ ದಂಧೆ ಮಾಡುತ್ತಿರುವುದು ಕಂಡುಬಂದಿದೆ ಕಳೆದ ಐದು ದಿನಗಳ ಹಿಂದೆ ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಮರಳು ಗಾಡಿಯನ್ನು ವಶಕ್ಕೆ ಪಡೆಯಲಾಗಿದೆ ಅದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಯ ಗಾಡಿಯು ಇದೆ ಎಂದು ಸಾರ್ವಜನಿಕರು ತಿಳಿಸಿರುತ್ತಾರೆ. ಜಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳನ್ನು ಸಾಗಿಸುವಾಗ ವಶಕ್ಕೆ ಪಡೆದಿರುವ ನಾಲ್ಕು ವಾಹನಗಳ ಮೇಲೆ ಎಫ್.ಐ.ಆರ್. ದಾಖಲಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಮರಳುಗಾರಿಕೆಗೆ ಕಡಿವಾಣ ಹಾಕಲು ಈ ಮೂಲಕ ಕೋರಿಕೊಳ್ಳುತ್ತೇವೆ.ಕಾನೂನು ಪಾಲಕರೆ ಕಾನೂನು ಉಲ್ಲಂಘನೆಗೆ ಮುಂದಾದರೆ ಸಾರ್ವಜನಿಕ ರಂಗದಲ್ಲಿ ಪೊಲೀಸ್ ಇಲಾಖೆಯ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ ಆದ್ದರಿಂದ ಎಲ್ಲಾ ಪೊಲೀಸ್ ಠಾಣಾ ಸಿಬ್ಬಂದಿಗಳಿಗೆ ಕಟ್ಟುನಿದ್ದಾಗಿ ಅಕ್ರಮ ಮರಳುಗಾರಿಕೆಗೆ ಸಹಕರಿಸಕೂಡದು ಮತ್ತು ತಮ್ಮ ವಾಹನ ಮೂಲಕ ಅಕ್ರಮ ಮರಳುಗಾರಿಕೆ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಹಮೀದ ಇನಾಮದಾರ, ರಾಕೇಶ್ ಇಂಗಳಗಿ, ಪ್ರವೀಣ್ ಕನಸೆ, ಮೈಬೂಬ್ ತಾಂಬೋಳಿ ರಾಘವೇಂದ್ರ ಚಲವಾದಿ, ಮಾಂತೇಶ್ ಮರ್ನೂರ್ ಇದ್ದರು.

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.