Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ ಕೊನೆಯ ವಾರದಲ್ಲಿ ಗಾಂಧೀ ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಮೇ ಕೊನೆಯ ವಾರದಲ್ಲಿ ಗಾಂಧೀ ಕಾರ್ಯಾಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ಮೂರು ದಿನಗಳ
“ಯುವಸಮುದಾಯಕ್ಕಾಗಿ ಗಾಂಧೀ ಕಾರ್ಯಗಾರ ” ವನ್ನು ಆಯೋಜಿಸಿದ್ದು ಕಾರ್ಯಗಾರದಲ್ಲಿ ಪೋಸ್ಟರ್ ಮಾಡುವುದು, ಗಾಂಧೀ ಸಾಹಿತ್ಯ, ದೃಶ್ಯ ಮಾಧ್ಯಮದಲ್ಲಿ ಗಾಂಧೀ ಅರಿವು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀ ತತ್ವಗಳ ಪ್ರಸಾರ , ಸಾಮಾಜಿಕ ಜಾಲತಾಣಗಳ ಮೂಲಕ ಗಾಂಧಿ ತತ್ವಗಳನ್ನು ಪ್ರಸಾರ ಮಾಡುವ ಬಗ್ಗೆ ತರಬೇತಿ , ಆಡಿಯೋ , ವಿಡಿಯೋ ಎಡಿಟಿಂಗ್, ಕ್ಯಾಮೆರಾ ಬಳಕೆ , ಮತ್ತು ಯೂಟ್ಯೂಬ್ ಚಾನಲ್ ನಿರ್ವಹಣೆ ಬಗೆಗೆ ಮಾರ್ಗದರ್ಶನ ನೀಡಲಾಗುವುದು .
ಕೇವಲ 40 ಜನಕ್ಕೆ ಮಾತ್ರ ಅವಕಾಶವಿದ್ದು 18 ರಿಂದ 35 ವರ್ಷದ ಎಲ್ಲರೂ ಭಾಗವಹಿಸಬಹುದು .
ಮತ್ತು ಕಾರ್ಯಗಾರಕ್ಕೆ ಬರುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವಿರುತ್ತದೆ.ಯಾವುದೇ ರೀತಿಯ ಶುಲ್ಕವಿರುವುದಿಲ್ಲ .
ಹೆಚ್ಚಿನ ಮಾಹಿತಿಗಾಗಿ ಆಸಕ್ತರು 9008149149 (ವಿಜಯ್ ಹನೆಕೆರೆ ನಿರ್ದೇಶಕರು ) ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬೇಕೆಂದು ಗಾಂಧೀ ಸ್ಮಾರಕ ನಿಧಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 04, 2026
    In ದಿನಪತ್ರಿಕೆ
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.